ETV Bharat / state

ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದೆ ನಿರ್ಲಕ್ಷ್ಯ; ವಾಲ್ಮೀಕಿ ನಾಯಕ ಸಂಘದ ಆಕ್ರೋಶ

ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೇ ನಿರ್ಲಕ್ಷ್ಯ ವಹಿಸಿದ್ದು, ಬಿಜೆಪಿ ಪಕ್ಷ ಚುನಾವಣೆಗೂ ಮುಂಚೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಹೈದರಾಬಾದ್-ಕರ್ನಾಟಕ ಪ್ರದೇಶದ ವಾಲ್ಮೀಕಿ ನಾಯಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

author img

By

Published : Aug 28, 2019, 5:47 PM IST

ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೆ ನಿರ್ಲಕ್ಷ್ಯ ; ವಾಲ್ಮೀಕಿ ನಾಯಕ ಸಂಘ ಆಕ್ರೋಶ

ರಾಯಚೂರು: ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೇ ನಿರ್ಲಕ್ಷ್ಯ ವಹಿಸಿದ್ದು ಬಿಜೆಪಿ ಚು ನಾವಣೆಗೂ ಮುಂಚೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಹೈದರಾಬಾದ್-ಕರ್ನಾಟಕ ಪ್ರದೇಶದ ವಾಲ್ಮೀಕಿ ನಾಯಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೆ ನಿರ್ಲಕ್ಷ್ಯ ; ವಾಲ್ಮೀಕಿ ನಾಯಕ ಸಂಘ ಆಕ್ರೋಶ

ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಿ ಈಗ ನಿರ್ಲಕ್ಷ ವಹಿಸಲಾಗಿದೆ. ಜೊತೆಗೆ ಎಸ್ಟಿ ಸಮಾಜದ ಪ್ರಮುಖ ನಾಯಕರಾದ ಬಾಲಚಂದ್ರ ಜಾರಕಿಹೊಳಿ, ರಾಯಚೂರಿನ ಶಿವನಗೌಡ ನಾಯಕ್, ಯಾದಗಿರಿಯ ರಾಜುಗೌಡರಿಗೂ ಮಂತ್ರಿಗಿರಿ ಕೊಡದೆ ಅನ್ಯಾಯ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮಾಜದ ಶೇ 80ರಷ್ಟು ಮತವನ್ನು ಪಡೆದ ಬಿಜೆಪಿ 4 ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು. ಆದರೆ ಬಿಜೆಪಿ ಸರ್ಕಾರ ಇದ್ಯಾವುದನ್ನೂ ಮಾಡದೆ ಎಸ್ಟಿ ಸಮಾಜವನ್ನು ಕೇವಲ ಓಟಿಗಾಗಿ ಬಳಸಿಕೊಂಡಿದೆ ಎಂದು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ರಘುವೀರ್ ನಾಯಕ್ ದೂರಿದ್ರು.

ಸಮಾಜಕ್ಕೆ ಆದ ಅನ್ಯಾಯವನ್ನು ಸರಿಪಡಿಸದಿದ್ದರೆ ಅನರ್ಹ ಶಾಸಕರ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಅವರು ಎಚ್ಚರಿಸಿದ್ರು.

ರಾಯಚೂರು: ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೇ ನಿರ್ಲಕ್ಷ್ಯ ವಹಿಸಿದ್ದು ಬಿಜೆಪಿ ಚು ನಾವಣೆಗೂ ಮುಂಚೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಹೈದರಾಬಾದ್-ಕರ್ನಾಟಕ ಪ್ರದೇಶದ ವಾಲ್ಮೀಕಿ ನಾಯಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೆ ನಿರ್ಲಕ್ಷ್ಯ ; ವಾಲ್ಮೀಕಿ ನಾಯಕ ಸಂಘ ಆಕ್ರೋಶ

ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಿ ಈಗ ನಿರ್ಲಕ್ಷ ವಹಿಸಲಾಗಿದೆ. ಜೊತೆಗೆ ಎಸ್ಟಿ ಸಮಾಜದ ಪ್ರಮುಖ ನಾಯಕರಾದ ಬಾಲಚಂದ್ರ ಜಾರಕಿಹೊಳಿ, ರಾಯಚೂರಿನ ಶಿವನಗೌಡ ನಾಯಕ್, ಯಾದಗಿರಿಯ ರಾಜುಗೌಡರಿಗೂ ಮಂತ್ರಿಗಿರಿ ಕೊಡದೆ ಅನ್ಯಾಯ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮಾಜದ ಶೇ 80ರಷ್ಟು ಮತವನ್ನು ಪಡೆದ ಬಿಜೆಪಿ 4 ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು. ಆದರೆ ಬಿಜೆಪಿ ಸರ್ಕಾರ ಇದ್ಯಾವುದನ್ನೂ ಮಾಡದೆ ಎಸ್ಟಿ ಸಮಾಜವನ್ನು ಕೇವಲ ಓಟಿಗಾಗಿ ಬಳಸಿಕೊಂಡಿದೆ ಎಂದು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ರಘುವೀರ್ ನಾಯಕ್ ದೂರಿದ್ರು.

ಸಮಾಜಕ್ಕೆ ಆದ ಅನ್ಯಾಯವನ್ನು ಸರಿಪಡಿಸದಿದ್ದರೆ ಅನರ್ಹ ಶಾಸಕರ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಅವರು ಎಚ್ಚರಿಸಿದ್ರು.

Intro:ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೇ ನಿರ್ಲಕ್ಷ್ಯ ವಹಿಸಿದ್ದು ಬಿಜೆಪಿ ಪಕ್ಷ ಚುನಾವಣೆಗೂ ಮುಂಚೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಹೈದರಾಬಾದ್-ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘ ಆಕ್ರೋಶ ವ್ಯಕ್ತಪಡಿಸಿದೆ.


Body:ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಮಾಡುತ್ತೇವೆಂದು ಹೇಳಿ ಈಗ ನಿರ್ಲಕ್ಷ ವಹಿಸಿದೆ ಜೊತೆಗೆ ಎಷ್ಟೇ ಸಮಾಜದ ಪ್ರಮುಖ ನಾಯಕರಾದ ಬಾಲಚಂದ್ರ ಜಾರಕಿಹೊಳಿ ರಾಯಚೂರಿನ ಶಿವನಗೌಡ ನಾಯಕ್ ಯಾದಗಿರಿಯ ರಾಜುಗೌಡ ಇತರರನ್ನು ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಿದೆ.
ಎಸ್.ಟಿ.ಸಮಾಜದ ಶೇಕಡಾ 80ರಷ್ಟು ಮತವನ್ನು ಪಡೆದ ಬಿಜೆಪಿ ಪಕ್ಷ 4 ಮಂತ್ರಿಗಳನ್ನು ನೀಡಬೇಕಾಗಿತ್ತು ಆದರೆ ಬಿಜೆಪಿ ಸರ್ಕಾರ ಇದ್ಯಾವುದನ್ನೂ ಮಾಡದೆ ಎಸ್ಟಿ ಸಮಾಜವನ್ನು ಕೇವಲ ಓಟಿಗಾಗಿ ಸೀಮಿತ ಅಧಿಕಾರ ಸ್ಥಾನಮಾನ ಇತರರಿಗೆ ಎನ್ನುವಂತಾಗಿದೆ ಎಂದು ದೂರಿದರು.
ಬಿಜೆಪಿ ಪಕ್ಷದಲ್ಲಿ ಘಟಾನುಘಟಿ ನಾಯಕರಿದ್ದರೂ ಮಾಜಿ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಇದ್ದರೂ ಸಹ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಾದಾಮಿಯಲ್ಲಿ ಸೋಲಿಸ ಮೂಲಕ ಸಮರ್ಥನು ವ್ಯಕ್ತಪಡಿಸಿದ್ದಾರೆ ಅವರನ್ನು ಕೇವಲ ಪಕ್ಷ ಬಳಸಿಕೊಂಡಿದ್ದು ಸ್ಥಾನಮಾನ ನೀಡಿಲ್ಲ ಎಂದು ದೂರಿದರು.
ಸಮಾಜಕ್ಕೆ ಆದ ಅನ್ಯಾಯವನ್ನು ಸರಿಪಡಿಸದಿದ್ದರೆ ಇನ್ನೇನು ಕೆಲವೇ ದಿನಗಳಲ್ಲಿ ಅನರ್ಹ ಶಾಸಕರ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಸಂಘದ ಅಧ್ಯಕ್ಷ ರಘುವೀರ್ ನಾಯಕ್ ಪತ್ರಿಕಾ ಗೋಷ್ಟಿ ಯಲ್ಲಿ ಎಚ್ಚರಿಸಿದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.