ETV Bharat / state

ರಾಮನಗರ ಮಳೆಹಾನಿ ವೀಕ್ಷಣೆಗೆ ಸಿಎಂ ಆಗಮನ.. ಬೊಮ್ಮಾಯಿಗೆ ಕಾಯುತ್ತಿರುವ ಹೆಚ್‌ಡಿಕೆ

author img

By

Published : Aug 29, 2022, 11:52 AM IST

Updated : Aug 29, 2022, 12:26 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಮನಗರಕ್ಕೆ ಭೇಟಿ ನೀಡಿ ಮಳೆಹಾನಿ ವೀಕ್ಷಿಸಲಿದ್ದಾರೆ. ಈ ಹಿನ್ನೆಲೆ ರಾಮನಗರಲ್ಲೇ ಸಿಎಂಗಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಯುತ್ತಿದ್ದಾರೆ.

ಹೆಚ್‌ಡಿಕೆ
cm

ರಾಮನಗರ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಕುಮಾರಸ್ವಾಮಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ರಾಮನಗರಕ್ಕೆ ಭೇಟಿ ನೀಡುತ್ತಿದ್ದಾರೆ.

ರಾಮನಗರ ಮತ್ತು ಚನ್ನಪಟ್ಟಣ ಮಳೆ ಅವಾಂತರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಹೆಚ್​ಡಿಕೆ ಚರ್ಚೆ ನಡೆಸಿದ್ದು, ಈ ವೇಳೆ ನೀವು ರಾಮನಗರದಲ್ಲೇ ಇರಿ, ನಾನು ಅಲ್ಲಿಗೆ ಬರುತ್ತೇನೆ ಎಂದು ಕುಮಾರಸ್ವಾಮಿಗೆ ಸಿಎಂ ತಿಳಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್‌ ಮೂಲಕ ಸಿಎಂ ಆಗಮಿಸಲಿದ್ದು, ರಾಮನಗರಲ್ಲೇ ಕುಮಾರಸ್ವಾಮಿ ಕಾಯುತ್ತಿದ್ದಾರೆ.

ರಾಮನಗರ ಮಳೆಹಾನಿ ವೀಕ್ಷಣೆ

ಇದನ್ನೂ ಓದಿ: ಭಾರಿ ಮಳೆಗೆ ರಾಮನಗರ ರಸ್ತೆಗಳು ಜಲಾವೃತ.. ಬಸ್​ನಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ

ತಕ್ಷಣ ಸಂತ್ರಸ್ತರಿಗೆ ಸರ್ಕಾರವು ಎಲ್ಲ ರೀತಿಯ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದೇನೆ. ನನ್ನ ಮನವಿಗೆ ಓಗೊಟ್ಟು ಜಿಲ್ಲೆಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಟ್ವೀಟ್​​ನಲ್ಲಿ ಹೆಚ್​​ಡಿಕೆ ಹೇಳಿದ್ದಾರೆ.

  • ಸಾರ್ವಜನಿಕರಲ್ಲಿ ನನ್ನ ವಿನಂತಿ;

    ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹಸದೃಶ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ. 1/2 pic.twitter.com/csZxvrNPbv

    — H D Kumaraswamy (@hd_kumaraswamy) August 29, 2022 " class="align-text-top noRightClick twitterSection" data=" ">

ಸಾರ್ವಜನಿಕರಲ್ಲಿ ನನ್ನ ವಿನಂತಿ;

ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹಸದೃಶ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ. 1/2 pic.twitter.com/csZxvrNPbv

— H D Kumaraswamy (@hd_kumaraswamy) August 29, 2022

ಸಾರ್ವಜನಿಕರಲ್ಲಿ ನನ್ನ ವಿನಂತಿ: ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ ಎಂದು ಕುಮಾರಸ್ವಾಮಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯ ವಿವಿಧ ಭಾಗಗಳಲ್ಲಿ ಮಳೆನೀರು ತುಂಬಿದೆ. ಅನೇಕ ಕಡೆ ಹೆದ್ದಾರಿ ಜಲಾವೃತವಾಗಿದೆ. ಅಲ್ಲಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿವೆ. ಹೀಗಾಗಿ ವಾಹನ ಸಂಚಾರ ಮಾಡುವುದು ಅಪಾಯಕಾರಿ ಎಂದು ಹೇಳಿದ್ದಾರೆ.

ಬಸ್​ಗಳು ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಸಿಲುಕಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಇದನ್ನು ಗಮನಿಸಿದ ಕುಮಾರಸ್ವಾಮಿ ಅವರು ಪರ್ಯಾಯ ವ್ಯವಸ್ಥೆ ಕಲ್ಪಿಸಲು ನೆರವಾಗಿದ್ದಾರೆ.

