ETV Bharat / state

ಸುಪ್ರೀಂ ತೀರ್ಪು ಸಂತಸ ತಂದಿದೆ: ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್​ ಪುತ್ರ

author img

By

Published : Nov 13, 2019, 4:12 PM IST

ಅನರ್ಹ ಶಾಸಕರ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನ ಸ್ವಾಗತಿಸುತ್ತೇವೆ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಪುತ್ರ ಹೇಳಿದ್ದಾರೆ.

ಸುಪ್ರೀಂ ತೀರ್ಪು ಸಂತಸ ತಂದಿದೆ

ರಾಯಚೂರು: ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಿರುವ ಸುಪ್ರೀಂಕೋರ್ಟ್ ತೀರ್ಪನ್ನ ಸ್ವಾಗತಿಸುತ್ತೇವೆ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಪುತ್ರ ಪ್ರಸನ್ನ ಪಾಟೀಲ್ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿನ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹಗೊಂಡಿರುವ 17 ಜನ ಶಾಸಕರಿಗೆ ಬರುವ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಈ ತೀರ್ಪು ಸಂತಸ ತಂದಿದೆ. ನಮ್ಮ ತಂದೆಯವರು ಕ್ಷೇತ್ರದ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ರು. ಹೀಗಾಗಿ ಮುಂಬರುವ ದಿನಗಳಲ್ಲಿ ಮಸ್ಕಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದ್ರು.

ಸುಪ್ರೀಂ ತೀರ್ಪು ಸಂತಸ ತಂದಿದೆ: ಪ್ರಸನ್ನ ಪಾಟೀಲ್​

ಇನ್ನು ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆ ಪ್ರತಾಪಗೌಡ ಪಾಟೀಲ್ ಬೆಂಬಲಿಗರು ಮತ್ತು ಅಭಿಮಾನಿಗಳು ಮಸ್ಕಿ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸುವುದರ ಜತೆಗೆ ಶ್ರೀಮಲ್ಲಿಕಾರ್ಜುನ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ್ರು.

ರಾಯಚೂರು: ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಿರುವ ಸುಪ್ರೀಂಕೋರ್ಟ್ ತೀರ್ಪನ್ನ ಸ್ವಾಗತಿಸುತ್ತೇವೆ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಪುತ್ರ ಪ್ರಸನ್ನ ಪಾಟೀಲ್ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿನ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹಗೊಂಡಿರುವ 17 ಜನ ಶಾಸಕರಿಗೆ ಬರುವ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಈ ತೀರ್ಪು ಸಂತಸ ತಂದಿದೆ. ನಮ್ಮ ತಂದೆಯವರು ಕ್ಷೇತ್ರದ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ರು. ಹೀಗಾಗಿ ಮುಂಬರುವ ದಿನಗಳಲ್ಲಿ ಮಸ್ಕಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದ್ರು.

ಸುಪ್ರೀಂ ತೀರ್ಪು ಸಂತಸ ತಂದಿದೆ: ಪ್ರಸನ್ನ ಪಾಟೀಲ್​

ಇನ್ನು ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆ ಪ್ರತಾಪಗೌಡ ಪಾಟೀಲ್ ಬೆಂಬಲಿಗರು ಮತ್ತು ಅಭಿಮಾನಿಗಳು ಮಸ್ಕಿ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸುವುದರ ಜತೆಗೆ ಶ್ರೀಮಲ್ಲಿಕಾರ್ಜುನ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ್ರು.

Intro:¬ಸ್ಲಗ್: ಸುಪ್ರೀಂ ತೀರ್ಪುನ್ನ ಸ್ವಾಗತಿಸುತ್ತೇವೆ
ಫಾರ್ಮೇಟ್: ಎವಿಬಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 13-11-2019
ಸ್ಥಳ: ರಾಯಚೂರು
ಆಂಕರ್: ಅನರ್ಹ ಶಾಸಕ ಉಪಚುನಾವಣೆಯಲ್ಲಿ ಸ್ಪರ್ಧೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ತೀರ್ಪುನ್ನ ಸ್ವಾಗತೀಸುತ್ತೇವೆ ಎಂದು ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಪುತ್ರ ಪ್ರಸನ್ನ ಪಾಟೀಲ್ ಹೇಳಿದ್ದಾರೆ. Body:ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿನ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಅನರ್ಹಗೊಂಡಿರುವ 17 ಜನ ಶಾಸಕರಿಗೆ ಬರುವ ಉಪಚುನಾವಣೆಯಲ್ಲಿ ಸ್ಪರ್ಧೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಈ ತೀರ್ಪು ಸಂತಸ ತಂದಿದೆ. ನಮ್ಮ ತಂದೆಯವರು ಕ್ಷೇತ್ರದ ಅಭಿವೃದ್ದಿ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ರು. ಹೀಗಾಗಿ ಮುಂಬರುವ ದಿನಗಳಲ್ಲಿ ಮಸ್ಕಿ ಕ್ಷೇತ್ರದ ಸರ್ವಾಗೀಣ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದರು. ಇನ್ನೂ ಸುಪ್ರೀಂಕೋರ್ಟ್ ತೀರ್ಪುನ ಹಿನ್ನಲೆಯಲ್ಲಿ ಪ್ರತಾಪಗೌಡ ಪಾಟೀಲ್ ಬೆಂಬಲಿಗರು ಮತ್ತು ಅಭಿಮಾನಿಗಳು ಮಸ್ಕಿ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸುವುದರ ಜತೆಗೆ ಶ್ರೀಮಲ್ಲಿಕಾರ್ಜುನ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ನೇರವೇರಿಸಿದ್ರು.Conclusion:
ಬೈಟ್.1: ಪ್ರಸನ್ನ ಪಾಟೀಲ್, ಪುತ್ರ, ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.