ETV Bharat / state

ರಾಜಧಾನಿಗೆ ವಾಪಸಾದ ಡಿಕೆಶಿ.. ಶಕ್ತಿ ದೇವತೆ ಮೊರೆಹೋದ ಅಭಿಮಾನಿಗಳು..

author img

By

Published : Oct 26, 2019, 5:09 PM IST

ಮಾಜಿ ಸಚಿವ ಡಿ ಕೆ ಶಿವಕುಮಾರ್‌ ಅವರು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಡಿ ಕೆ ಬ್ರದರ್ಸ್‌ ಅಭಿಮಾನಿಗಳು ಕನಕಪುರದ ಶಕ್ತಿ ದೇವತೆ ಆರಾಧ್ಯ ದೈವ ಕಬ್ಬಾಳಮ್ಮ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದ್ದಾರೆ.

ಅಭಿಮಾನಿಗಳಿಂದ ವಿಶೇಷ ಪೂಜೆ

ರಾಮನಗರ: ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರು ಇಂದು ಬೆಂಗಳೂರಿಗೆ ಬಂದಿಳಿದ ಹಿನ್ನೆಲೆಯಲ್ಲಿ ಡಿ.ಕೆ.ಬ್ರದರ್ಸ್ ಅಭಿಮಾನಿಗಳು ಕನಕಪುರದ ಶಕ್ತಿ ದೇವತೆ ಆರಾಧ್ಯ ದೈವ ಕಬ್ಬಾಳಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ‌ ಸಲ್ಲಿಸಿದ್ದಾರೆ.

ಇದನ್ನೂ ಓದಿ...ಡಿಕೆಶಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ ದೆಹಲಿ ಹೈಕೋರ್ಟ್‌

ಡಿಕೆಶಿ ಅವರ ಇಷ್ಟದೇವತೆ ಕಬ್ಬಾಳಮ್ಮ ತಾಯಿಗೆ ವಿಶೇಷ ಹೂವಿನ ಅಲಂಕಾರ ಮಾಡಿದ್ದಾರೆ. ವಿಶೇಷ ಪೂಜೆ ಸಲ್ಲಿಸುವ ಮೂಲಕ ನೆಚ್ಚಿನ ನಾಯಕನಿಗೆ ಶುಭವಾಗಲೆಂದು ಹಾರೈಸಿದ್ದಾರೆ. ಜೊತೆಗೆ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಅಲ್ಲದೆ, ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ಅಭಿಮಾನಿಗಳಿಂದ ವಿಶೇಷ ಪೂಜೆ

ಡಿ.ಕೆ.ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್​ ಜೈಲು ಸೇರಿದ್ದರು. ಜೈಲು ಸೇರಿದ 50 ದಿನಗಳ ಬಳಿಕ ಜಾಮೀನು ದೊರೆತಿದೆ.

ರಾಮನಗರ: ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರು ಇಂದು ಬೆಂಗಳೂರಿಗೆ ಬಂದಿಳಿದ ಹಿನ್ನೆಲೆಯಲ್ಲಿ ಡಿ.ಕೆ.ಬ್ರದರ್ಸ್ ಅಭಿಮಾನಿಗಳು ಕನಕಪುರದ ಶಕ್ತಿ ದೇವತೆ ಆರಾಧ್ಯ ದೈವ ಕಬ್ಬಾಳಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ‌ ಸಲ್ಲಿಸಿದ್ದಾರೆ.

ಇದನ್ನೂ ಓದಿ...ಡಿಕೆಶಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ ದೆಹಲಿ ಹೈಕೋರ್ಟ್‌

ಡಿಕೆಶಿ ಅವರ ಇಷ್ಟದೇವತೆ ಕಬ್ಬಾಳಮ್ಮ ತಾಯಿಗೆ ವಿಶೇಷ ಹೂವಿನ ಅಲಂಕಾರ ಮಾಡಿದ್ದಾರೆ. ವಿಶೇಷ ಪೂಜೆ ಸಲ್ಲಿಸುವ ಮೂಲಕ ನೆಚ್ಚಿನ ನಾಯಕನಿಗೆ ಶುಭವಾಗಲೆಂದು ಹಾರೈಸಿದ್ದಾರೆ. ಜೊತೆಗೆ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಅಲ್ಲದೆ, ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ಅಭಿಮಾನಿಗಳಿಂದ ವಿಶೇಷ ಪೂಜೆ

ಡಿ.ಕೆ.ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್​ ಜೈಲು ಸೇರಿದ್ದರು. ಜೈಲು ಸೇರಿದ 50 ದಿನಗಳ ಬಳಿಕ ಜಾಮೀನು ದೊರೆತಿದೆ.

Intro:Body:ರಾಮನಗರ: ಮಾಜಿ ಸಚಿವ ಡಿಕೆಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದು ಇಂದು ಬೆಂಗಳೂರಿಗೆ ಬಂದಿಳಿದ ಹಿನ್ನಲೆಯಲ್ಲಿ ಡಿ.ಕೆ ಬ್ರದರ್ಸ್ ಅಭಿಮಾನಿಗಳು ಕನಕಪುರದ ಶಕ್ತಿದೇವತೆ ಡಿ.ಕೆ.ಶಿವಕುಮಾರ್ ಆರಾಧ್ಯದೈವ ಕಬ್ಬಾಳಮ್ಮ ದೇವಾಲಯದಲ್ಲಿ ವಿಶೇಷ ಪೂಜೆ‌ ಸಲ್ಲಿಸಲಾಗಿದೆ.
ಕನಕಪುರದ ಸಾತನೂರು ಕಬ್ಬಾಳಮ್ಮ‌ದೇವಾಲಯದಲ್ಲಿ ಡಿಕೆ ಇಷ್ಟದೇವತೆ ಕಬ್ಬಾಳಮ್ಮ ತಾಯಿಗೆ ವಿಶೇಷ ಹೂವಿನ ಅಲಂಕಾರ ಮಾಡಿಸಿ ಪೂಜೆ ಸಲ್ಲಿಸುವ ಮೂಲಕ ನೆಚ್ಚಿನ ನಾಯಕನಿಗೆ ಶುಭವಾಗಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
ಅತ್ತ ಕಾಂಗ್ರೆಸ್‌ ‌ಟ್ರಬಲ್‌ಶೂಟರ್ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ದೇಹಲಿಯಲ್ಲಿ ಪ್ರಮುಖರ ಬೇಟಿ ಬಳಿಕ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ.ಇತ್ತ ಡಿಕೆ ಶಿವಕುಮಾರ್ ಅಭಿಮಾನಿಗಳು ವಿಶೇಷ ಪೂಜೆ ಜೊತೆಗೆ ಸಿಹಿ ಹಂಚಿ ಸಂಭ್ರಮಿಸುತ್ತಿರುವ ಜೊತೆಗೆ ಡಿಕೆಶಿ ಜಿಲ್ಲೆಗೆ ಆಗಮಿಸುವಾಗ ಅದ್ದೂರಿ ಸ್ವಾಗತಕ್ಕೆ ಸಿದ್ದತೆ ನಡೆಸುತ್ತಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.