ETV Bharat / state

ಕಾಡಾನೆಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹಳ್ಳಕ್ಕೆ ಬಿತ್ತು ಬಸ್​

author img

By

Published : Sep 8, 2019, 2:09 PM IST

ಶಿವಗಿರಿ ಕ್ಷೇತ್ರದಿಂದ ಬೆಂಗಳೂರಿನತ್ತ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್​, ಕಾಡಾನೆಗಳಿಗೆ ಬಸ್​ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಶಿವಗಿರಿ ಕ್ಷೇತ್ರದ ಹನುಮಂತನಕಲ್ಲು ಗ್ರಾಮದ ಬಳಿ ನಡೆದಿದೆ.

Ramanagara

ರಾಮನಗರ: ಕಾಡಾನೆಗಳಿಗೆ ಬಸ್​ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಎಸ್​ಆರ್​ಟಿಸಿ ಬಸ್​ ಹಳ್ಳಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಶಿವಗಿರಿ ಕ್ಷೇತ್ರದ ಹನುಮಂತನಕಲ್ಲು ಗ್ರಾಮದ ಬಳಿ ಸಂಭವಿಸಿದೆ.

Ramanagara
ಹಳ್ಳಕ್ಕೆ ಬಿದ್ದಿರುವ ಬಸ್​

ಶಿವಗಿರಿ ಕ್ಷೇತ್ರದಿಂದ ಬೆಂಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ ಇದಾಗಿದ್ದು, ಬಸ್​ನಲ್ಲಿ ಸುಮಾರು 20 ಮಂದಿ ‌ಪ್ರಯಾಣಿಸುತ್ತಿದ್ದರು. ಬಸ್​ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಏಕಾಏಕಿ ಕಾಡಾನೆಗಳು ಅಡ್ಡ ಬಂದಿದ್ದರಿಂದ ಅವುಗಳಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್​ ಹಳ್ಳಕ್ಕೆ ಬಿದ್ದಿದೆ.

ಘಟನೆಯಲ್ಲಿ ಸುಮಾರು 14 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮನಗರ: ಕಾಡಾನೆಗಳಿಗೆ ಬಸ್​ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಎಸ್​ಆರ್​ಟಿಸಿ ಬಸ್​ ಹಳ್ಳಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಶಿವಗಿರಿ ಕ್ಷೇತ್ರದ ಹನುಮಂತನಕಲ್ಲು ಗ್ರಾಮದ ಬಳಿ ಸಂಭವಿಸಿದೆ.

Ramanagara
ಹಳ್ಳಕ್ಕೆ ಬಿದ್ದಿರುವ ಬಸ್​

ಶಿವಗಿರಿ ಕ್ಷೇತ್ರದಿಂದ ಬೆಂಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ ಇದಾಗಿದ್ದು, ಬಸ್​ನಲ್ಲಿ ಸುಮಾರು 20 ಮಂದಿ ‌ಪ್ರಯಾಣಿಸುತ್ತಿದ್ದರು. ಬಸ್​ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಏಕಾಏಕಿ ಕಾಡಾನೆಗಳು ಅಡ್ಡ ಬಂದಿದ್ದರಿಂದ ಅವುಗಳಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್​ ಹಳ್ಳಕ್ಕೆ ಬಿದ್ದಿದೆ.

ಘಟನೆಯಲ್ಲಿ ಸುಮಾರು 14 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Intro:Body:ರಾಮನಗರ : ಕಾಡನೆಗಳನ್ನ ತಪ್ಪಿಸಲು ಹೋಗಿ ಕೆಎಸ್ ಆರ್ಟಿಸಿ ಬಸ್ ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ‌ ಈ ವೇಳೆ ಸುಮಾರು 14 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕನಕಪುರ ತಾಲ್ಲೂಕಿನ ಶಿವಗಿರಿ ಕ್ಣೇತ್ರದ ಹನುಮಂತನಕಲ್ಲು ಗ್ರಾಮದ ಬಳಿ ಘಟನೆ ಸಂಭವಿಸಿದ್ದು ಬಸ್ ತೆರಳುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಾಡನೆಗಳುಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿದ್ದು ಘಟನೆಗೆ ಕಾರಣ ಎನ್ನಲಾಗಿದೆ
ಶಿವಗಿರಿ ಕ್ಷೇತ್ರದಿಂದ ಬೆಂಗಳೂರಿನತ್ತ ಹೊರಟ್ಟಿದ್ದ ಸಾರಿಗೆ ಸಂಸ್ಥೆ ಬಸ್ ನಲ್ಲಿ‌ಸುಮಾರು 20 ಮಂದಿ‌ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ
ಘಟನೆಯಲ್ಲಿ ಬಸ್ ನಲ್ಲಿದ್ದ ೧೪ ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು
ಕೆಲವು ಪ್ರಯಾಣಿಕರಿಗೆ ಮಾತ್ರ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.