ETV Bharat / state

ಬಾವಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಸಾವು! - ಐತಿಹಾಸಿಕ ಕಾಸಬಾವಿ

ಬಾವಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೋರ್ವ ನೀರು ಪಾಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ

ಬಾವಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಸಾವು
author img

By

Published : Sep 9, 2019, 8:53 PM IST

ರಾಯಚೂರು: ಐತಿಹಾಸಿಕ ಕಾಸಬಾವಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೋರ್ವ ನೀರು ಪಾಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾವಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಸಾವು

ಗಂಗಾನಿವಾಸದ ನಿವಾಸಿ ಬಾಬು ಮೃತ ವ್ಯಕ್ತಿಯೆಂದು ಹೇಳಲಾಗುತ್ತಿದೆ. ನಿನ್ನೆ ಸಂಜೆ ವೇಳೆ ನಗರದ ಮಾವಿನಕರೆಯ ಬಳಿ ಬರುವ ಕಾಸಬಾವಿಗೆ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ವ್ಯಕ್ತಿ ಬಾವಿಗೆ ಹಾರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೃತ ದೇಹ ಇನ್ನು ಪತ್ತೆಯಾಗದ ಕಾರಣ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈಜಲು ತೆರಳಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.

ರಾಯಚೂರು: ಐತಿಹಾಸಿಕ ಕಾಸಬಾವಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೋರ್ವ ನೀರು ಪಾಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾವಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಸಾವು

ಗಂಗಾನಿವಾಸದ ನಿವಾಸಿ ಬಾಬು ಮೃತ ವ್ಯಕ್ತಿಯೆಂದು ಹೇಳಲಾಗುತ್ತಿದೆ. ನಿನ್ನೆ ಸಂಜೆ ವೇಳೆ ನಗರದ ಮಾವಿನಕರೆಯ ಬಳಿ ಬರುವ ಕಾಸಬಾವಿಗೆ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ವ್ಯಕ್ತಿ ಬಾವಿಗೆ ಹಾರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೃತ ದೇಹ ಇನ್ನು ಪತ್ತೆಯಾಗದ ಕಾರಣ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈಜಲು ತೆರಳಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.

Intro:ಸ್ಲಗ್: ವ್ಯಕ್ತಿಯೋರ್ವ ನೀರುಪಾಲು
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 09-೦9-2019
ಸ್ಥಳ: ರಾಯಚೂರು
ಆಂಕರ್: ರಾಯಚೂರು ಐತಿಹಾಸಿಕ ಕಾಸಬಾವಿಯಲ್ಲಿ ಈಜು ಹೋಗಿದ್ದ ವ್ಯಕ್ತಿಯೋರ್ವ ನೀರು ಪಾಲು ಆಗಿರುವ ಘಟನೆ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ.
Body:ನಗರದ ಮಾವಿನಕರೆಯ ಬಳಿ ಬರುವ ಕಾಸಭಾವಿಗೆ ಗಂಗಾನಿವಾಸದ ನಿವಾಸಿ ಬಾಬು(38) ಮೃತ ವ್ಯಕ್ತಿಯೆಂದು ಹೇಳಲಾಗುತ್ತಿದೆ. ನಿನ್ನೆ ಸಂಜೆ ವೇಳೆ ಕಾಸಬಾವಿಯಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ವ್ಯಕ್ತಿ ಬಾವಿಯಲ್ಲಿ ಹರುವ ದೃಶ್ಯ ಸಿಸಿ ಕ್ಯಾಮರ್ ದಲ್ಲಿ ಸೆರೆಯಾಗಿದೆ. ಮೃತ ದೇಹ ಇನ್ನು ಪತ್ತೆಯಾಗದ ಕಾರಣ ಅಗ್ನಿಶಾಮಕ ದಳ ಸಿಬ್ಬಂದಿಗಳು ಹಾಗೂ ಪೊಲೀಸ್ ದೇಹವನ್ನ ಶೋಧ ನಡೆಸುತ್ತಿದ್ದಾರೆ. ಈಜು ತೆರಳಿದ ವ್ಯಕ್ತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ರೂ, ಘಟನ ಕಾರಣ ಇನ್ನು ತಿಳಿದು ಬಂದಿಲ್ಲ. Conclusion:ಸದರಬಜಾರ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನೂ ಕಾಸಭಾವಿಯಲ್ಲಲಿ ನಗರದಲ್ಲಿ ಪ್ರತಿಷ್ಠಾಪಿಸುವ ನೂರಾರು ಗಣಪತಿಗಳನ್ನ ನಿಮಜ್ಜನ ಮಾಡಲಾಗುತ್ತಿದೆ. ಇದೆ ಬಾವಿಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾನೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.