ETV Bharat / state

ಶ್ರೀರಾಮುಲುಗೆ ಸಿಗದ ಡಿಸಿಎಂ ಸ್ಥಾನ: ಬಿಜೆಪಿ ಪ.ಪಂ ಮೋರ್ಚಾ ಅಧ್ಯಕ್ಷ ರಾಜೀನಾಮೆ

ಪರಿಶಿಷ್ಟ ಪಂಗಡಕ್ಕೆ ಸೇರಿದ ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದಿರುವುದನ್ನ ಖಂಡಿಸಿ ಹೈದರಾಬಾದ್-ಕರ್ನಾಟಕ ಶ್ರೀರಾಮುಲು ಅಭಿಮಾನಿ ಬಳಗದಿಂದ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

author img

By

Published : Aug 28, 2019, 10:43 PM IST

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದಿರುವುದನ್ನ ಖಂಡಿಸಿ ಪ್ರತಿಭಟನೆ

ರಾಯಚೂರು: ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದಿರುವುದನ್ನ ಖಂಡಿಸಿ ಹೈದರಾಬಾದ್-ಕರ್ನಾಟಕ ಶ್ರೀರಾಮುಲು ಅಭಿಮಾನಿ ಬಳಗದಿಂದ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದಿರುವುದನ್ನ ಖಂಡಿಸಿ ಪ್ರತಿಭಟನೆ

ಪಟ್ಟಣದ ವಾಲ್ಮೀಕಿ ಸರ್ಕಲ್​ನಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಾಯಕ ಸಮುದಾಯದ ಪ್ರಭಾವಿ ನಾಯಕರಾಗಿರುವ ಶ್ರೀರಾಮುಲುಗೆ ಬಿಜೆಪಿಯಿಂದ ಉಪಮುಖ್ಯಮಂತ್ರಿ ಸ್ಥಾನವನ್ನ ನೀಡಬೇಕಾಗಿತ್ತು. ಆದ್ರೆ ಬಿಜೆಪಿಯಿಂದ ಡಿಸಿಎಂ ಸ್ಥಾನವನ್ನ ನೀಡಿಲ್ಲ. ಇದರಿಂದ ನೋವುಂಟು ಆಗಿದ್ದು, ಕೂಡಲೇ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನವನ್ನ ನೀಡಬೇಕೆಂದು ತಹಶೀಲ್ದಾರ್ ಮೂಲಕ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಮನವಿ ಪತ್ರ ರವಾನಿಸಿದ್ರು.

Protests in Raichur
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಕೆ

ಇನ್ನು ಇದೇ ವೇಳೆ ಮಸ್ಕಿ ಪರಿಶಿಷ್ಟ ಪಂಗಡ ಮೋರ್ಚಾ ಅಧ್ಯಕ್ಷ ಮಹಾತೇಂಶ ನಾಯಕ, ಅಲ್ಪ ಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಮಹ್ಮದ್ ರಫೀ ಹವಾಲ್ದಾರ್ ಸೇರಿದಂತೆ ಸದಸ್ಯರು ಹಾಗೂ ಪದಾಧಿಕಾರಿಗಳು ಆಯಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನ ಸಲ್ಲಿಸಿ, ಪಕ್ಷದ ಹೈಕಮಾಂಡ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ರಾಯಚೂರು: ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದಿರುವುದನ್ನ ಖಂಡಿಸಿ ಹೈದರಾಬಾದ್-ಕರ್ನಾಟಕ ಶ್ರೀರಾಮುಲು ಅಭಿಮಾನಿ ಬಳಗದಿಂದ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದಿರುವುದನ್ನ ಖಂಡಿಸಿ ಪ್ರತಿಭಟನೆ

ಪಟ್ಟಣದ ವಾಲ್ಮೀಕಿ ಸರ್ಕಲ್​ನಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಾಯಕ ಸಮುದಾಯದ ಪ್ರಭಾವಿ ನಾಯಕರಾಗಿರುವ ಶ್ರೀರಾಮುಲುಗೆ ಬಿಜೆಪಿಯಿಂದ ಉಪಮುಖ್ಯಮಂತ್ರಿ ಸ್ಥಾನವನ್ನ ನೀಡಬೇಕಾಗಿತ್ತು. ಆದ್ರೆ ಬಿಜೆಪಿಯಿಂದ ಡಿಸಿಎಂ ಸ್ಥಾನವನ್ನ ನೀಡಿಲ್ಲ. ಇದರಿಂದ ನೋವುಂಟು ಆಗಿದ್ದು, ಕೂಡಲೇ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನವನ್ನ ನೀಡಬೇಕೆಂದು ತಹಶೀಲ್ದಾರ್ ಮೂಲಕ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಮನವಿ ಪತ್ರ ರವಾನಿಸಿದ್ರು.

