ETV Bharat / state

ಕ್ರೂರಿ ಕೊರೊನಾಗೆ ಚನ್ನಪಟ್ಟಣದ ಎಎಸ್​ಐ ಬಲಿ - ಚನ್ನಪಟ್ಟಣ ಎಎಸ್​ಐ ಸಾವು

ರಾಮನಗರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಸೋಂಕಿತರು ಸಹ ಸಾವನ್ನಪ್ಪುತ್ತಿದ್ದಾರೆ. ಕೋವಿಡ್​ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎಎಸ್​ಐ ಶಾಂತಯ್ಯ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

channapatna asi death from corona
ಎಎಸ್​ಐ ಸಾವು
author img

By

Published : May 18, 2021, 6:59 PM IST

ರಾಮನಗರ: ಕಳೆದ ಒಂದು ವಾರದ ಹಿಂದೆ ಕೋವಿಡ್​​ ಸೋಂಕಿನಿಂದ ಬಳಲುತ್ತಿದ್ದ ಚನ್ನಪಟ್ಟಣ ತಾಲೂಕಿನ ಪೂರ್ವ ಪೊಲೀಸ್​ ಠಾಣೆ ಎಎಸ್​​ಐ ಶಾಂತಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಸೋಂಕಿತರು ಸಹ ಸಾವನ್ನಪ್ಪುತ್ತಿದ್ದಾರೆ. ಕೋವಿಡ್​ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎಎಸ್​ಐ ಶಾಂತಯ್ಯ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಕಳೆದ ವಾರದ ಹಿಂದೆಯಷ್ಟೇ ಕುಂಬಳಗೋಡು ಪೊಲೀಸ್ ಠಾಣೆಯ ಪಿಎಸ್ಐ ಕೂಡ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು.

ರಾಮನಗರ: ಕಳೆದ ಒಂದು ವಾರದ ಹಿಂದೆ ಕೋವಿಡ್​​ ಸೋಂಕಿನಿಂದ ಬಳಲುತ್ತಿದ್ದ ಚನ್ನಪಟ್ಟಣ ತಾಲೂಕಿನ ಪೂರ್ವ ಪೊಲೀಸ್​ ಠಾಣೆ ಎಎಸ್​​ಐ ಶಾಂತಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಸೋಂಕಿತರು ಸಹ ಸಾವನ್ನಪ್ಪುತ್ತಿದ್ದಾರೆ. ಕೋವಿಡ್​ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಎಎಸ್​ಐ ಶಾಂತಯ್ಯ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಕಳೆದ ವಾರದ ಹಿಂದೆಯಷ್ಟೇ ಕುಂಬಳಗೋಡು ಪೊಲೀಸ್ ಠಾಣೆಯ ಪಿಎಸ್ಐ ಕೂಡ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.