ETV Bharat / state

ಮನೆ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು

ಮನೆ ಬಾಗಿಲು ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

author img

By

Published : Jun 2, 2019, 1:07 AM IST

ಮನೆ ಬಾಗಿಲು ಬೀಗ ಮುರಿದು ಕಳ್ಳತನ


ರಾಯಚೂರು: ಮನೆ ಬಾಗಿಲು ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಮನೆ ಬಾಗಿಲು ಬೀಗ ಮುರಿದು ಕಳ್ಳತನ

ನಗರದ ಹೊರವಲಯದಲ್ಲಿರುವ ಆಶಾಪುರ ರಸ್ತೆಯ ಎನ್​ಐಜಿ ಕಾಲೋನಿಯಲ್ಲಿ ರಾಘವೇಂದ್ರ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 10 ತೊಲೆ ಬಂಗಾರ ಮತ್ತು 10 ಸಾವಿರ ರೂಪಾಯಿ ನಗದು ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮನೆಯವರೆಲ್ಲ ಮಹಡಿ ಮೇಲೆ ಮಲಗಿದ್ದಾಗ ಖದೀಮರು ಮನೆಯ ಬೀಗ ಮುರಿದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಟಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.


ರಾಯಚೂರು: ಮನೆ ಬಾಗಿಲು ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಮನೆ ಬಾಗಿಲು ಬೀಗ ಮುರಿದು ಕಳ್ಳತನ

ನಗರದ ಹೊರವಲಯದಲ್ಲಿರುವ ಆಶಾಪುರ ರಸ್ತೆಯ ಎನ್​ಐಜಿ ಕಾಲೋನಿಯಲ್ಲಿ ರಾಘವೇಂದ್ರ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 10 ತೊಲೆ ಬಂಗಾರ ಮತ್ತು 10 ಸಾವಿರ ರೂಪಾಯಿ ನಗದು ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮನೆಯವರೆಲ್ಲ ಮಹಡಿ ಮೇಲೆ ಮಲಗಿದ್ದಾಗ ಖದೀಮರು ಮನೆಯ ಬೀಗ ಮುರಿದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಟಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Intro:ಸ್ಲಗ್: ಮನೆ ಕಳ್ಳತನ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 01-೦6-2019
ಸ್ಥಳ: ರಾಯಚೂರು
ಆಂಕರ್: ಮನೆಯ ಬಾಗಿಲು ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.Body:ನಗರದ ಹೊರವಲಯದಲ್ಲಿರುವ ಆಶಾಪುರ ರಸ್ತೆಯ ಎನ್ ಐಜಿ ಕಾಲೋನಿಯಲ್ಲಿ ರಾಘವೇಂದ್ರ ಎಂಬುವರ ಸೇರಿದ ಮನೆಯಲ್ಲಿ ಈ ಘಟನೆ ಜರುಗಿದ್ದು, ಸುಮಾರು 10 ತೋಲೆ ಬಂಗಾರ ಮತ್ತು 10 ಸಾವಿರ ರೂಪಾಯಿ ನಗದು ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮನೆಯ ಮಹಡಿ ಮೇಲೆ ಮಲಗಿದ್ದಾಗ ಖದೀಮರು ರಾತ್ರಿ ವೇಳೆ ಮನೆಯ ಬೀಗ ಮುರಿದು ಕೃತ್ಯವೆಸಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ರು ಭೇಟಿ ಪರಿಶೀಲನೆ ನಡೆಸಿದ್ದಾರೆ.Conclusion:ಪಶ್ಚಿಮ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.