ETV Bharat / state

ಹತ್ತಿ ಬೆಳೆ ಮಧ್ಯೆಯೇ ಗಾಂಜಾ ಬೆಳೆ: ಆರೋಪಿಯ ಬಂಧನ

author img

By

Published : Dec 24, 2019, 8:55 PM IST

ಹತ್ತಿ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನ ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ದೋತರಬಂಡಿ ಗ್ರಾಮದಲ್ಲಿ ನಡೆದಿದೆ.

marijuanain
ಅಕ್ರಮವಾಗಿ ಗಾಂಜಾ ಬೆಳೆ

ರಾಯಚೂರು: ಹತ್ತಿ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನ ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ದೋತರಬಂಡಿ ಗ್ರಾಮದಲ್ಲಿ ನಡೆದಿದೆ.

ಅಕ್ರಮ ಗಾಂಜಾ ಬೆಳೆ

ಪುಷ್ಪರಾಜ್ ಎಂಬಾತ ತನ್ನ ಹೊಲದಲ್ಲಿ ಹತ್ತಿಯ ಗಿಡಗಳ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಕವಿತಾಳ ಠಾಣೆ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ. ಈ ವೇಳೆ ಸುಮಾರು 4.15 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಬೆಳೆಯನ್ನ ವಶಕ್ಕೆ ಪಡೆಯಲಾಗಿದೆ. ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ಹತ್ತಿ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನ ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ದೋತರಬಂಡಿ ಗ್ರಾಮದಲ್ಲಿ ನಡೆದಿದೆ.

ಅಕ್ರಮ ಗಾಂಜಾ ಬೆಳೆ

ಪುಷ್ಪರಾಜ್ ಎಂಬಾತ ತನ್ನ ಹೊಲದಲ್ಲಿ ಹತ್ತಿಯ ಗಿಡಗಳ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ಕವಿತಾಳ ಠಾಣೆ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ. ಈ ವೇಳೆ ಸುಮಾರು 4.15 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಬೆಳೆಯನ್ನ ವಶಕ್ಕೆ ಪಡೆಯಲಾಗಿದೆ. ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸ್ಲಗ್: ಅಕ್ರಮ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿ ಆರೇಸ್ಟ್
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 24-12-2019
ಸ್ಥಳ: ರಾಯಚೂರು
ಆಂಕರ್: ಹತ್ತಿ ಬೆಳೆಯ ಮಧ್ಯ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ವ್ಯಕ್ತಿಯನ್ನ ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ದೋತರಬಂಡಿ ಗ್ರಾಮದಲ್ಲಿ ನಡೆದಿದೆ.Body: ಪುಷ್ಪರಾಜ್ ಎಂಬುವ ವ್ಯಕ್ತಿ ತನ್ನ ಹತ್ತಿಯ ಗಿಡಗಳ ಮಧ್ಯ ಅಕ್ರಮವಾಗಿ ಗಾಂಜಾ ಬೆಳೆಯನ್ನ ಬೆಳೆದಿದ್ದ. ಖಚಿತ ಮಾಹಿತಿ ಮೆರೆಗೆ ಕವಿತಾಳ ಪೊಲೀಸ್ ದಾಳಿ ನಡೆಸಿ ಗಾಂಜಾ ಬೆಳೆಯನ್ನ ವಶಕ್ಕೆ ಪಡೆಯಲಾಗಿದೆ. ಸುಮಾರು 4.15 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಬೆಳೆಯನ್ನ ವಶಕ್ಕೆ ಪಡೆದು ವ್ಯಕ್ತಿಯನ್ನ ವಶಕ್ಕೆ ಪಡೆಯಲಾಗಿದೆ.
Conclusion:ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.