ETV Bharat / state

ಪೊಲೀಸ್​​​ ಠಾಣೆ‌ಯಲ್ಲಿ ಶಾಂತಿಸಭೆ-ಇಫ್ತಾರ್​​ ಕೂಟ - undefined

ರಂಜಾನ್ ಹಬ್ಬದ ಪ್ರಯುಕ್ತ ನಗರದ ಸದರ್‌ ಬಜಾರ್ ಪೊಲೀಸ್​ ಠಾಣೆ‌ಯಲ್ಲಿ ಸೌಹಾರ್ದತೆಯ ಪ್ರತೀಕವಾಗಿ ಇಫ್ತಾರ್ ಕೂಟ ಏರ್ಪಡಿಸಲಾಗಿತ್ತು.

ಪೊಲೀಸ್​ ಠಾಣೆ‌ಯಲ್ಲಿ ಇಫ್ತಾರ್ ಕೂಟ
author img

By

Published : Jun 3, 2019, 8:07 AM IST

ರಾಯಚೂರು: ರಂಜಾನ್ ಹಬ್ಬದ ಪ್ರಯುಕ್ತ ನಗರದ ಸದರ್‌ ಬಜಾರ್ ಪೊಲೀಸ್​ ಠಾಣೆ‌ಯಲ್ಲಿ ಶಾಂತಿಸಭೆ ಹಾಗೂ ಇಫ್ತಾರ್ ಕೂಟ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕಿಶೋರ್‌ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ರಂಜಾನ್ ಆಚರಣೆ ವೇಳೆ ಯಾವುದೇ ಅಡೆತಡೆಗಳು ಆಗದೆ ಶಾಂತಿ-ಸೌಹಾರ್ದತೆಯಿಂದ ಯಶ್ವಸಿಗೊಳಿಸುವಂತೆ ಮನವಿ ಮಾಡಲಾಯಿತು. ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

ಪೊಲೀಸ್​ ಠಾಣೆ‌ಯಲ್ಲಿ ಇಫ್ತಾರ್ ಕೂಟ

ಇಫ್ತಾರ್‌ ಕೂಟ:

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸದರ್‌ ಬಜಾರ್ ಠಾಣೆಯ ಸಿಪಿಐ ಸಾಲಿಮಠ, ಪಿಎಸ್‌ಐ ಉಮೇಶ್ ಕಾಂಬೆಳ್ಳಯವರ ನೇತೃತ್ವದಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಸೌಹಾರ್ದತೆಯ ಪ್ರತೀಕವಾಗಿ ಏರ್ಪಡಿಸಿರುವ ಕೂಟದಲ್ಲಿ ಮುಸ್ಲಿಂ ಬಾಂಧವರು ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು, ವಿವಿಧ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸುವ ಮೂಲಕ ಸೌಹಾರ್ದತೆ ಸಾರಿದರು.

ರಾಯಚೂರು: ರಂಜಾನ್ ಹಬ್ಬದ ಪ್ರಯುಕ್ತ ನಗರದ ಸದರ್‌ ಬಜಾರ್ ಪೊಲೀಸ್​ ಠಾಣೆ‌ಯಲ್ಲಿ ಶಾಂತಿಸಭೆ ಹಾಗೂ ಇಫ್ತಾರ್ ಕೂಟ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕಿಶೋರ್‌ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ರಂಜಾನ್ ಆಚರಣೆ ವೇಳೆ ಯಾವುದೇ ಅಡೆತಡೆಗಳು ಆಗದೆ ಶಾಂತಿ-ಸೌಹಾರ್ದತೆಯಿಂದ ಯಶ್ವಸಿಗೊಳಿಸುವಂತೆ ಮನವಿ ಮಾಡಲಾಯಿತು. ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

ಪೊಲೀಸ್​ ಠಾಣೆ‌ಯಲ್ಲಿ ಇಫ್ತಾರ್ ಕೂಟ

ಇಫ್ತಾರ್‌ ಕೂಟ:

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸದರ್‌ ಬಜಾರ್ ಠಾಣೆಯ ಸಿಪಿಐ ಸಾಲಿಮಠ, ಪಿಎಸ್‌ಐ ಉಮೇಶ್ ಕಾಂಬೆಳ್ಳಯವರ ನೇತೃತ್ವದಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಸೌಹಾರ್ದತೆಯ ಪ್ರತೀಕವಾಗಿ ಏರ್ಪಡಿಸಿರುವ ಕೂಟದಲ್ಲಿ ಮುಸ್ಲಿಂ ಬಾಂಧವರು ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು, ವಿವಿಧ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸುವ ಮೂಲಕ ಸೌಹಾರ್ದತೆ ಸಾರಿದರು.

Intro:ಸ್ಲಗ್: ಶಾಂತಿಸಭೆ ಮತ್ತು ಇಫ್ತಾರ್ ಕೂಟ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೦೨-೦೬-೨೦೧೯
ಸ್ಥಳ: ರಾಯಚೂರು

ಆಂಕರ್: ರಂಜಾನ್ ಹಬ್ಬದ ಪ್ರಯುಕ್ತ ರಾಯಚೂರು ಸದರ್‌ಬಜಾರ್ ಠಾಣೆ‌ಯಲ್ಲಿ ಶಾಂತಿಸಭೆ ಸಭೆ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕಿಶೋರ್‌ಬಾಬು ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತುBody:ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ರಂಜಾನ್ ಆಚರಣೆ ವೇಳೆ ಯಾವುದೇ ಅಡೆತಡೆಗಳು ಆಗದಂತೆ ಶಾಂತಿ ಸೌಹರ್ದತೆಯಿಂದ ಯಶ್ವಸಿಗೊಳಿಸುವಂತೆ ಮನವಿ ಮಾಡಿದ್ರು. ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಮುಸ್ಲಿಂ ಸಮುದಾಯದ ಮುಖಂಡರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ರು.Conclusion:ಇಫ್ತಾರ್‌ ಕೂಟ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸದರ್‌ಬಜಾರ್ ಠಾಣೆಯ ಸಿಪಿಐ ಸಾಲಿಮಠ, ಪಿಎಸ್‌ಐ ಉಮೇಶ್ ಕಾಂಬೆಳ್ಳಯವರ ನೇತೃತ್ವದಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಸೌರ್ಹದತೆ ಪ್ರತೀಕವಾಗಿ ಏರ್ಪಡಿಸಿರುವ ಕೂಟದಲ್ಲಿ ಮುಸ್ಲಿಂ ಬಾಂಧವರು ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು, ವಿವಿಧ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸುವ ಮೂಲಕ ಭಾವಕೈತೆಯನ್ನ ಸಾರಿದ್ರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.