ಬೆಂಗಳೂರು: ರಾಮನಗರದಲ್ಲಿ ಎಂಎಲ್ಸಿ ಸಿ ಪಿ ಯೋಗಿಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿರುವುದನ್ನು ಸಿಎಂ ಬೊಮ್ಮಾಯಿ ಮತ್ತು ರಾಮನಗರ ಜಿಲ್ಲೆ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗಿಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ. ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರೆಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಕರೆ ನೀಡಿದ್ದಾರೆ.
-
ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ. ಪಿ. ಯೋಗಿಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ, ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರೆಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು.
— Basavaraj S Bommai (@BSBommai) October 1, 2022 " class="align-text-top noRightClick twitterSection" data="
">ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ. ಪಿ. ಯೋಗಿಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ, ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರೆಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು.
— Basavaraj S Bommai (@BSBommai) October 1, 2022ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ. ಪಿ. ಯೋಗಿಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ, ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರೆಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು.
— Basavaraj S Bommai (@BSBommai) October 1, 2022
ಮಾಜಿ ಸಿಎಂ ಹಾಗೂ ಚನ್ನಪಟ್ಟಣ ಶಾಸಕ ಹೆಚ್ ಡಿ ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಸ್ವತಃ ಕುಮಾರಸ್ವಾಮಿ ಅವರನ್ನು ದೂರವಿಟ್ಟು ಶಂಕುಸ್ಥಾಪನೆ ನೆರವೇರಿಸಿದಕ್ಕೆ ಜೆಡಿಎಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಜೆಡಿಎಸ್ ಕಾರ್ಯಕರ್ತರು ಸಿ.ಪಿ.ಯೋಗೀಶ್ವರ್ ಕಾರಿಗೆ ಕಲ್ಲು ಹಾಗೂ ಮೊಟ್ಟೆ ತೂರಾಟ ಮಾಡಿದ್ದರು.