ETV Bharat / state

ಕೆಲಸದ ವೇಳೆ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ : ಬ್ಯಾಂಕ್​​ ಮ್ಯಾನೇಜರ್​​ ಬಂಧನ

author img

By

Published : Jun 20, 2019, 3:44 AM IST

ಬ್ಯಾಂಕ್‌ನಲ್ಲಿ ಕೆಲಸದ ವೇಳೆ ಮಹಿಳಾ ಸಿಬ್ಬಂದಿಗೆ, ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ(ಆರ್‌ಡಿಸಿಸಿ) ಬ್ಯಾಂಕ್‌ನ ಜನರಲ್ ಮ್ಯಾನೇಜರ್‌ನ್ನು ಬಂಧಿಸಲಾಗಿದೆ.

ಕೆಲಸದ ವೇಳೆ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ

ರಾಯಚೂರು: ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ(ಆರ್‌ಡಿಸಿಸಿ) ಬ್ಯಾಂಕ್‌ನ ಜನರಲ್ ಮ್ಯಾನೇಜರ್‌ನ್ನು ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜನರಲ್ ಮ್ಯಾನೇಜರ್ ಬಿ. ಶ್ರೀಕಾಂತ್ ಬಂಧಿತ ಆರೋಪಿ. ಬ್ಯಾಂಕ್‌ನಲ್ಲಿ ಈತ ಕೆಲಸದ ವೇಳೆ ಮಹಿಳಾ ಸಿಬ್ಬಂದಿಗೆ ಕಡತ ಹುಡುಕಿ ಕೊಡುವಂತೆ ಹೇಳಿದ್ದಾನೆ. ಆಗ ಕಡತ ಹುಡುಕಲು ಹೋದ ಮಹಿಳಾ ಸಿಬ್ಬಂದಿಗೆ ಹಿಂಬದಿಯಿಂದ ಹೋಗಿ ದೌರ್ಜನ್ಯವೆಸಗುವ ಮೂಲಕ ಕೆನ್ನೆಗೆ ಮುತ್ತು ನೀಡಿ ಅಪಮಾನಗೊಳಿಸಿದ್ದಾನೆ.

ಈ ವಿಚಾರವನ್ನ ಆರ್‌ಡಿಸಿಸಿ ಬ್ಯಾಂಕ್‌ನ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದ್ರೆ ಮ್ಯಾನೇಜರ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ನೊಂದ ಮಹಿಳೆ, ರಾಯಚೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನ ಬಂಧಿಸಿ ವಶಕ್ಕೆ ಪಡೆದು, ಐಪಿಸಿ 354 ಕಲಂ ನಡಿ ಮೊಕದ್ದಮೆ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sexual harassment
ಎಫ್​ಐಆರ್​ ಕಾಪಿ

ರಾಯಚೂರು: ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ(ಆರ್‌ಡಿಸಿಸಿ) ಬ್ಯಾಂಕ್‌ನ ಜನರಲ್ ಮ್ಯಾನೇಜರ್‌ನ್ನು ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜನರಲ್ ಮ್ಯಾನೇಜರ್ ಬಿ. ಶ್ರೀಕಾಂತ್ ಬಂಧಿತ ಆರೋಪಿ. ಬ್ಯಾಂಕ್‌ನಲ್ಲಿ ಈತ ಕೆಲಸದ ವೇಳೆ ಮಹಿಳಾ ಸಿಬ್ಬಂದಿಗೆ ಕಡತ ಹುಡುಕಿ ಕೊಡುವಂತೆ ಹೇಳಿದ್ದಾನೆ. ಆಗ ಕಡತ ಹುಡುಕಲು ಹೋದ ಮಹಿಳಾ ಸಿಬ್ಬಂದಿಗೆ ಹಿಂಬದಿಯಿಂದ ಹೋಗಿ ದೌರ್ಜನ್ಯವೆಸಗುವ ಮೂಲಕ ಕೆನ್ನೆಗೆ ಮುತ್ತು ನೀಡಿ ಅಪಮಾನಗೊಳಿಸಿದ್ದಾನೆ.

ಈ ವಿಚಾರವನ್ನ ಆರ್‌ಡಿಸಿಸಿ ಬ್ಯಾಂಕ್‌ನ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದ್ರೆ ಮ್ಯಾನೇಜರ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ನೊಂದ ಮಹಿಳೆ, ರಾಯಚೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನ ಬಂಧಿಸಿ ವಶಕ್ಕೆ ಪಡೆದು, ಐಪಿಸಿ 354 ಕಲಂ ನಡಿ ಮೊಕದ್ದಮೆ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sexual harassment
ಎಫ್​ಐಆರ್​ ಕಾಪಿ
Intro:ಸ್ಲಗ್: ಬ್ಯಾಂಕ್ ಮ್ಯಾನೇಜರ್ ಆರೇಸ್ಟ್
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೯-೦೬-೨೦೧೯
ಸ್ಥಳ: ರಾಯಚೂರು

ಆಂಕರ್: ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ(ಆರ್‌ಡಿಸಿಸಿ) ಬ್ಯಾಂಕ್‌ನ ಜನರಲ್ ಮ್ಯಾನೇಜರ್‌ನ್ನು ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.Body:ಜನರಲ್ ಮ್ಯಾನೇಜರ್ ಬಿ.ಶ್ರೀಕಾಂತ್ ಆರೋಪಿಯಾಗಿದ್ದಾನೆ. ಬ್ಯಾಂಕ್‌ನಲ್ಲಿ ಕೆಲಸದ ವೇಳೆ ಮಹಿಳಾ ಸಿಬ್ಬಂದಿಗೆ ಕಡತ ಹುಡುಕಿ ಕೊಂಡುವಂತೆ ಹೇಳಿದ್ದಾನೆ. ಆಗ ಕಡತ ಹುಡುಕು ವೇಳೆ ಮ್ಯಾನೇಜರ್ ಹಿಂಬದಿಯಿಂದ ಹೋಗಿ ಮಹಿಳಾ ಸಿಬ್ಬಂದಿಗೆ, ದೌರ್ಜನ್ಯವೆಸಗುವ ಮೂಲಕ ಕೆನ್ನೆ ಮುತ್ತು ನೀಡಿ ಅಪಮಾನಗೊಳಿಸಿದ್ದಾನೆ. ಈ ವಿಚಾರವನ್ನ ಆರ್‌ಡಿಸಿಸಿ ಬ್ಯಾಂಕ್‌ನ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದ್ರೆ ಮ್ಯಾನೇಜರ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳುವುದರಿಂದ ನೊಂದ ಮಹಿಳೆ, ರಾಯಚೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸ್ ಆರೋಪಿಯನ್ನ ಬಂಧಿಸಿ ವಶಕ್ಕೆ ಪಡೆದು, ಐಪಿಸಿ ೩೫೪ ಕಲಂ ಮೊಕದ್ದಮೆ ದಾಖಲಿಸಿ, ಪೊಲೀಸ್‌ರು ತನಿಖೆ ಕೈಗೊಂಡಿದ್ದಾರೆ.Conclusion:ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ವಿಶೇಷಸೂಚನೆ- ಎಫ್‌ಆರ್‌ಐ ಕಾಫಿಯನ್ನು ಸೇಡ್ ಮಾಡಲಾಗಿದೆ. ಅದರಲ್ಲಿ ಮಹಿಳೆಯ ಹೆಸರನ್ನ ಬ್ಲಾರ್ ಮಾಡಲು ವಿನಂತಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.