ETV Bharat / state

ರಾಯಚೂರಿನಲ್ಲಿ ಪ್ರೇಮಿಗಳಿಬ್ಬರ ಆತ್ಮಹತ್ಯೆ: ಕಾರಣ ನಿಗೂಢ

author img

By

Published : Jan 28, 2021, 7:54 AM IST

ರಾಯಚೂರಿನ ದೇವದುರ್ಗ ತಾಲೂಕಿನ ಹೇಮನೂರು ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ರಾಯಚೂರಿನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ
ರಾಯಚೂರಿನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

ರಾಯಚೂರು: ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನೂರು ಗ್ರಾಮದಲ್ಲಿ ನಡೆದಿದೆ.

ಟಂಟಂ ಚಾಲಕ ರಂಗಯ್ಯ
ಟಂಟಂ ಚಾಲಕ ರಂಗಯ್ಯ

ಟಂಟಂ ಚಾಲಕ ರಂಗಯ್ಯ (29), ಆತನ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಾಹಿತನಾಗಿರುವ ರಂಗಯ್ಯನಿಗೆ ಕಳೆದ 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಪತ್ನಿಯನ್ನ ಕೊತ್ತದೊಡ್ಡಿ ಗ್ರಾಮದ ಜಾತ್ರೆಗೆ ಕಳುಹಿಸಿದ್ದಾನೆ.

ಓದಿ:ಬಾರ್ ಹೊರಗೆ ನಿಂತಿದ್ದ ಗೆಳೆಯರಿಬ್ಬರಿಗೆ ಚಾಕು ಇರಿತ: ಓರ್ವ ಸಾವು

ಬಳಿಕ ರಂಗಯ್ಯ ಪ್ರೇಯಸಿಯನ್ನ ಮನೆಗೆ ಕರೆಸಿಕೊಂಡು ಅಲ್ಲೇ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರ ಪತ್ನಿ ಮನೆಗೆ ಬಂದ ಬಳಿಕ‌ ತಿಳಿದಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ.

ರಾಯಚೂರು: ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನೂರು ಗ್ರಾಮದಲ್ಲಿ ನಡೆದಿದೆ.

ಟಂಟಂ ಚಾಲಕ ರಂಗಯ್ಯ
ಟಂಟಂ ಚಾಲಕ ರಂಗಯ್ಯ

ಟಂಟಂ ಚಾಲಕ ರಂಗಯ್ಯ (29), ಆತನ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವಾಹಿತನಾಗಿರುವ ರಂಗಯ್ಯನಿಗೆ ಕಳೆದ 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಪತ್ನಿಯನ್ನ ಕೊತ್ತದೊಡ್ಡಿ ಗ್ರಾಮದ ಜಾತ್ರೆಗೆ ಕಳುಹಿಸಿದ್ದಾನೆ.

ಓದಿ:ಬಾರ್ ಹೊರಗೆ ನಿಂತಿದ್ದ ಗೆಳೆಯರಿಬ್ಬರಿಗೆ ಚಾಕು ಇರಿತ: ಓರ್ವ ಸಾವು

ಬಳಿಕ ರಂಗಯ್ಯ ಪ್ರೇಯಸಿಯನ್ನ ಮನೆಗೆ ಕರೆಸಿಕೊಂಡು ಅಲ್ಲೇ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರ ಪತ್ನಿ ಮನೆಗೆ ಬಂದ ಬಳಿಕ‌ ತಿಳಿದಿದೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.