ETV Bharat / state

ಸಾ.ರಾ.ಮಹೇಶ್​ಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಹೇಳಿದ್ದೇನೆ: ಅನಿತಾ ಕುಮಾರಸ್ವಾಮಿ - ಸಾ.ರಾ.ಮಹೇಶ್​ ರಾಜೀನಾಮೆ ಕುರಿತು ಶಾಸಕಿ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯೆ

ರಾಮನಗರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ಕ್ಷೇತ್ರಕ್ಕೆ ಹಿಂದಿನ ಸರ್ಕಾರದಲ್ಲಿ ನೀಡಿದ ಅನುದಾನ ಕಡಿತ ಮಾಡಿರುವುದಕ್ಕೆ ಬೇಸರವಾಗಿ ಸಾ.ರಾ.ಮಹೇಶ್ ರಾಜೀನಾಮೆ ಕೊಟ್ಟಿದ್ದಾರೆ ಎಂದರು.

ಅನಿತಾ ಕುಮಾರಸ್ವಾಮಿ
author img

By

Published : Oct 18, 2019, 7:32 PM IST

ರಾಮನಗರ: ಇಬ್ಬರು ಹಿರಿಯ ನಾಯಕರು. ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದು ಸರಿಯಲ್ಲ. ವಿಶ್ವನಾಥ್ ಅವರು ಹಿರಿಯರಿದ್ದಾರೆ, ಅವರು ಏನಾದ್ರು ಮಾತನಾಡಿಕೊಳ್ಳಲಿ. ಸಾ.ರಾ.ಮಹೇಶ್​ಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಹೇಳಿದ್ದೇನೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.

ಶಾಸಕಿ ಅನಿತಾ ಕುಮಾರಸ್ವಾಮಿ

ರಾಮನಗರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ಕ್ಷೇತ್ರಕ್ಕೆ ಹಿಂದಿನ ಸರ್ಕಾರದಲ್ಲಿ ನೀಡಿದ ಅನುದಾನ ಕಡಿತ ಮಾಡಿರುವುದಕ್ಕೆ ಬೇಸರವಾಗಿ ಸಾ.ರಾ.ಮಹೇಶ್ ರಾಜೀನಾಮೆ ಕೊಟ್ಟಿದ್ದಾರೆ ಎಂದರು. ಅದಾದ ಬಳಿಕ ಅವರು ತಮ್ಮ ರಾಜೀನಾಮೆ ಹಿಂಪಡೆದಿದ್ದಾರೆ ಎಂದರು.

ಜೆಡಿಎಸ್​ನ ಯಾವ ಶಾಸಕರು ರಾಜೀನಾಮೆ ನೀಡುವುದಿಲ್ಲ, ಇದೆಲ್ಲ ಕೇವಲ ಸುಳ್ಳು ವದಂತಿ. ಅಂತಹ ಮನಸ್ಥಿತಿಯಲ್ಲಿ ಯಾವ ಶಾಸಕರೂ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ರಾಮನಗರ: ಇಬ್ಬರು ಹಿರಿಯ ನಾಯಕರು. ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದು ಸರಿಯಲ್ಲ. ವಿಶ್ವನಾಥ್ ಅವರು ಹಿರಿಯರಿದ್ದಾರೆ, ಅವರು ಏನಾದ್ರು ಮಾತನಾಡಿಕೊಳ್ಳಲಿ. ಸಾ.ರಾ.ಮಹೇಶ್​ಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಹೇಳಿದ್ದೇನೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.

ಶಾಸಕಿ ಅನಿತಾ ಕುಮಾರಸ್ವಾಮಿ

ರಾಮನಗರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ಕ್ಷೇತ್ರಕ್ಕೆ ಹಿಂದಿನ ಸರ್ಕಾರದಲ್ಲಿ ನೀಡಿದ ಅನುದಾನ ಕಡಿತ ಮಾಡಿರುವುದಕ್ಕೆ ಬೇಸರವಾಗಿ ಸಾ.ರಾ.ಮಹೇಶ್ ರಾಜೀನಾಮೆ ಕೊಟ್ಟಿದ್ದಾರೆ ಎಂದರು. ಅದಾದ ಬಳಿಕ ಅವರು ತಮ್ಮ ರಾಜೀನಾಮೆ ಹಿಂಪಡೆದಿದ್ದಾರೆ ಎಂದರು.

ಜೆಡಿಎಸ್​ನ ಯಾವ ಶಾಸಕರು ರಾಜೀನಾಮೆ ನೀಡುವುದಿಲ್ಲ, ಇದೆಲ್ಲ ಕೇವಲ ಸುಳ್ಳು ವದಂತಿ. ಅಂತಹ ಮನಸ್ಥಿತಿಯಲ್ಲಿ ಯಾವ ಶಾಸಕರೂ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

Intro:Body:ರಾಮನಗರ : ಇಬ್ಬರು ಹಿರಿಯ ನಾಯಕರೆ, ಅವರು ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದು ಸರಿಯಲ್ಲ ವಿಶ್ವನಾಥ್ ಅವರು ಹಿರಿಯರಿದ್ದಾರೆ ಅವರು ಏನಾದ್ರು ಮಾತನಾಡಿಕೊಳ್ಳಲಿ, ಸಾ.ರಾ.ಮಹೇಶ್ ಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಹೇಳಿದ್ದೇನೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ರಾಮನಗರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಾಗಿ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ
ಸಾ.ರಾ.ಮಹೇಶ್ ರಾಜೀನಾಮೆ ಕೊಟ್ಟಿರುವುದು ಕ್ಷೇತ್ರಕ್ಕೆ ಹಿಂದಿನ ಸರಕಾರದಲ್ಲಿ ನೀಡಿದ ಅನುದಾನ ಕಡಿತ ಮಾಡಿರುವುದಕ್ಕೆ ಬೇಸರವಾಗಿ ಎಂದರು. ಆದಾದ ಬಳಿಕ ಅವರ ಮನವಿಕೆ ನಂತ್ರ ಅವರು ತಮ್ಮ ರಾಜೀನಾಮೆ ಹಿಂಪಡೆದಿದ್ದಾರೆ. ಜೆಡಿಎಸ್ ನ ಯಾವ ಶಾಸಕರು ರಾಜೀನಾಮೆ ನೀಡುವುದಿಲ್ಲ, ಇದೆಲ್ಲ ಕೇವಲ ವದಂತಿ ಅಂತಹ ಮನಸ್ಥಿತಿಯಲ್ಲಿ ಯಾವ ಶಾಸಕರು ಇಲ್ಲಾ ಎಂದು ಸ್ಪಷ್ಟಪಡಿಸಿದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.