ETV Bharat / state

ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಾಳಿ.. ₹ 6.60 ಲಕ್ಷ ಮೌಲ್ಯದ ಸುಮಾರು 400 ಟ್ರ್ಯಾಕ್ಟರ್‌ನಷ್ಟು ಸ್ಯಾಂಡ್ ಜಪ್ತಿ!

author img

By

Published : May 4, 2019, 8:44 AM IST

ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ‌.

ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ

ರಾಯಚೂರು: ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ‌.

sand ride
ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ

ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಖಾಸಗಿ ಜಮೀನಿನಲ್ಲಿ ಕೃಷ್ಣ‌ ನದಿಯ ಒಡಲು ಕೊರೆದು ಅಂದಾಜು 400 ಟ್ರ್ಯಾಕ್ಟರ್​​ಗಳಲ್ಲಿ ಮರಳನ್ನು ಸಂಗ್ರಹಿಸಿಡಲಾಗಿತ್ತು.

ಖಚಿತ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸುವ ಮೂಲಕ 6.60 ಲಕ್ಷ ರೂ. ಮೌಲ್ಯದ‌ ಮರಳು ಜಪ್ತಿ ಮಾಡಿಕೊಂಡಿದ್ದಾರೆ. ದೇವದುರ್ಗ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ರಾಯಚೂರು: ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮರಳು ಜಪ್ತಿ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ‌.

sand ride
ಮರಳು ಅಡ್ಡೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ

ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಖಾಸಗಿ ಜಮೀನಿನಲ್ಲಿ ಕೃಷ್ಣ‌ ನದಿಯ ಒಡಲು ಕೊರೆದು ಅಂದಾಜು 400 ಟ್ರ್ಯಾಕ್ಟರ್​​ಗಳಲ್ಲಿ ಮರಳನ್ನು ಸಂಗ್ರಹಿಸಿಡಲಾಗಿತ್ತು.

ಖಚಿತ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸುವ ಮೂಲಕ 6.60 ಲಕ್ಷ ರೂ. ಮೌಲ್ಯದ‌ ಮರಳು ಜಪ್ತಿ ಮಾಡಿಕೊಂಡಿದ್ದಾರೆ. ದೇವದುರ್ಗ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Intro:ಮರಳು ಅಡ್ಡ ಮೇಲೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮರಳ ಜಪ್ತಿ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ‌.Body:ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಖಾಸಗಿ ಜಮೀನಿನಲ್ಲಿ ಅಂದಾಜು ೪೦೦ ಟ್ರಾಕ್ಟರ್ ರಿನ ೧೩೦೦ ಮೀಟರ್ ಮರಳುನ್ನ ಕೃಷ್ಣ‌ ನದಿ ಒಡಲು ಕೊರೆದು ಸಂಗ್ರಹಿಸಲಾಗಿತ್ತು.Conclusion:ಖಚಿತ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸುವ ೬.೬೦ ಲಕ್ಷ ರೂಪಾಯಿ ಮೌಲ್ಯದ‌ ಮರಳು ಜಪ್ತಿ ಮಾಡಿಕೊಳ್ಳಲಾಗಿದೆ. ದೇವದುರ್ಗ ಠಾಣೆ ಪ್ರಕರಣ ದಾಖಲಿಸಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.