ETV Bharat / state

ಸಾವಿಗೀಡಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆಗೆ ಈಗ ಅನಾರೋಗ್ಯ...

author img

By

Published : Apr 20, 2019, 5:27 PM IST

ಅನುಮಾನಾಸ್ಪದ ಸಾವಿಗೆ ಈಡಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆ ಆರೋಗ್ಯದಲ್ಲಿ ತೊಂದರೆ ಉಂಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ತೆರಳಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆಗೆ ಅನಾರೋಗ್ಯ.

ರಾಯಚೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆ ಆರೋಗ್ಯದಲ್ಲಿ ತೊಂದರೆ ಉಂಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ತೆರಳಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆಗೆ ಅನಾರೋಗ್ಯ

ನಗರದ ಪ್ರತಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಲೋ ಬಿಪಿಯಿಂದಾಗಿ ಅವರು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ರು. ಆದ್ರೆ, ರಿಮ್ಸ್ ‌ನಲ್ಲಿ ಕಾರ್ಡಿಯಾಲಜಿಸ್ಟ್ ವೈದ್ಯರು ಇಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕರೆದೊಯ್ಯಲಾಗಿದೆ.

ರಾಯಚೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆ ಆರೋಗ್ಯದಲ್ಲಿ ತೊಂದರೆ ಉಂಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ತೆರಳಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ತಂದೆಗೆ ಅನಾರೋಗ್ಯ

ನಗರದ ಪ್ರತಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಲೋ ಬಿಪಿಯಿಂದಾಗಿ ಅವರು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ರು. ಆದ್ರೆ, ರಿಮ್ಸ್ ‌ನಲ್ಲಿ ಕಾರ್ಡಿಯಾಲಜಿಸ್ಟ್ ವೈದ್ಯರು ಇಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕರೆದೊಯ್ಯಲಾಗಿದೆ.

Intro:ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ತಂದೆ ಆರೋಗ್ಯದಲ್ಲಿ ತೊಂದರೆ ಹಿನ್ನಲೆಯಿಂದಾಗಿ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ತೆರಳಿದ್ದಾರೆ.


Body:ನಗರದ ಪ್ರತಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಲೋ ಬಿಪಿಯಾಗಿದ್ದರಿಂದ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ರು. ಆದ್ರೆ ರಿಮ್ಸ್ ‌ನಲ್ಲಿ ಕಾರ್ಡಿಯಾಲಜಿಸ್ಟ ವೈದ್ಯರು ಇಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಕಡೆ ಮಧು ಪಾಲಕರು ಕಲಬುರಗಿ ಕಡೆ ಪ್ರಯಾಣ ಬೆಳೆಸಿದ್ರು.


Conclusion:ರಿಮ್ಸ್‌ನಲ್ಲಿ ವೈದ್ಯರು ಇಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಧು ತಾಯಿ ರೇಣುಕಾ ಪತ್ತಾರ್ ಮತ್ತು ನಾಗರಾಜ್ ಪತ್ತಾರ್ ತೆರಳಿದ್ದರು. ಮೊದಲಿಗೆ ತುರ್ತು ಚಿಕಿತ್ಸೆಯನ್ನ ಯಾದಗಿರಿಯಲ್ಲಿ ಪಡೆದು ಬಳಿಕ ಕಲಬುರಗಿ ಕಡೆ ತೆರಳಿದ್ದಾರೆ ಎಂದು ವಿಶ್ವಕರ್ಮ ಸಮಾಜದ ಮುಖಂಡರು ತಿಳಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.