ETV Bharat / state

ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಸಿದ್ಧತೆಗಳ ಬಗ್ಗೆ ಪರಿಶೀಲನೆ

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ‌ ಕಾರ್ಯ ನಡೆಯಲಿದ್ದು, ಜಿಲ್ಲಾಧಿಕಾರಿ ಡಾ. ಕೆ. ರಾಜೇಂದ್ರ ಅವರು ಭೇಟಿ ನೀಡಿದರು.

author img

By

Published : May 22, 2019, 2:58 AM IST

ರಾಮನಗರ

ರಾಮನಗರ: ಮೇ 23ರಂದು ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಗಾಗಿ ನಡೆಯುತ್ತಿರುವ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಜೇಂದ್ರ ಖುದ್ದು ವೀಕ್ಷಿಸಿದರು.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ‌ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ಕೆ. ರಾಜೇಂದ್ರ ಅವರು ಭೇಟಿ ನೀಡಿ, ಮತ ಯಂತ್ರಗಳನ್ನುಇರಿಸಿದ್ದ ಸ್ಟ್ರಾಂಗ್​ರೂಂ ಮತ್ತು ಮತ ಎಣಿಕೆ ಕೇಂದ್ರವನ್ನು ಪರಿಶೀಲಿಸಿದರು.

ರಾಮನಗರ

ಮತ ಎಣಿಕೆ ದಿನದಂದು ಕ್ಷೇತ್ರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಲಾಗುವುದು. ಅದಕ್ಕಾಗಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಣಿಕಾ ಕೇಂದ್ರಕ್ಕೆ‌ ಮೊಬೈಲ್‌ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ ವಿಜಯ್, ಪೋಲೀಸ್ ವರಿಷ್ಠಾಧಿಕಾರಿ ರಮೇಶ್ ಬಾನೊತ್ ಹಾಜರಿದ್ದರು.

ರಾಮನಗರ: ಮೇ 23ರಂದು ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಗಾಗಿ ನಡೆಯುತ್ತಿರುವ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಜೇಂದ್ರ ಖುದ್ದು ವೀಕ್ಷಿಸಿದರು.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ‌ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ಕೆ. ರಾಜೇಂದ್ರ ಅವರು ಭೇಟಿ ನೀಡಿ, ಮತ ಯಂತ್ರಗಳನ್ನುಇರಿಸಿದ್ದ ಸ್ಟ್ರಾಂಗ್​ರೂಂ ಮತ್ತು ಮತ ಎಣಿಕೆ ಕೇಂದ್ರವನ್ನು ಪರಿಶೀಲಿಸಿದರು.

ರಾಮನಗರ

ಮತ ಎಣಿಕೆ ದಿನದಂದು ಕ್ಷೇತ್ರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಲಾಗುವುದು. ಅದಕ್ಕಾಗಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಣಿಕಾ ಕೇಂದ್ರಕ್ಕೆ‌ ಮೊಬೈಲ್‌ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ ವಿಜಯ್, ಪೋಲೀಸ್ ವರಿಷ್ಠಾಧಿಕಾರಿ ರಮೇಶ್ ಬಾನೊತ್ ಹಾಜರಿದ್ದರು.

ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಭೇಟಿ ರಾಮನಗರ : ಮೇ 23ರಂದು ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯ ಇರುವ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಜೇಂದ್ರ ಸಿದ್ದತೆಗಳನ್ನು ವೀಕ್ಷಿಸಿದರು. ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಎಣಿಕೆ‌ಕಾರ್ಯ ನಡೆಯಲಿದ್ದು ಜಿಲ್ಲಾಧಿಕಾರಿ ಡಾ. ಕೆ. ರಾಜೇ‌ಂದ್ರ ಭೇಟಿ ನೀಡಿ ಮತ ಯಂತ್ರಗಳು ಇರಿಸಿದ್ದ ಭದ್ರತಾ ಕೊಠಡಿ ಮತ್ತು ಮತ ಎಣಿಕೆ ಕೇಂದ್ರವನ್ನು ಪರಿಶೀಲಿಸಿದರು. ಕ್ಷೇತ್ರದಾದ್ಯಂತ ಕಟ್ಟೆಚ್ಚರ ವಹಿಸಿದ್ದು ಯಾವುದೇ ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದ ಅವರು ಮತ ಎಣಿಕೆ ಅಚ್ಚುಕಟ್ಟಾಗಿ ನಡೆಯಲು ರಕ್ಷಣಾ ಸಿಬ್ಬಂದಿಗಳು ಪೋಲೀಸರನ್ನು ನಿಯೋಜಿಸಲಾಗಿದೆ ಎಣಿಕಾ ಕೇಂದ್ರಕ್ಕೆ‌ಮೊಬೈಲ್‌ನಿಶೇಧಿಸಲಾಗಿದೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ ವಿಜಯ್ ಪೋಲೀಸ್ ವರಿಷ್ಠಾಧಿಕಾರಿ ರಮೇಶ್ ಬಾನೊತ್ ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.