ETV Bharat / state

'ರಾಜಕಾರಣಿಗಳು ಗಾಂಧಿ, ಲೋಹಿಯಾ, ನೆಹರು, ಅಂಬೇಡ್ಕರ್​​​​​​ ವಿಚಾರ ತಿಳಿಯಬೇಕು'

author img

By

Published : Oct 22, 2019, 6:28 PM IST

ಸಿಂಧನೂರಿನ ಯಲವಂಚಲಿ ವಾಸುದೇವರಾವ್ ಕಲ್ಯಾಣ ಮಂಟಪದಲ್ಲಿ 10ನೇ  ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಿತು. ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಮರೇಶ ನುಗಡೋಣಿ ಸಮ್ಮೇಳನ ಉದ್ಘಾಟನೆ ಮಾಡಿದರು. ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯದ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ನಡೆಯಿತು.

10ನೇ  ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ರಾಯಚೂರು: ರಾಜಕಾರಣಿಗಳು ಸಹ ಗಾಂಧಿ, ಲೋಹಿಯಾ, ನೆಹರು, ಅಂಬೇಡ್ಕರ್ ಅವರ ವಿಚಾರಗಳನ್ನು ಅರ್ಥೈಸಿಕೊಳ್ಳಬೇಕು ಎಂದು ಜನಪ್ರತಿನಿಧಿಗಳಿಗೆ ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಮರೇಶ ನುಗಡೋಣಿ ಸಲಹೆ ನೀಡಿದರು.

ಸಿಂಧನೂರಿನ ಯಲವಂಚಲಿ ವಾಸುದೇವರಾವ್ ಕಲ್ಯಾಣ ಮಂಟಪದಲ್ಲಿ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಮರೇಶ ನುಗಡೋಣಿ ಸಮ್ಮೇಳನ ಉದ್ಘಾಟನೆ ಮಾಡಿ ಮಾತಾನಾಡಿದರು. ಕನ್ನಡ ಸಾಹಿತ್ಯ ತನ್ನದೇ ಇತಿಹಾಸ ಹೊಂದಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯದು. ಶಿಕ್ಷಕರು ಕೂಡಾ ನಾಡು ನುಡಿ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಇಂದಿನ ರಾಜಕೀಯ ಸ್ಥಿತಿ ಬಹಳ ಗಂಭೀರವಾಗಿದೆ. ಅದಕ್ಕೆ ರಾಜಕಾರಣಿಗಳು ಗಾಂಧಿ, ಲೋಹಿಯಾ, ನೆಹರು, ಅಂಬೇಡ್ಕರ್ ಅವರ ವಿಚಾರಗಳನ್ನು ಅರ್ಥೈಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಸಮ್ಮೇಳನ ದ ಅಧ್ಯಕ್ಷ ಶಾಶ್ವತ ಸ್ವಾಮಿ ಮುಕ್ಕುಂದಿಮಠ ಮಾತನಾಡಿ, ಹೈ.ಕ ಭಾಗದಲ್ಲಿ ರಾಯಚೂರು ಜಿಲ್ಲೆ ಅತಿ ಹಿಂದುಳಿದ ಪ್ರದೇಶವಾಗಿದೆ. ಅಭಿವೃದ್ಧಿಗೆ ಸಾಕಷ್ಟು ಸಂಪತ್ತು, ಮಾನವ ಸಂಪನ್ಮೂಲವಿದ್ದರೂ ಹಿಂದುಳಿದ ಹಣೆಪಟ್ಟಿಯಿಂದ ಹೊರಬಂದಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಜಿಲ್ಕೆಯಲ್ಲಿನ ನೈಸರ್ಗಿಕ, ಮಾನವ ಸಂಪನ್ಮೂಲ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಇದಕ್ಕೆ ಎಲ್ಲರೂ ಜಾಗೃತರಾಗಬೇಕಿದೆ ಎಂದು ಹೇಳುತ್ತಾ ಕನ್ನಡ ಸಾಹಿತ್ಯದ ಇತಿಹಾಸವನ್ನು ವಿವರಿಸಿದರು.

ರಾಯಚೂರು: ರಾಜಕಾರಣಿಗಳು ಸಹ ಗಾಂಧಿ, ಲೋಹಿಯಾ, ನೆಹರು, ಅಂಬೇಡ್ಕರ್ ಅವರ ವಿಚಾರಗಳನ್ನು ಅರ್ಥೈಸಿಕೊಳ್ಳಬೇಕು ಎಂದು ಜನಪ್ರತಿನಿಧಿಗಳಿಗೆ ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಮರೇಶ ನುಗಡೋಣಿ ಸಲಹೆ ನೀಡಿದರು.

