ETV Bharat / state

ಶಾಸಕ ಶಿವನಗೌಡ ನಾಯಕ್​ ಪಾದಯಾತ್ರೆ... ಬಲ್ಲಟಗಿಯಲ್ಲಿ ಬಿಗಿ ಬಂದೋಬಸ್ತ್​ - undefined

ಶಾಸಕ ಶಿವನಗೌಡ ನಾಯಕ್​ ಪಾದಯಾತ್ರೆ ಹಿನ್ನೆಲೆ ಬ್ಯಾಗವಾಟ್ ಗ್ರಾಮದಲ್ಲಿ ಕಾರ್ಯಕರ್ತರ ದಂಡು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ.

ನಿಷೇಧಾಜ್ಞೆ ಜಾರಿ
author img

By

Published : Jun 26, 2019, 1:25 PM IST

Updated : Jun 26, 2019, 1:37 PM IST

ರಾಯಚೂರು: ದೇವದುರ್ಗದ ಬಿಜೆಪಿ ಶಾಸಕ ಶಿವನಗೌಡ ನಾಯಕ್​ ಅವರು ಸಿಎಂ ಕುಮಾರಸ್ವಾಮಿ ವಾಸ್ತವ್ಯ ಹೂಡಿರುವ ಕರೆಗುಡ್ಡ ಗ್ರಾಮದವರೆಗೆ ಪಾದಯಾತ್ರೆ ಕೈಗೊಂಡಿರುವ ಹಿನ್ನೆಲೆ ಬಲ್ಲಟಗಿ ಗ್ರಾಮದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ.

ಬ್ಯಾಗವಾಟ್ ಗ್ರಾಮದಲ್ಲಿ ಕಾರ್ಯಕರ್ತರ ದಂಡು ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಲ್ಲಟಗಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ಶಾಲೆ ಆವರಣದಿಂದ ಬಿಜೆಪಿ ಕಾರ್ಯಕರ್ತರು ಹೊರಗೆ ಹೋಗದಂತೆ ಪೊಲೀಸರು ತಡೆಹಿಡಿದಿದ್ದಾರೆ.

ಬಲ್ಲಟಗಿ ಗ್ರಾಮದಲ್ಲಿ ಪೊಲೀಸ್​ ಕಾವಲು

ಶಾಸಕರ ಪಾದಯಾತ್ರೆಗೆ ಅಡ್ಡಿಪಡಿಸುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿ ಮಾಡಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ.

ರಾಯಚೂರು: ದೇವದುರ್ಗದ ಬಿಜೆಪಿ ಶಾಸಕ ಶಿವನಗೌಡ ನಾಯಕ್​ ಅವರು ಸಿಎಂ ಕುಮಾರಸ್ವಾಮಿ ವಾಸ್ತವ್ಯ ಹೂಡಿರುವ ಕರೆಗುಡ್ಡ ಗ್ರಾಮದವರೆಗೆ ಪಾದಯಾತ್ರೆ ಕೈಗೊಂಡಿರುವ ಹಿನ್ನೆಲೆ ಬಲ್ಲಟಗಿ ಗ್ರಾಮದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ.

ಬ್ಯಾಗವಾಟ್ ಗ್ರಾಮದಲ್ಲಿ ಕಾರ್ಯಕರ್ತರ ದಂಡು ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಲ್ಲಟಗಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ಶಾಲೆ ಆವರಣದಿಂದ ಬಿಜೆಪಿ ಕಾರ್ಯಕರ್ತರು ಹೊರಗೆ ಹೋಗದಂತೆ ಪೊಲೀಸರು ತಡೆಹಿಡಿದಿದ್ದಾರೆ.

ಬಲ್ಲಟಗಿ ಗ್ರಾಮದಲ್ಲಿ ಪೊಲೀಸ್​ ಕಾವಲು

ಶಾಸಕರ ಪಾದಯಾತ್ರೆಗೆ ಅಡ್ಡಿಪಡಿಸುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿ ಮಾಡಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ.

Intro:Body:

RCR protest


Conclusion:
Last Updated : Jun 26, 2019, 1:37 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.