Protests in Raichur
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಕೆ

ಇನ್ನು ಇದೇ ವೇಳೆ ಮಸ್ಕಿ ಪರಿಶಿಷ್ಟ ಪಂಗಡ ಮೋರ್ಚಾ ಅಧ್ಯಕ್ಷ ಮಹಾತೇಂಶ ನಾಯಕ, ಅಲ್ಪ ಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಮಹ್ಮದ್ ರಫೀ ಹವಾಲ್ದಾರ್ ಸೇರಿದಂತೆ ಸದಸ್ಯರು ಹಾಗೂ ಪದಾಧಿಕಾರಿಗಳು ಆಯಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನ ಸಲ್ಲಿಸಿ, ಪಕ್ಷದ ಹೈಕಮಾಂಡ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

Intro:ಸ್ಲಗ್: ರಾಜೀನಾಮೆ, ಪ್ರತಿಭಟನೆ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 28-೦8-2019
ಸ್ಥಳ: ರಾಯಚೂರು
ಆಂಕರ್: ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದಿರುವುದನ್ನ ಖಂಡಿಸಿ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಎಸ್ಟಿ ಮೋರ್ಚಾ ಸೇರಿದಂತೆ ವಿವಿಧ ಘಟಕ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ರಾಜೀನಾಮೆ ಸಲ್ಲಿಸಿದ್ರೆ. Body:ಮಸ್ಕಿ ಎಸ್ಟಿ ಮೋರ್ಚಾ ಅಧ್ಯಕ್ಷ ಮಹಾತೇಂಶ ನಾಯಕ, ಅಲ್ಪ ಸಂಖ್ಯಾತರ ಘಟಕ ಪ್ರಧಾನ ಕಾರ್ಯದರ್ಶಿ ಮಹ್ಮದ್ ರಫೀ ಹವಾಲ್ದಾರ್ ಸೇರಿದಂತೆ ಸದಸ್ಯರು ಹಾಗೂ ಪದಾಧಿಕಾರಿಗಳು ಆಯಾ ಘಟಕದ ಅಧ್ಯಕ್ಷ ರಾಜೀನಾಮೆ ಪತ್ರವನ್ನ ಸಲ್ಲಿಸಿ ಪಕ್ಷದ ಹೈಕಮಾಂಡ್ ವಿರುದ್ದ ಆಕ್ರೋಶ ವ್ಯಕ್ತಪಡಿಸುವ ಮೂಲಕ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದಿದೆ.
Conclusion:ಪ್ರತಿಭಟನೆ: ಪರಿಶಿಷ್ಟ ಪಂಗಡಕ್ಕೆ ಸೇರಿದ ಸಚಿವ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದಿರುವುದನ್ನ ಹೈದರಾಬಾದ್-ಕರ್ನಾಟಕ ಶ್ರೀರಾಮುಲು ಅಭಿಮಾನಿ ಬಳಗದಿಂದ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ವಾಲ್ಮೀಕಿ ಸರ್ಕಲ್ ನಿಂದ ಅಶೋಕ ವೃತ್ತದವರೆಗೆ ಪ್ರತಿಭಟನೆ ಮೆರವಣಿಗೆ ನಡೆಸುವ ಮೂಲಕ ಬಿಜೆಪಿ ವಿರುದ್ದ ಪ್ರತಿಭಟನೆ ನಡೆಸಿದ್ರು. ನಾಯಕ ಸಮುದಾಯದ ಪ್ರಭಾವಿ ನಾಯಕರಾಗಿರುವ ಶ್ರೀರಾಮುಲುಗೆ ಬಿಜೆಪಿಯಿಂದ ಉಪಮುಖ್ಯಮಂತ್ರಿ ಸ್ಥಾನವನ್ನ ನೀಡಬೇಕಾಗಿತ್ತು. ಆದ್ರೆ ಬಿಜೆಪಿಯಿಂದ ಡಿಸಿಎಂ ಸ್ಥಾನವನ್ನ ನೀಡಿಲ್ಲ. ಇದರಿಂದ ನೋವುಂಟು ಆಗಿದ್ದು, ಕೂಡಲೇ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನವನ್ನ ನೀಡಬೇಕೆಂದು ತಹಸೀಲ್ದಾರ್ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮನವಿ ಪತ್ರ ರವಾನಿಸಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.