ಸಿಂಧನೂರಿನ ಯಲವಂಚಲಿ ವಾಸುದೇವರಾವ್ ಕಲ್ಯಾಣ ಮಂಟಪದಲ್ಲಿ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಅಮರೇಶ ನುಗಡೋಣಿ ಸಮ್ಮೇಳನ ಉದ್ಘಾಟನೆ ಮಾಡಿ ಮಾತಾನಾಡಿದರು. ಕನ್ನಡ ಸಾಹಿತ್ಯ ತನ್ನದೇ ಇತಿಹಾಸ ಹೊಂದಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯದು. ಶಿಕ್ಷಕರು ಕೂಡಾ ನಾಡು ನುಡಿ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಇಂದಿನ ರಾಜಕೀಯ ಸ್ಥಿತಿ ಬಹಳ ಗಂಭೀರವಾಗಿದೆ. ಅದಕ್ಕೆ ರಾಜಕಾರಣಿಗಳು ಗಾಂಧಿ, ಲೋಹಿಯಾ, ನೆಹರು, ಅಂಬೇಡ್ಕರ್ ಅವರ ವಿಚಾರಗಳನ್ನು ಅರ್ಥೈಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಸಮ್ಮೇಳನ ದ ಅಧ್ಯಕ್ಷ ಶಾಶ್ವತ ಸ್ವಾಮಿ ಮುಕ್ಕುಂದಿಮಠ ಮಾತನಾಡಿ, ಹೈ.ಕ ಭಾಗದಲ್ಲಿ ರಾಯಚೂರು ಜಿಲ್ಲೆ ಅತಿ ಹಿಂದುಳಿದ ಪ್ರದೇಶವಾಗಿದೆ. ಅಭಿವೃದ್ಧಿಗೆ ಸಾಕಷ್ಟು ಸಂಪತ್ತು, ಮಾನವ ಸಂಪನ್ಮೂಲವಿದ್ದರೂ ಹಿಂದುಳಿದ ಹಣೆಪಟ್ಟಿಯಿಂದ ಹೊರಬಂದಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಜಿಲ್ಕೆಯಲ್ಲಿನ ನೈಸರ್ಗಿಕ, ಮಾನವ ಸಂಪನ್ಮೂಲ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಇದಕ್ಕೆ ಎಲ್ಲರೂ ಜಾಗೃತರಾಗಬೇಕಿದೆ ಎಂದು ಹೇಳುತ್ತಾ ಕನ್ನಡ ಸಾಹಿತ್ಯದ ಇತಿಹಾಸವನ್ನು ವಿವರಿಸಿದರು.

Intro:ಎಡೆದುರೆ ನಾಡು,ಭತ್ತದ ಬೀಡು ಬಿಸಿಲೂರು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಇಂದು ಹತ್ತನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.


