ETV Bharat / state

ನಾಳೆ ರಾಯಚೂರಿಗೆ ರಾಹುಲ್ ಗಾಂಧಿ ಭೇಟಿ: ಕೈ ಅಭ್ಯರ್ಥಿ ಬಿ.ವಿ ನಾಯಕ ಪರ ಪ್ರಚಾರ - undefined

ನಾಳೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ ನಾಯಕ ಪರವಾಗಿ ಪ್ರಚಾರ ನಡೆಸಲು ರಾಯಚೂರಿಗೆ ರಾಹುಲ್ ಗಾಂಧಿ ಆಗಮಿಸುತ್ತಿದ್ದು, ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ ದೇವಗೌಡ, ಆಂಧ್ರ ಸಿಎಂ ಚಂದ್ರುಬಾಬು ನಾಯ್ಡು, ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಭಾಗಹಿಸಲಿದ್ದಾರೆ.

ನಾಳೆ ರಾಯಚೂರಿಗೆ ರಾಹುಲ್ ಗಾಂಧಿ ಭೇಟಿ
author img

By

Published : Apr 18, 2019, 6:21 PM IST

ರಾಯಚೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ ನಾಯಕ ಪರವಾಗಿ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.

ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಜೊತೆ ಮಾಜಿ ಪ್ರಧಾನಿ ಎಚ್.ಡಿ ದೇವಗೌಡ, ಆಂಧ್ರ ಸಿಎಂ ಚಂದ್ರುಬಾಬು ನಾಯ್ಡು, ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಭಾಗಹಿಸಲಿದ್ದಾರೆ. ಇದಕ್ಕಾಗಿ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆಯ ಸಿದ್ದತೆ ನಡೆದಿದ್ದು, ಸುಮಾರು 50 ಸಾವಿರ ಜನರು ಸೇರುವ ನೀರಿಕ್ಷೆ ಇದೆ.

ನಾಳೆ ರಾಯಚೂರಿಗೆ ರಾಹುಲ್ ಗಾಂಧಿ ಭೇಟಿ

ಇನ್ನು ಯಾವುದೇ ತೊಂದರೆಯಾಗದಂತೆ ಬಿಗಿ ಪೊಲೀಸ್ ಪಹರೆ ನಿಯೋಜಿಸಲಾಗಿದ್ದು, ಕಾರ್ಯಕ್ರಮದ ಹಿನ್ನಲೆ ಕಾಂಗ್ರೆಸ್ ಮುಖಂಡರು ಸ್ಥಳದಲ್ಲೇ ಇದ್ದು, ಎಲ್ಲಾ ಸಿದ್ದತೆಗಳನ್ನ ಕೈಗೊಂಡಿದ್ದಾರೆ.

ರಾಯಚೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ ನಾಯಕ ಪರವಾಗಿ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.

ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಜೊತೆ ಮಾಜಿ ಪ್ರಧಾನಿ ಎಚ್.ಡಿ ದೇವಗೌಡ, ಆಂಧ್ರ ಸಿಎಂ ಚಂದ್ರುಬಾಬು ನಾಯ್ಡು, ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಭಾಗಹಿಸಲಿದ್ದಾರೆ. ಇದಕ್ಕಾಗಿ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆಯ ಸಿದ್ದತೆ ನಡೆದಿದ್ದು, ಸುಮಾರು 50 ಸಾವಿರ ಜನರು ಸೇರುವ ನೀರಿಕ್ಷೆ ಇದೆ.

ನಾಳೆ ರಾಯಚೂರಿಗೆ ರಾಹುಲ್ ಗಾಂಧಿ ಭೇಟಿ

ಇನ್ನು ಯಾವುದೇ ತೊಂದರೆಯಾಗದಂತೆ ಬಿಗಿ ಪೊಲೀಸ್ ಪಹರೆ ನಿಯೋಜಿಸಲಾಗಿದ್ದು, ಕಾರ್ಯಕ್ರಮದ ಹಿನ್ನಲೆ ಕಾಂಗ್ರೆಸ್ ಮುಖಂಡರು ಸ್ಥಳದಲ್ಲೇ ಇದ್ದು, ಎಲ್ಲಾ ಸಿದ್ದತೆಗಳನ್ನ ಕೈಗೊಂಡಿದ್ದಾರೆ.

Intro:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ ಪರವಾಗಿ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ. Body:ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಜತೆ ಮಾಜಿ ಪ್ರಧಾನಿ ಎಚ್.ಡಿ.ದೇವಗೌಡ, ಆಂಧ್ರ ಸಿಎಂ ಚಂದ್ರುಬಾಬು ನಾಯ್ಡು, ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಸಮಾವೇಶದಲ್ಲಿ ಭಾಗಹಿಸಲಿದ್ದಾರೆ. ಇದಕ್ಕಾಗಿ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಿದ್ದತೆ ನಡೆದಿದ್ದು, ಸುಮಾರು 50 ಸಾವಿರ ಜನರು ಸೇರುವ ನೀರಿಕ್ಷೆ ಇದೆ ಎನ್ನಲಾಗುತ್ತಿದೆ. ಯುವರಾಜನ ಆಗಮನ ಭದ್ರತೆ ತಪಾಸಣೆ ನಡೆದಿದ್ದು, ವೇದಿಕೆಯನ್ನ ಎಸ್ ಜಿಪಿ ತಂಡ ಭದ್ರತೆಯನ್ನ ಬಿಗಿಗೊಳಿಸಿದೆ. ಅಲ್ಲದೇ ಯಾವುದೇ ತೊಂದರೆಯಾಗದಂತೆ ಬಿಗಿ ಪೊಲೀಸ್ ಪಹರೆ ನಿಯೋಜಿಸಲಾಗಿದೆ.Conclusion:ಇನ್ನು ಎಐಸಿಸಿ ಅಧ್ಯಕ್ಷನ ಕಾರ್ಯಕ್ರಮ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ಸ್ಥಳದಲ್ಲೇ ಇದ್ದು, ಎಲ್ಲಾ ಸಿದ್ದತೆಗಳನ್ನ ಕೈಗೊಂಡಿದ್ದಾರೆ.
ಬೈಟ್.1: ಎನ್.ಎಸ್.ಬೋಸರಾಜ್, ಕಾರ್ಯದರ್ಶಿ, ಎಐಸಿಸಿ
ಬೈಟ್.2: ಬಿ.ವಿ.ನಾಯಕ, ಕಾಂಗ್ರೆಸ್ ಅಭ್ಯರ್ಥಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.