ETV Bharat / state

ಪ್ರಚೋದನಕಾರಿ ಭಾಷಣ ಆರೋಪ: ರಾಯಚೂರಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸೇರಿ ಇಬ್ಬರ ಬಂಧನ​​

author img

By

Published : Apr 18, 2022, 8:33 AM IST

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ರಾಯಚೂರಿನಲ್ಲಿ ಶ್ರೀರಾಮ ಸೇನೆ ಮುಖಂಡ ಹಾಗೂ ಜಿಲ್ಲಾಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.

Sri Rama Sena leader and District President Arrested in Raichur
ಶ್ರೀರಾಮ ಸೇನೆ ಮುಖಂಡ ಹಾಗೂ ಜಿಲ್ಲಾಧ್ಯಕ್ಷ ಬಂಧನ

ರಾಯಚೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ, ಶ್ರೀರಾಮ ಸೇನೆಯ ಮುಖಂಡ ರಾಜಾಚಂದ್ರ ರಾಮನಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ ಭಾವಿ ಅವರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ.

ಪ್ರಚೋದನಕಾರಿ ಭಾಷಣ ಆರೋಪ: ಶ್ರೀರಾಮ ಸೇನೆ ಮುಖಂಡ ಹಾಗೂ ಜಿಲ್ಲಾಧ್ಯಕ್ಷ ಬಂಧನ

ಇತ್ತೀಚೆಗೆ ರಾಯಚೂರು ನಗರದ ಶ್ರೀರಾಮಲಿಂಗೇಶ್ವರ ‌ದೇವಾಲಯದ ಆವರಣದಲ್ಲಿ ಶ್ರೀ ರಾಮ ನವಮಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇದಿಕೆ ಕಾರ್ಯಕ್ರಮದಲ್ಲಿ ಲವ್ ಜಿಹಾದ್ ಬದಲಾಗಿ, ಲವ್ ಕೇಸರಿ ಶುರು ಮಾಡುವಂತೆ ಇವರು ಕರೆ ನೀಡಿದ್ದರು ಎನ್ನಲಾಗ್ತಿದೆ. ಅಲ್ಲದೇ ಕೋಮು ಪ್ರಚೋದನೆ ಭಾಷಣ ಮಾಡುವ ಜತೆಗೆ ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶಿಸಿದ ಆರೋಪ ಇವರ ಮೇಲಿದೆ.

ಇದನ್ನೂ ಓದಿ: 'ಕೆಜೆ ಹಳ್ಳಿ, ಡಿಜೆ ಹಳ್ಳಿ ಘಟನೆಗೂ ಹುಬ್ಬಳ್ಳಿ ಘಟನೆಗೂ ಸಾಮ್ಯತೆ ಇದೆ'

ರಾಯಚೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ, ಶ್ರೀರಾಮ ಸೇನೆಯ ಮುಖಂಡ ರಾಜಾಚಂದ್ರ ರಾಮನಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ ಭಾವಿ ಅವರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ.

ಪ್ರಚೋದನಕಾರಿ ಭಾಷಣ ಆರೋಪ: ಶ್ರೀರಾಮ ಸೇನೆ ಮುಖಂಡ ಹಾಗೂ ಜಿಲ್ಲಾಧ್ಯಕ್ಷ ಬಂಧನ

ಇತ್ತೀಚೆಗೆ ರಾಯಚೂರು ನಗರದ ಶ್ರೀರಾಮಲಿಂಗೇಶ್ವರ ‌ದೇವಾಲಯದ ಆವರಣದಲ್ಲಿ ಶ್ರೀ ರಾಮ ನವಮಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇದಿಕೆ ಕಾರ್ಯಕ್ರಮದಲ್ಲಿ ಲವ್ ಜಿಹಾದ್ ಬದಲಾಗಿ, ಲವ್ ಕೇಸರಿ ಶುರು ಮಾಡುವಂತೆ ಇವರು ಕರೆ ನೀಡಿದ್ದರು ಎನ್ನಲಾಗ್ತಿದೆ. ಅಲ್ಲದೇ ಕೋಮು ಪ್ರಚೋದನೆ ಭಾಷಣ ಮಾಡುವ ಜತೆಗೆ ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶಿಸಿದ ಆರೋಪ ಇವರ ಮೇಲಿದೆ.

ಇದನ್ನೂ ಓದಿ: 'ಕೆಜೆ ಹಳ್ಳಿ, ಡಿಜೆ ಹಳ್ಳಿ ಘಟನೆಗೂ ಹುಬ್ಬಳ್ಳಿ ಘಟನೆಗೂ ಸಾಮ್ಯತೆ ಇದೆ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.