ETV Bharat / state

ರಾಯಚೂರಿನಲ್ಲಿ ಸರಳವಾಗಿ ಭಗೀರಥ ಜಯಂತಿ ಆಚರಣೆ

author img

By

Published : Apr 30, 2020, 4:47 PM IST

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಭಗೀರಥ ಮಹರ್ಷಿ ಜಯಂತಿಯನ್ನು ನಗರದಲ್ಲಿ ಸರಳವಾಗಿ ಆಚರಿಸಲಾಯಿತು.

Simply Bhagirath Maharishi Jayanti celebration in Raichur
ರಾಯಚೂರಿನಲ್ಲಿ ಸರಳವಾಗಿ ಭಗೀರಥ ಮಹರ್ಷಿ ಜಯಂತಿ ಆಚರಣೆ..!

ರಾಯಚೂರು: ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಭಗೀರಥ ಮಹರ್ಷಿ ಜಯಂತಿಯನ್ನು ನಗರದಲ್ಲಿ ಸರಳವಾಗಿ ಆಚರಿಸಲಾಯಿತು.

ನಗರದ ಉಪ್ಪಾರವಾಡಿಯಲ್ಲಿನ ಶ್ರೀ ವೆಂಕಟೇಶ್ವರ ದೇವಾಲಯ ಆವರಣದಲ್ಲಿ ಜಿಲ್ಲಾ ಉಪ್ಪಾರ ಸಮಾಜ ಸಂಘದಿಂದ ಜಯಂತಿ ಆಯೋಜಿಸಲಾಗಿತ್ತು. ಭಗೀರಥ ಮಹರ್ಷಿ‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಯಂತಿಯನ್ನ ಸರಳವಾಗಿ ಆಚರಿಸಲಾಯಿತು. ಶಾಸಕ ಡಾ. ಶಿವರಾಜ್ ಪಾಟೀಲ್, ಗ್ರಾಮೀಣ ಶಾಸಕ ಬಸವನಗೌಡ ದದ್ದಲ್, ಉಪ್ಪಾರ ಸಮಾಜದ ಮುಖಂಡರು, ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಯಚೂರು: ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಭಗೀರಥ ಮಹರ್ಷಿ ಜಯಂತಿಯನ್ನು ನಗರದಲ್ಲಿ ಸರಳವಾಗಿ ಆಚರಿಸಲಾಯಿತು.

ನಗರದ ಉಪ್ಪಾರವಾಡಿಯಲ್ಲಿನ ಶ್ರೀ ವೆಂಕಟೇಶ್ವರ ದೇವಾಲಯ ಆವರಣದಲ್ಲಿ ಜಿಲ್ಲಾ ಉಪ್ಪಾರ ಸಮಾಜ ಸಂಘದಿಂದ ಜಯಂತಿ ಆಯೋಜಿಸಲಾಗಿತ್ತು. ಭಗೀರಥ ಮಹರ್ಷಿ‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಯಂತಿಯನ್ನ ಸರಳವಾಗಿ ಆಚರಿಸಲಾಯಿತು. ಶಾಸಕ ಡಾ. ಶಿವರಾಜ್ ಪಾಟೀಲ್, ಗ್ರಾಮೀಣ ಶಾಸಕ ಬಸವನಗೌಡ ದದ್ದಲ್, ಉಪ್ಪಾರ ಸಮಾಜದ ಮುಖಂಡರು, ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.