ETV Bharat / state

ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಹಾವು ಕಚ್ಚಿ ಬಾಲಕ ಸಾವು

author img

By

Published : Apr 29, 2020, 1:44 PM IST

ಇಂದು ಬೆಳಗಿನ ಜಾವ ಮನೆಯ ಮುಂಭಾಗದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಬಾಲಕನಿಗೆ ಹಾವು ಕಚ್ಚಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಹಾವು ಕಚ್ಚಿ ಬಾಲಕ ಸಾವು
ಹಾವು ಕಚ್ಚಿ ಬಾಲಕ ಸಾವು

ರಾಯಚೂರು: ಮೂತ್ರ‌ ವಿಸರ್ಜನೆಗೆ ತೆರಳಿದ್ದ ವೇಳೆ ಹಾವು ಕಚ್ಚಿದ ಪರಿಣಾಮ ಬಾಲಕ‌ ಸ್ವಾನ್ನಪಿರುವ ಘಟನೆ, ಜಿಲ್ಲೆಯ ಸಿಂಧನೂರು ತಾಲೂಕಿನ ಹನುಮಾನ ಕ್ಯಾಂಪ್​ನಲ್ಲಿ ನಡೆದಿದೆ.

ರಾಜಶೇಖರ(8) ಮೃತ ಬಾಲಕ. ಇಂದು ಬೆಳಗಿನ ಜಾವ ಮನೆಯ ಮುಂಭಾಗದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಹಾವು ಕಚ್ಚಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ರಾಯಚೂರು: ಮೂತ್ರ‌ ವಿಸರ್ಜನೆಗೆ ತೆರಳಿದ್ದ ವೇಳೆ ಹಾವು ಕಚ್ಚಿದ ಪರಿಣಾಮ ಬಾಲಕ‌ ಸ್ವಾನ್ನಪಿರುವ ಘಟನೆ, ಜಿಲ್ಲೆಯ ಸಿಂಧನೂರು ತಾಲೂಕಿನ ಹನುಮಾನ ಕ್ಯಾಂಪ್​ನಲ್ಲಿ ನಡೆದಿದೆ.

ರಾಜಶೇಖರ(8) ಮೃತ ಬಾಲಕ. ಇಂದು ಬೆಳಗಿನ ಜಾವ ಮನೆಯ ಮುಂಭಾಗದಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ ಹಾವು ಕಚ್ಚಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.