  • ರಾಮನಗರ, ಚನ್ನಪಟ್ಟಣದಲ್ಲಿ ಮಳೆಯಿಂದ ಉಂಟಾಗಿರುವ ದುಸ್ಥಿತಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಜತೆ ಚರ್ಚಿಸಿದ್ದೇನೆ. ಅವರು ಇನ್ನು ಸ್ವಲ್ಪ ಹೊತ್ತಿನಲ್ಲಿ ಜಿಲ್ಲೆಗೆ ಭೇಟಿ ನೀಡಿ, ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. 1/2 pic.twitter.com/DqfTRVxm7w

    — H D Kumaraswamy (@hd_kumaraswamy) August 29, 2022 " class="align-text-top noRightClick twitterSection" data=" ">

ರಾಮನಗರ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಕುಮಾರಸ್ವಾಮಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ರಾಮನಗರಕ್ಕೆ ಭೇಟಿ ನೀಡುತ್ತಿದ್ದಾರೆ.

ರಾಮನಗರ ಮತ್ತು ಚನ್ನಪಟ್ಟಣ ಮಳೆ ಅವಾಂತರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಹೆಚ್​ಡಿಕೆ ಚರ್ಚೆ ನಡೆಸಿದ್ದು, ಈ ವೇಳೆ ನೀವು ರಾಮನಗರದಲ್ಲೇ ಇರಿ, ನಾನು ಅಲ್ಲಿಗೆ ಬರುತ್ತೇನೆ ಎಂದು ಕುಮಾರಸ್ವಾಮಿಗೆ ಸಿಎಂ ತಿಳಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್‌ ಮೂಲಕ ಸಿಎಂ ಆಗಮಿಸಲಿದ್ದು, ರಾಮನಗರಲ್ಲೇ ಕುಮಾರಸ್ವಾಮಿ ಕಾಯುತ್ತಿದ್ದಾರೆ.

ರಾಮನಗರ ಮಳೆಹಾನಿ ವೀಕ್ಷಣೆ

ಇದನ್ನೂ ಓದಿ: ಭಾರಿ ಮಳೆಗೆ ರಾಮನಗರ ರಸ್ತೆಗಳು ಜಲಾವೃತ.. ಬಸ್​ನಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ

ತಕ್ಷಣ ಸಂತ್ರಸ್ತರಿಗೆ ಸರ್ಕಾರವು ಎಲ್ಲ ರೀತಿಯ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದೇನೆ. ನನ್ನ ಮನವಿಗೆ ಓಗೊಟ್ಟು ಜಿಲ್ಲೆಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಟ್ವೀಟ್​​ನಲ್ಲಿ ಹೆಚ್​​ಡಿಕೆ ಹೇಳಿದ್ದಾರೆ.

  • ಸಾರ್ವಜನಿಕರಲ್ಲಿ ನನ್ನ ವಿನಂತಿ;

    ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹಸದೃಶ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ. 1/2 pic.twitter.com/csZxvrNPbv

    — H D Kumaraswamy (@hd_kumaraswamy) August 29, 2022 " class="align-text-top noRightClick twitterSection" data=" ">

ಸಾರ್ವಜನಿಕರಲ್ಲಿ ನನ್ನ ವಿನಂತಿ: ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ ಎಂದು ಕುಮಾರಸ್ವಾಮಿ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯ ವಿವಿಧ ಭಾಗಗಳಲ್ಲಿ ಮಳೆನೀರು ತುಂಬಿದೆ. ಅನೇಕ ಕಡೆ ಹೆದ್ದಾರಿ ಜಲಾವೃತವಾಗಿದೆ. ಅಲ್ಲಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿವೆ. ಹೀಗಾಗಿ ವಾಹನ ಸಂಚಾರ ಮಾಡುವುದು ಅಪಾಯಕಾರಿ ಎಂದು ಹೇಳಿದ್ದಾರೆ.

ಬಸ್​ಗಳು ಸೇರಿದಂತೆ ಹಲವು ವಾಹನಗಳು ನೀರಿನಲ್ಲಿ ಸಿಲುಕಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಇದನ್ನು ಗಮನಿಸಿದ ಕುಮಾರಸ್ವಾಮಿ ಅವರು ಪರ್ಯಾಯ ವ್ಯವಸ್ಥೆ ಕಲ್ಪಿಸಲು ನೆರವಾಗಿದ್ದಾರೆ.

  • ರಾಮನಗರ, ಚನ್ನಪಟ್ಟಣದಲ್ಲಿ ಮಳೆಯಿಂದ ಉಂಟಾಗಿರುವ ದುಸ್ಥಿತಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಜತೆ ಚರ್ಚಿಸಿದ್ದೇನೆ. ಅವರು ಇನ್ನು ಸ್ವಲ್ಪ ಹೊತ್ತಿನಲ್ಲಿ ಜಿಲ್ಲೆಗೆ ಭೇಟಿ ನೀಡಿ, ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. 1/2 pic.twitter.com/DqfTRVxm7w

    — H D Kumaraswamy (@hd_kumaraswamy) August 29, 2022 " class="align-text-top noRightClick twitterSection" data=" ">
Last Updated : Aug 29, 2022, 12:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.