ETV Bharat / state

ಸಂಸದರು 5 ವರ್ಷ ಗುಬ್ಬಿ ಹುಡುಕೋಕೆ ಹೋಗಿದ್ರು: ರಾಜುಗೌಡ ಟೀಕೆ - Bite and Scrpit

ಸಂಸದ ಬಿ.ವಿ. ನಾಯಕ ಸರಿಯಾಗಿ ಕ್ಷೇತ್ರಗಳಿಗೆ ಭೇಟಿ‌ ನೀಡಿಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯವಾಗಿಲ್ಲ. ಜನರ ಸಮಸ್ಯೆಗೆ ಸ್ಪಂದಿಸದೆ, ಜನರಿಗೆ ಮುಖವನ್ನೇ ತೋರಿಸದೆ ಕಾಲಹರಣ ಮಾಡಿದ್ದಾರೆ ಎಂದು ಸುರಪುರದ ಬಿಜೆಪಿ ಶಾಸಕ ರಾಜುಗೌಡ ಟೀಕಿಸಿದರು.

ಬಿಜೆಪಿ ಶಾಸಕ ರಾಜುಗೌಡ
author img

By

Published : Apr 9, 2019, 5:11 PM IST

ರಾಯಚೂರು: ಹಾಲಿ ಸಂಸದ ಬಿ.ವಿ.ನಾಯಕ ಅವರು ಕಳೆದ ಐದು ವರ್ಷದ ಅವಧಿಯಲ್ಲಿ ಕ್ಷೇತ್ರದಲ್ಲಿ ಕಾಣಿಸಲೇ ಇಲ್ಲ. ಅವರು ಗುಬ್ಬಿ ಹುಡುಕುವುದಕ್ಕೆ ಹೋಗಿದ್ದರು ಎಂದು ಸುರಪುರದ ಬಿಜೆಪಿ ಶಾಸಕ ರಾಜುಗೌಡ ಆರೋಪಿಸಿದ್ದಾರೆ.

ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಲೋಕಸಭೆ ‌ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸಂಸದರಾಗಿ ಆಯ್ಕೆಯಾದ ಬಳಿಕ ಬಿ.ವಿ.ನಾಯಕ ಸರಿಯಾಗಿ ಕ್ಷೇತ್ರಗಳಿಗೆ ಭೇಟಿ‌ ನೀಡಿಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯವಾಗಿಲ್ಲ. ಜನರ ಸಮಸ್ಯೆಗೆ ಸ್ಪಂದಿಸದೆ, ಜನರಿಗೆ ಮುಖವನ್ನೇ ತೋರಿಸದೆ ಕಾಲಹರಣ ಮಾಡಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಶಾಸಕ ರಾಜುಗೌಡ

ಸಂಸದರು ಕಳೆದ ಐದು ವರ್ಷ ಅಭಿವೃದ್ಧಿ ಕಾರ್ಯ ಮಾಡುವ ಬದಲಾಗಿ ಗುಬ್ಬಿ ಹುಡುಕುವುದಕ್ಕೆ ಹೋಗಿದ್ದರು. ಇಂತಹವರು ನಮಗೆ ಬೇಕಾ? ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಿ ಎಂದು ತಮ್ಮ ಪಕ್ಷದ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.

ಈ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ ಡಾ. ಶಿವರಾಜ್ ಪಾಟೀಲ್, ಹಾಲಪ್ಪ ಆಚಾರ್, ಮಾಜಿ ಶಾಸಕ ಮಾನಪ್ಪ ವಜ್ಜಲ್, ಮುಖಂಡರಾದ ಎನ್.ಶಂಕ್ರಪ್ಪ, ಬಸವರಾಜ ಪಾಟೀಲ್ ಅನ್ವರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ರಾಯಚೂರು: ಹಾಲಿ ಸಂಸದ ಬಿ.ವಿ.ನಾಯಕ ಅವರು ಕಳೆದ ಐದು ವರ್ಷದ ಅವಧಿಯಲ್ಲಿ ಕ್ಷೇತ್ರದಲ್ಲಿ ಕಾಣಿಸಲೇ ಇಲ್ಲ. ಅವರು ಗುಬ್ಬಿ ಹುಡುಕುವುದಕ್ಕೆ ಹೋಗಿದ್ದರು ಎಂದು ಸುರಪುರದ ಬಿಜೆಪಿ ಶಾಸಕ ರಾಜುಗೌಡ ಆರೋಪಿಸಿದ್ದಾರೆ.

ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಲೋಕಸಭೆ ‌ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸಂಸದರಾಗಿ ಆಯ್ಕೆಯಾದ ಬಳಿಕ ಬಿ.ವಿ.ನಾಯಕ ಸರಿಯಾಗಿ ಕ್ಷೇತ್ರಗಳಿಗೆ ಭೇಟಿ‌ ನೀಡಿಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯವಾಗಿಲ್ಲ. ಜನರ ಸಮಸ್ಯೆಗೆ ಸ್ಪಂದಿಸದೆ, ಜನರಿಗೆ ಮುಖವನ್ನೇ ತೋರಿಸದೆ ಕಾಲಹರಣ ಮಾಡಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಶಾಸಕ ರಾಜುಗೌಡ

ಸಂಸದರು ಕಳೆದ ಐದು ವರ್ಷ ಅಭಿವೃದ್ಧಿ ಕಾರ್ಯ ಮಾಡುವ ಬದಲಾಗಿ ಗುಬ್ಬಿ ಹುಡುಕುವುದಕ್ಕೆ ಹೋಗಿದ್ದರು. ಇಂತಹವರು ನಮಗೆ ಬೇಕಾ? ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನ ಗೆಲ್ಲಿಸಿ ಎಂದು ತಮ್ಮ ಪಕ್ಷದ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.

ಈ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ ಡಾ. ಶಿವರಾಜ್ ಪಾಟೀಲ್, ಹಾಲಪ್ಪ ಆಚಾರ್, ಮಾಜಿ ಶಾಸಕ ಮಾನಪ್ಪ ವಜ್ಜಲ್, ಮುಖಂಡರಾದ ಎನ್.ಶಂಕ್ರಪ್ಪ, ಬಸವರಾಜ ಪಾಟೀಲ್ ಅನ್ವರಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Intro:ರಾಯಚೂರು ಹಾಲಿ ಸಂಸದ ಕಳೆದ ಐದು ವರ್ಷದ ಅವಧಿಯಲ್ಲಿ ಗುಬ್ಬಿ ಹುಡುಕುವುದಕ್ಕೆ ಹೋಗಿದ್ದರಂತೆ. ಹೀಗಂತಾ ನಾವು ಹೇಳಿಲ್ಲ, ಸುರಪುರದ ಬಿಜೆಪಿ ಶಾಸಕ ರಾಜುಗೌಡ ಆರೋಪಿಸಿದ್ದಾರೆ.Body:ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಮಾತನಾಡಿದ್ರು. ಕಳೆದ ಬಾರಿ ನಡೆದ ಲೋಕಸಭೆ ‌ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ನಿಂದ ಸಂಸದರಾಗಿ ಆಯ್ಕೆದ ಬಳಿಕ ಸರಿಯಾಗಿ ಕ್ಷೇತ್ರಗಳಿಗೆ ಭೇಟಿ‌ ನೀಡಿಲ್ಲ. ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯವಾಗಲಿ, ಜನರ ಸಮಸ್ಯೆ ಸ್ಪಂದಿಸಿದೆ ಜನತೆ ಮುಖವನ್ನೇ ತೋರಿಸದೆ, ಐದು ವರ್ಷ ಅಭಿವೃದ್ಧಿ ಕಾರ್ಯದ ಬದಲಾಗಿ ೫ ವರ್ಷ ಕಾಲವಾಧಿಗಲ್ಲಿ ಗುಬ್ಬಿಯನ್ನ ಹುಡುಕುವುದಕ್ಕೆ ಹೋಗಿದ್ರು ಎನ್ನುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಹರಿಹಾಯ್ದು, ಇಂತಹವರು ನಮಗೆ ಬೇಕಾ ಎಂದು ಪ್ರಶ್ನೆಸುವ ಮೂಲಕ ಬಿಜೆಪಿ ಅಭ್ಯರ್ಥಿಯನ್ನ ಗೆಲಿಸಿ ಎಂದು ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದ್ರು. Conclusion:ಈ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ ಡಾ.ಶಿವರಾಜ್ ಪಾಟೀಲ್, ಹಾಲಪ್ಪ ಆಚಾರ್, ಮಾಜಿ ಶಾಸಕ ಮಾನಪ್ಪ ವಜ್ಜಲ್, ಮುಖಂಡರಾದ ಎನ್.ಶಂಕ್ರಪ್ಪ, ಬಸವರಾಜ ಪಾಟೀಲ್ ಅನ್ವರಿ ಸೇರಿದಂತೆ ಹಲವರು ಭಾಗವಹಿಸಿದ್ರು.
ಬೈಟ್.೧: ರಾಜುಗೌಡ, ಬಿಜೆಪಿ ಶಾಸಕ, ಸುರಪುರ ವಿಧಾನಕ್ಷೇತ್ರ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.