Body:ಪ್ರತಿವರ್ಷ ದಂತೆ ಈ ವರ್ಷ ನಡೆದ ಸಾಹಿತ್ಯ ಸಮ್ಮೇಳನ ಸಿಂಧನೂರಿನ ಯಲವಂಚಲಿ ವಾಸುದೇವರಾವ್ ಕಲ್ಯಾಣ ಮಂಟಪದಲ್ಲಿ ಈ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು ವಿಶೆಷ.
ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಅಮರೇಶ ನುಗಡೋಣಿ ಅವರು ಸಮ್ಮೇಳನದ ಉದ್ಘಾಟನೆ ಮಾಡಿ ಮಾತನಢಿದ ಅವರು,ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ ಕನ್ನಡಕ್ಕಾಗಿ ಹಲವಾರು ಜನ ಪರಿಶ್ರಮ ಹಾಕಿದ್ದಾರೆ ಅದನ್ನು ಉಳುಸಿ ಬೆಳೆಸುವ ಜವಾಬ್ದಾರಿ ಇಂದಿನ ಪೀಳಿಗೆಯ ವರು ವಹಿಸಿಕೊಳ್ಳಬೆಕು,ಈ ದಿಸೆಯಲ್ಲಿ ಶಿಕ್ಷಕರು ಕನ್ನಡ ನಾಡು ಭಾಷೆ ಬಗ್ಗೆ ಮಕ್ಕಳನ್ನು ತಿಳಿಸಿ ಕನ್ನಡಕ್ಕೆ ದುಡಿಯುವಂತೆ ರೂಪಿಸಬೇಕು ಎಂದು ಸಲಹೆ ನೀಡಿದರು.
ಅಲ್ಲದೇ ಇಂದಿನ ರಾಜಕೀಯ ಪರಿಸ್ಥಿತಿ ಗಂಭೀರವಾಗಿ ದ್ದು ರಾಜಕಾರಣಿಗಳು ಗಾಂದಿ,ಲೋಹಿಯಾ,ನೆಹರು,ಅಂಬೇಡ್ಕರ್ ಅವರ ವಿಚಾರಗಳನ್ನು ಅರ್ಥೈಸಿಕೊಳ್ಳಬೆಕು ದು ಸಲಹೆ ನೀಡಿದರು.
ಸಮ್ಮೇಳನ ದ ಅಧ್ಯಕ್ಷ ಶಾಶ್ವತ ಸ್ವಾಮಿ ಮುಕ್ಕುಂದಿಮಠ ಮಾತನಾಡಿ,ಹಿಂದುಳಿದ ಹೈದ್ರಬಾದ್ ಕರ್ನಾಟಕದಲ್ಲಿನ ರಾಯಚೂರು ಜಿಲ್ಲೆ ಇಡೀ ಜಿಲ್ಲೆ ಗಳಲ್ಲಿ ಅತಿ ಹಿಂದುಳಿದೆ ಅಭಿವೃದ್ಧಿಗೆ ಸಾಕಷ್ಟು ಸಂಪತ್ತು ಮಾನವ ಸಂಪನ್ಮೂಲ ವಿದ್ದರೂ ಹಿಂದುಳಿದ ಹಣೆಪಟ್ಟಿಯಿಂದ ಹೊರಬಂದಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಜಿಲ್ಕೆಯಲ್ಲಿನ ನೈಸರ್ಗಿಕ,ಮಾನವ ಸಂಪನ್ಮೂಲ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಇದಕ್ಕೆ ಎಲ್ಲರೂ ಜಾಗೃತರಾಗಬೇಕಿದೆ ಎಂದು ಹೆಳುತ್ತಾ ಕನ್ನಡ ಸಾಹಿತ್ಯದ ಇತಿಹಾಸವನ್ನು ವಿವರಿಸಿದರು.



Conclusion:ಸಮ್ಮೇಳನದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವೆಂಕಟರಾವ್ ನಾಡಗೌಡ ಸ್ವಾಗತಿಸಿದರು.
ವೇದಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವ ಪ್ರಭು ಬೆಟ್ಟದೂರು, ಶಾಸಕರಾದ ವೆಂಕಟಪ್ಪ ನಾಯಕ,ಮಾಜಿ ಶಾಸಕ ಹಂಪನಗೌಡ ಬಾದರ್ಲಿ,ಮಾಜಿ ಸಂಸದ ವಿರುಪಾಕ್ಷಪ್ಪ, ಡಿಸಿ ವೆಂಕಟೇಶ ಕುಮಾರ, ಎಸ್ಪಿ ವೇದ ಮೂರ್ತಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಸಿಇಓ ಲಕ್ಷ್ಮಿ ಕಾಂತ್ ರೆಡ್ಡಿ ಸೇರಿದಂತೆ ಹಿರಿಯ ಸಾಹಿತಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು..
ಸಮ್ಮೇಳನ ಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಆಗಮಿಸಿದ್ದರು ಆದ್ರೆ ಕಲ್ಯಾಣ ಮಂಟಪ ದಲ್ಲಿ ಹಮ್ಮಿಕೊಂಡ ಕಾರಣ ಜಾಗ ಸಾಲಲಿಲ್ಲ ಇದಕ್ಕೆ ಪಕ್ಕದ ಹಾಲ್ ನಲ್ಲಿ ಸ್ಕ್ರೀ ಪರದೆ ಅಳವಡಿಸಿ ಅಸನ ಹಾಕಿದರೂ ಜನ ಅಲ್ಲಿ ಕೂಡದೇ ಗಾರ್ಡನ್ ಹಾಗೂ ಅಲ್ಲಲ್ಲಿ ತಿರುಗಾಡುವ ದೃಷ್ಯಗಳು ಕಂಡು ಬಂದವು.
ಸಮ್ಮೇಳನದ ಅಂಗವಾಗಿ ಪುಸ್ತಕ ಗಳ ಮಾರಾಟ,ಚಿತ್ರ ಕಲಾ ಪ್ರದರ್ಶಮವೂ ಆಕರ್ಷಕವಾಗಿ ನಡೆಯಿತು.

ಬೈಟ್.
,_blue shirt ಹಾಕಿಕೊಂಡವರು ಅಮರೇಶ ನುಗಡೋಣಿ.
ಪೇಟಾ ಧರಿಸಿದವರು ಶಾಶ್ವತಾಸ್ವಾಮಿ ಮುಕ್ಕುಂದಿಮಠ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.