ETV Bharat / state

ಕೃಷ್ಣ ನದಿಯಲ್ಲಿ ಮುಳುಗಿದ್ದ ಯುವಕನ ಮೃತದೇಹ ಪತ್ತೆ! - vis,photos and script

ನಿನ್ನೆ ರಾಯಚೂರು ತಾಲೂಕಿನ ಶಕ್ತಿನಗರದ ಬಳಿಯ ಕೃಷ್ಣ ನದಿಗೆ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿದ್ದು, ಇಂದು ಆತನ ಮೃತದೇಹ ಪತ್ತೆಯಾಗಿದೆ.

ಕೃಷ್ಣ ನದಿಯಲ್ಲಿ ಮುಳುಗಿದ್ದ ಯುವಕನ ಮೃತದೇಹ ಪತ್ತೆ!
author img

By

Published : Jul 25, 2019, 2:19 PM IST

ರಾಯಚೂರು: ನಿನ್ನೆ ರಾಯಚೂರು ತಾಲೂಕಿನ ಶಕ್ತಿನಗರದ ಬಳಿ ಇರುವ ಕೃಷ್ಣ ನದಿಗೆ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿದ್ದು, ಇಂದು ಆತನ ಮೃತದೇಹ ಪತ್ತೆಯಾಗಿದೆ.

ಕೃಷ್ಣ ನದಿಯಲ್ಲಿ ಮುಳುಗಿದ್ದ ಯುವಕನ ಮೃತದೇಹ ಪತ್ತೆ!

ರವಿಕುಮಾರ (20) ಮೃತ ರ್ದುದೈವಿ. ನಿನ್ನೆ ಸಂಜೆ ಸ್ನೇಹಿತರೊಡನೆ ಈಜಲು ತೆರಳಿದ್ದ ವೇಳೆ ಈಜು ಬಾರದೇ ರವಿಕುಮಾರ ನೀರಲ್ಲಿ ಮುಳುಗಿದ್ದ. ಆದರೆ, ನಿನ್ನೆ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ರಾಯಚೂರು: ನಿನ್ನೆ ರಾಯಚೂರು ತಾಲೂಕಿನ ಶಕ್ತಿನಗರದ ಬಳಿ ಇರುವ ಕೃಷ್ಣ ನದಿಗೆ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿದ್ದು, ಇಂದು ಆತನ ಮೃತದೇಹ ಪತ್ತೆಯಾಗಿದೆ.

ಕೃಷ್ಣ ನದಿಯಲ್ಲಿ ಮುಳುಗಿದ್ದ ಯುವಕನ ಮೃತದೇಹ ಪತ್ತೆ!

ರವಿಕುಮಾರ (20) ಮೃತ ರ್ದುದೈವಿ. ನಿನ್ನೆ ಸಂಜೆ ಸ್ನೇಹಿತರೊಡನೆ ಈಜಲು ತೆರಳಿದ್ದ ವೇಳೆ ಈಜು ಬಾರದೇ ರವಿಕುಮಾರ ನೀರಲ್ಲಿ ಮುಳುಗಿದ್ದ. ಆದರೆ, ನಿನ್ನೆ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

Intro:ಸ್ಲಗ್: ಯುವಕ ನೀರು ಪಾಲು
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 25-೦7-2019
ಸ್ಥಳ: ರಾಯಚೂರು
ಆಂಕರ್: ನದಿಯಲ್ಲಿ ಈಜಲು ತೆಳಿದ ಯುವಕನೋರ್ವ ನೀರು ಪಾಲು ಆಗಿರುವ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. Body:ತಾಲೂಕಿನ ಶಕ್ತಿನಗರದ ಬಳಿ ಬರುವ ಕೃಷ್ಣ ನದಿಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ರವಿಕುಮಾರ(20) ಮೃತ ಯುವಕನೆಂದು ಗುರುತಿಸಲಾಗಿದೆ. ಸ್ನೇಹಿತರೊಡನೆ ಈಜಲು ತೆರಳಿದ ವೇಳೆ ಈಜುಬಾರದ ನೀರು ಪಾಲು ಆಗಿದ್ದಾನೆಂದು ಹೇಳಲಾಗುತ್ತಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ನಿನ್ನೆ ಸಂಜೆ ಘಟನೆ ನಡೆದಿದ್ದು, ಮೃತ ದೇಹ ಪತ್ತೆಯಾಗಿರಲಿಲ್ಲ. ಇಂದು ಬೆಳಗಿನ ಜಾವ ಯುವಕನ ಮೃತದೇಹ ಪತ್ತೆಯಾಗಿದೆ. ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.Conclusion:ಶಕ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.