ETV Bharat / state

ಗಣೇಶನ ನಿಮಜ್ಜನ ವೇಳೆ ಅವಘಡ, ಜನರೇಟರ್‌ಗೆ ಸಿಲುಕಿ ಯುವಕನ ಕೈ ತುಂಡು - ಅಮೃತ್ ಕೇಬಲ್

ಗಣಪತಿ ಮೂರ್ತಿ‌ ನಿಮಜ್ಜನ ವೇಳೆ ಜನರೇಟರ್​ಗೆ ಸಿಲುಕಿ ಯುವಕನೋರ್ವನ ಕೈ ತುಂಡಾಗಿರುವ ಘಟನೆ ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿ ನಡೆದಿದೆ.

ಗಣೇಶನ ನಿಮಜ್ಜನ ವೇಳೆ ಅವಘಡ; ಯುವಕನ ಕೈ ಕಟ್
author img

By

Published : Sep 8, 2019, 3:36 PM IST

ರಾಮನಗರ: ಗಣಪತಿ ಮೂರ್ತಿ‌ ನಿಮಜ್ಜನ ವೇಳೆ ಜನರೇಟರ್​ಗೆ ಸಿಲುಕಿ ಯುವಕನೋರ್ವನ ಕೈ ತುಂಡಾಗಿರುವ ಘಟನೆ ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿ ನಡೆದಿದೆ.

ನಗರದ ಚಾಮುಂಡೇಶ್ವರಿ ಬಡಾವಣೆ ಅಮೃತ್ ಕೇಬಲ್ ಬಳಿ ಪ್ರತಿಷ್ಠಾಪಿಸಲಾಗಿದ್ದ ಮೂರ್ತಿಯನ್ನು ನಿಮಜ್ಜನ ಮಾಡುವ ವೇಳೆ ಜನರೇಟರ್​ಗೆ ಆಕಸ್ಮಿಕವಾಗಿ‌ ಕೈ ಸಿಕ್ಕಿಹಾಕಿಕೊಂಡಿದ್ದರಿಂದ ಮುಂಗೈ ತುಂಡಾಗಿದೆ.

ನರೇಂದ್ರ (24) ಕೈ ಕಳೆದುಕೊಂಡ ಯುವಕ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ರಾಂಗರಾಯರದೊಡ್ಡಿ ಕೆರೆ ಬಳಿ ಘಟನೆ ಸಂಭವಿಸಿದ್ದು, ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ: ಗಣಪತಿ ಮೂರ್ತಿ‌ ನಿಮಜ್ಜನ ವೇಳೆ ಜನರೇಟರ್​ಗೆ ಸಿಲುಕಿ ಯುವಕನೋರ್ವನ ಕೈ ತುಂಡಾಗಿರುವ ಘಟನೆ ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿ ನಡೆದಿದೆ.

ನಗರದ ಚಾಮುಂಡೇಶ್ವರಿ ಬಡಾವಣೆ ಅಮೃತ್ ಕೇಬಲ್ ಬಳಿ ಪ್ರತಿಷ್ಠಾಪಿಸಲಾಗಿದ್ದ ಮೂರ್ತಿಯನ್ನು ನಿಮಜ್ಜನ ಮಾಡುವ ವೇಳೆ ಜನರೇಟರ್​ಗೆ ಆಕಸ್ಮಿಕವಾಗಿ‌ ಕೈ ಸಿಕ್ಕಿಹಾಕಿಕೊಂಡಿದ್ದರಿಂದ ಮುಂಗೈ ತುಂಡಾಗಿದೆ.

ನರೇಂದ್ರ (24) ಕೈ ಕಳೆದುಕೊಂಡ ಯುವಕ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ರಾಂಗರಾಯರದೊಡ್ಡಿ ಕೆರೆ ಬಳಿ ಘಟನೆ ಸಂಭವಿಸಿದ್ದು, ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ರಾಮನಗರ: ಗಣಪತಿ ಮೂರ್ತಿ‌ ವಿಸರ್ಜನೆ ವೇಳೆ ಜನರೇಟರ್ ಗೆ ಸಿಲುಕಿ ಯುವಕನೋರ್ವನ ಕೈ ತುಂಡಾಗಿರುವ ಘಟನೆ ನಡೆದಿದೆ.
ನಗರದ ಚಾಮುಂಡೇಶ್ವರಿ ಬಡಾವಣೆ ಅಮೃತ್ ಕೇಬಲ್ ಬಳಿ ಪ್ರತಿಷ್ಟಾಪಿಸಲಾಗಿದ್ದ ಮೂರ್ತಿಯನ್ನು ವಿಸರ್ಜಿಸಲಾಗುತ್ತಿತ್ತು ಈ ವೇಳೆ ಜನರೇಟರ್ ಗೆ ಆಕಸ್ಮಿಕವಾಗಿ‌ ಕೈ ಸಿಕ್ಕಿಹಾಕಿಕೊಂಡಿದ್ದು ಮುಂಗೈ ತುಂಡಾಗಿದೆ
ನರೇಂದ್ರ (24) ಕೈ ಕಳೆದುಕೊಂಡ ಯುವಕ ಬೆಂಗಳೂರು ವಿಕ್ಟೋರಿಯಾದಲ್ಲಿ ಈಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ರಾಂಗರಾಯರದೊಡ್ಡಿ ಕೆರೆ ಬಳಿ ಘಟನೆ ಸಂಭವಿಸಿದ್ದು, ಐಜೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.