ETV Bharat / state

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ - ಹೊಸ ವರ್ಷದ ಸಂಭ್ರಮಾಚಾರಣೆ

ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ವರ್ತಿಸಬೇಕು, ಇಲ್ಲವಾದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹೇಳಿದ್ದಾರೆ.

SP
ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ
author img

By

Published : Dec 31, 2019, 5:10 PM IST

ರಾಯಚೂರು: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿಕರ ಘಟನೆ ನಡೆಯದಂತೆ ಮುನ್ನಚರಿಕೆ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಹೊಸ ವರ್ಷದ ಆಚರಣೆಯ ವೇಳೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರನ್ನು ಪತ್ತೆ ಹಚ್ಚಲು ಚೆಕ್ ಪೋಸ್ಟ್​​ಗಳನ್ನು ನಿರ್ಮಿಸಲಾಗಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನಗರದ ಪ್ರಮುಖ ರಸ್ತೆಗಳಾದ ಸ್ಟೇಷನ್ ವೃತ್ತ, ಅಂಬೇಡ್ಕರ್ ಸರ್ಕಲ್, IDMC ಲೇ ಔಟ್ ಸೇರಿದಂತೆ ಹಲವು ಕಡೆ ವಾಹನದ ಸೈಲನ್ಸರ್ ತೆಗೆದು ಕರ್ಕಶವಾಗಿ ಶಬ್ದ ಮಾಡಬಾರದು ಎಂದು ತಿಳಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ

ಮದ್ಯಪಾನ ಮಾಡಿ ಅಥವಾ ಹೊಸವರ್ಷದ ಆಚರಣೆ ಸಂಭ್ರಮದ ಭರಾಟೆಯಲ್ಲಿ ಮಹಿಳೆಯರು ಹಾಗೂ ಮಕ್ಕಳಿಗೆ ತೊಂದರೆ ನೀಡಿದವರ ಮೇಲೆ ಕ್ರಮ ಕೈಗೊಳ್ಳಲು ಓಬವ್ವನ ಪಡೆ ನಿರಂತರವಾಗಿ ಗಸ್ತು ತಿರುಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಯಚೂರು: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿಕರ ಘಟನೆ ನಡೆಯದಂತೆ ಮುನ್ನಚರಿಕೆ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ಹೊಸ ವರ್ಷದ ಆಚರಣೆಯ ವೇಳೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರನ್ನು ಪತ್ತೆ ಹಚ್ಚಲು ಚೆಕ್ ಪೋಸ್ಟ್​​ಗಳನ್ನು ನಿರ್ಮಿಸಲಾಗಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನಗರದ ಪ್ರಮುಖ ರಸ್ತೆಗಳಾದ ಸ್ಟೇಷನ್ ವೃತ್ತ, ಅಂಬೇಡ್ಕರ್ ಸರ್ಕಲ್, IDMC ಲೇ ಔಟ್ ಸೇರಿದಂತೆ ಹಲವು ಕಡೆ ವಾಹನದ ಸೈಲನ್ಸರ್ ತೆಗೆದು ಕರ್ಕಶವಾಗಿ ಶಬ್ದ ಮಾಡಬಾರದು ಎಂದು ತಿಳಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ

