ETV Bharat / state

ರಾಯಚೂರಿನಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ - undefined

ಕೊಲ್ಕತ್ತಾದ ಎಸ್.ಆರ್. ಎಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ರಾಯಚೂರಿನಲ್ಲಿ ವೈದ್ಯರು ಪ್ರತಿಭಟಿಸಿದ್ದಾರೆ.

ಪ್ರತಿಭಟನೆ
author img

By

Published : Jun 14, 2019, 3:41 PM IST

ರಾಯಚೂರು : ಕೊಲ್ಕತ್ತಾದ ಎಸ್. ಆರ್. ಎಸ್ ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ರೋಗಿಗಳ ಕುಟುಂಬಸ್ಥರು ನಡೆಸಿದ ಹಲ್ಲೆ ಖಂಡಿಸಿ ರಾಯಚೂರಿನಲ್ಲಿ ವೈದ್ಯರು ಪ್ರತಿಭಟನೆ ನಡೆಸಿದರು.

ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಖಂಡಿಸಿ ರಾಯಚೂರಿನಲ್ಲಿ ವೈದ್ಯರಿಂದ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಭಾರತೀಯ‌ ವೈದ್ಯಕೀಯ ಸಂಘದ ಸದಸ್ಯರು, ಕೊಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ, ವೈದ್ಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ 85 ವರ್ಷದ ವೃದ್ದರೊಬ್ಬರನ್ನು ದಾಖಲಿಸಿದಾಗ ಅವರ ಆರೋಗ್ಯ ತೀರಾ ಹದಗೆಟ್ಟ ಕಾರಣ ಸಾವನ್ನಪ್ಪಿದ್ದರು. ಆದರೆ ಈ ಸಾವಿಗೆ ವೈದ್ಯರೇ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿ ಡಾ.ಪರಿಬಾಹ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಇದರಿಂದ ತೀವ್ರವಾಗಿ ಗಾಯಗೊಂಡ ವೈದ್ಯರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ವೃದ್ಧನ ಸಾವು ಅಕಸ್ಮಿಕವಾದ್ರೂ ವೈದ್ಯರೇ ಕಾರಣ ಎಂದು ಆರೋಪಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಖಂಡನಾರ್ಹ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವೈದ್ಯರು ಒತ್ತಾಯಿಸಿದ್ದಾರೆ.

ರಾಯಚೂರು : ಕೊಲ್ಕತ್ತಾದ ಎಸ್. ಆರ್. ಎಸ್ ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ರೋಗಿಗಳ ಕುಟುಂಬಸ್ಥರು ನಡೆಸಿದ ಹಲ್ಲೆ ಖಂಡಿಸಿ ರಾಯಚೂರಿನಲ್ಲಿ ವೈದ್ಯರು ಪ್ರತಿಭಟನೆ ನಡೆಸಿದರು.

ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಖಂಡಿಸಿ ರಾಯಚೂರಿನಲ್ಲಿ ವೈದ್ಯರಿಂದ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಭಾರತೀಯ‌ ವೈದ್ಯಕೀಯ ಸಂಘದ ಸದಸ್ಯರು, ಕೊಲ್ಕತ್ತಾದ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ, ವೈದ್ಯರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ 85 ವರ್ಷದ ವೃದ್ದರೊಬ್ಬರನ್ನು ದಾಖಲಿಸಿದಾಗ ಅವರ ಆರೋಗ್ಯ ತೀರಾ ಹದಗೆಟ್ಟ ಕಾರಣ ಸಾವನ್ನಪ್ಪಿದ್ದರು. ಆದರೆ ಈ ಸಾವಿಗೆ ವೈದ್ಯರೇ ಕಾರಣ ಎಂದು ಕುಟುಂಬ ಸದಸ್ಯರು ಆರೋಪಿಸಿ ಡಾ.ಪರಿಬಾಹ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಇದರಿಂದ ತೀವ್ರವಾಗಿ ಗಾಯಗೊಂಡ ವೈದ್ಯರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ವೃದ್ಧನ ಸಾವು ಅಕಸ್ಮಿಕವಾದ್ರೂ ವೈದ್ಯರೇ ಕಾರಣ ಎಂದು ಆರೋಪಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಖಂಡನಾರ್ಹ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವೈದ್ಯರು ಒತ್ತಾಯಿಸಿದ್ದಾರೆ.

Intro:ಕಲ್ಕತ್ತಾದ ಎನ್ ಆರ್ ಎನ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕರ್ತವ್ಯ ನಿರತ ಯುವ ವೈದ್ಯ ಡಾ.ಪರಿಬಾಹ ಮುಖರ್ಜಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ರಾಯಚೂರಿನಲ್ಲಿ ವೈದ್ಯರು ಪ್ರತಿಭಟನೆ ನಡೆಸಿದರು.


Body:ನಗರದ ಜಿಲ್ಲಾಧಿಕಾರಿ ಗಳ ಕಚೇರಿ ಎದುರು ಭಾರತೀಯ‌ ವೈದ್ಯಕೀಯ ಸಂಘದ ನೇತೃತ್ವ ಧರಣಿ ನಡೆಸಿದ ವೈದ್ಯರು ಹಾಗೂ ಮೆಡಿಕಲ್ ಸ್ಟೂಡೆಂಟ್ಸ್ ಕಲ್ಕತ್ತಾದ ಆಸ್ಪತ್ರೆ ಯಲ್ಲಿ ವೈದ್ಯ ರ ಮೇಲೆ ನಡೆದ ಹಲ್ಲೆ ಖಂಡಿಸಿ ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಿ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಸದರಿ ಅಸ್ಪತ್ರೆಗೆ 85 ವರ್ಷದ ವೃದ್ದನನ್ನು ದಾಖಲಿಸಿದಾಗ ಸಾವಿನ ವಿರುದ್ಧ ಹೋರಾಡುತಿದ್ದ ನಂತರ ಅರೋಗ್ಯ ಹದಗೆಟ್ಟ ಕಾತಣ ಸಾವನ್ನಪ್ಪಿದರು,ಅದ್ರೆ ಈ ಸಾವಿಗೆ ವೈದ್ಯರೇ ಕಾರಣ ಎಂದು ಆರೋಪಿಸಿ ಕುಟುಂಬ ಸದಸ್ಯರು ಇತರರು ಸೇರಿ ಡಾ.ಪರಿಬಾಹ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಇದರಿಂದ ವೈದ್ಯ ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತಿದ್ದಾರೆ.
ವೃದ್ಧನ ಸಾವು ಅಕಸ್ಮಿಕ ವಾದ್ರೂ ವೈದ್ಯರೇ ಕಾರಣ ಎಂದು ಅರೋಪಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದು ಖಂಡನಾರ್ಹ ಕೂಡಲೇ ಆರೋಪಿಗಳನ್ನ ಬಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬೈಟ್ 1) ಡಾ.ಮಹಾಲಿಂಗಪ್ಪ ಬಿ., ಐಎಮ್ ಎ ಅಧ್ಯಕ್ಷ.

2) bite 2, medical student Hasan.


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.