ETV Bharat / state

ಕಾಡಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು : ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ - fire breaks out in Kenjagana gudde and Maklanda Borana doddi

ಚೀಲಂದವಾಡಿ ಅರಣ್ಯ ಪ್ರದೇಶ ವ್ಯಾಪ್ತಿಯ ಕೆಂಜಗನ ಗುಡ್ಡೆ ಮತ್ತು ಮಕ್ಳಂದ ಬೋರನದೊಡ್ಡಿ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನದ ವೇಳೆಗೆ ಬೆಂಕಿ ಕಾಣಿಸಿದ್ದು, ನೂರಕ್ಕೂ ಹೆಚ್ಚು ಎಕರೆ ಪ್ರದೇಶ ನಾಶವಾಗಿದೆ..

ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ
ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ
author img

By

Published : Feb 28, 2021, 2:22 PM IST

ರಾಮನಗರ : ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಕಾವೇರಿ ವನ್ಯಜೀವಿ ಧಾಮದ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.

ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ..

ಕನಕಪುರ ತಾಲೂಕಿನ ಚೀಲಂದವಾಡಿ ಅರಣ್ಯ ಪ್ರದೇಶ ವ್ಯಾಪ್ತಿಯ ಕೆಂಜಗನ ಗುಡ್ಡೆ ಮತ್ತು ಮಕ್ಳಂದ ಬೋರನದೊಡ್ಡಿ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನದ ವೇಳೆಗೆ ಬೆಂಕಿ ಕಾಣಿಸಿದ್ದು, ನೂರಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.

ಇನ್ನು, ಪ್ರಾಣಿ, ಪಕ್ಷಿಗಳು ಮತ್ತು ಅತ್ಯಮೂಲ್ಯ ಮರ ಗಿಡಗಳು ಬೆಂಕಿಗೆ ಬಲಿಯಾಗಿವೆ. ಇತ್ತೀಚಿನ ದಿನಗಳಲ್ಲಿ ಬೇಸಿಗೆಯಲ್ಲಿ ಕಾಳ್ಗಿಚ್ಚು ಉಂಟಾಗುವುದು ಸಹಜವಾಗಿದೆ. ಕಾಡಿನೊಳಗೆ ಅಗ್ನಿಶಾಮಕ ವಾಹನ ತೆರಳಲು ಸಾಧ್ಯವಿಲ್ಲದ ಕಾರಣ ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ರಾಮನಗರ : ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಕಾವೇರಿ ವನ್ಯಜೀವಿ ಧಾಮದ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.

ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ..

ಕನಕಪುರ ತಾಲೂಕಿನ ಚೀಲಂದವಾಡಿ ಅರಣ್ಯ ಪ್ರದೇಶ ವ್ಯಾಪ್ತಿಯ ಕೆಂಜಗನ ಗುಡ್ಡೆ ಮತ್ತು ಮಕ್ಳಂದ ಬೋರನದೊಡ್ಡಿ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನದ ವೇಳೆಗೆ ಬೆಂಕಿ ಕಾಣಿಸಿದ್ದು, ನೂರಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.

ಇನ್ನು, ಪ್ರಾಣಿ, ಪಕ್ಷಿಗಳು ಮತ್ತು ಅತ್ಯಮೂಲ್ಯ ಮರ ಗಿಡಗಳು ಬೆಂಕಿಗೆ ಬಲಿಯಾಗಿವೆ. ಇತ್ತೀಚಿನ ದಿನಗಳಲ್ಲಿ ಬೇಸಿಗೆಯಲ್ಲಿ ಕಾಳ್ಗಿಚ್ಚು ಉಂಟಾಗುವುದು ಸಹಜವಾಗಿದೆ. ಕಾಡಿನೊಳಗೆ ಅಗ್ನಿಶಾಮಕ ವಾಹನ ತೆರಳಲು ಸಾಧ್ಯವಿಲ್ಲದ ಕಾರಣ ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.