ಮದ್ಯಪಾನ ಮಾಡಿ ಅಥವಾ ಹೊಸವರ್ಷದ ಆಚರಣೆ ಸಂಭ್ರಮದ ಭರಾಟೆಯಲ್ಲಿ ಮಹಿಳೆಯರು ಹಾಗೂ ಮಕ್ಕಳಿಗೆ ತೊಂದರೆ ನೀಡಿದವರ ಮೇಲೆ ಕ್ರಮ ಕೈಗೊಳ್ಳಲು ಓಬವ್ವನ ಪಡೆ ನಿರಂತರವಾಗಿ ಗಸ್ತು ತಿರುಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Intro:ಸ್ಲಗ್: ಹೊಸ ಸಂಭ್ರಮಾಚಾರಣೆ ಹಿನ್ನಲೆ ಬಿಗಿ ಪೊಲೀಸ್ ಬಂದೋ ಬಸ್ತ್
ಫಾರ್ಮೇಟ್: ಎವಿಬಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 31-12-2019
ಸ್ಥಳ: ರಾಯಚೂರು
ಆಂಕರ್: ಹೊಸ ವರ್ಷದ ಸಂಭ್ರಮಾಚಾರಣೆ ಹಿನ್ನಲೆಯಲ್ಲಿ ಜಿಲ್ಲೆಯ ಯಾವುದೇ ಅಹಿಕರ ಘಟನೆ ನಡೆಯದಂತೆ ಮುನ್ನಚರಿಕೆ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ. Body:ಹೊಸ ವರ್ಷದ ಆಚರಣೆಯ ವೇಳೆಯಲ್ಲಿ ಮದ್ಯಪಾನ ಮಾಡಿ ವಾಹನಗಳು ಚಾಲನೆ ಪತ್ತೆ ಹಚ್ಚಲು ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದ್ದು, ಅಂತಹವರನ್ನ ಕಂಡರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನಗರದ ಪ್ರಮುಖ ರಸ್ತೆಗಳಾದ ಸ್ಟೇಷನ್ ವೃತ್ತ, ಅಂಬೇಡ್ಕರ್ ಸರ್ಕಲ್, IDMC ಲೇ ಔಟ್ ಸೇರಿದಂತೆ ಹಲವು ಕಡೆ ವಾಹನದ ಸೈಲನ್ಸರ್ ತೆಗೆದು ಕರ್ಕಶವಾಗಿ ಶಬ್ದ ಮಾಡಬಾರದು. ಒಂದು ವೇಳೆ ಅಂತಹ ವಾಹನಗಳನ್ನ ಜಪ್ತಿ ಮಾಡಿಕೊಂಡು, ಕ್ರಮ ಜರುಗಿಸಲಾಗುವುದು. ಮದ್ಯಪಾನ ಮಾಡಿ ಅಥವಾ ಹೊಸವರ್ಷದ ಆಚರಣೆ ಸಂಭ್ರಮದ ಭರಾಟೆಯಲ್ಲಿ ಮಹಿಳೆಯರು ಹಾಗೂ ಮಕ್ಕಳಿಗೆ ತೊಂದರೆ ನೀಡಿದ್ದವರ ಮೇಲೆ ಕ್ರಮ ಕೈಗೊಳ್ಳಲು ಓಬವ್ವನ ಪಡೆ ನಿರಂತರವಾಗಿ ಗಸ್ತು ತಿರುಗಲಿದೆ. ರಾತ್ರಿ 10.30 ಗಂಟೆಯ ನಂತರ ಲೌಡಸ್ಪಿಕರ್ ಮತ್ತು ಪಟಾಕಿಯನ್ನು ಯಾರು ಹಚ್ಚದಂತೆ ಸೂಚಿಸಲಾಗಿದೆ. ವರ್ಷಚಾರಣೆ ದಿನದಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ರಾತ್ರಿಯಿಡಿ ಗಸ್ತು ಕರ್ತವ್ಯದಲ್ಲಿ ನಿರತರಾಗಿರುತ್ತಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು 4 ಡಿವೈಎಸ್ಪಿ, 20 ಸಿಪಿಐ, 40 ಪಿಎಸ್ ಐ, 10 ಡಿಆರ್ ಪಡೆ, 2 ಕೆಎಸ್ಆರ್ಪಿ ತುಕಡಿ, 250 ಪೊಲೀಸ್ ಹೆಡ್ ಕಾನ್ಸ್ ಟೇಬಲ್, ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು 250 ಜನರನ್ನ ಬಂದೋ ಬಸ್ತ್ ಗೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.Conclusion:
ಬೈಟ್.1: ಡಾ.ಸಿ.ಬಿ.ವೇದಮೂರ್ತಿ, ಎಸ್ಪಿ, ರಾಯಚೂರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.