ETV Bharat / state

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್​​ಆರ್ ಟಿಸಿ ಬಸ್: ಇಬ್ಬರ ಸ್ಥಿತಿ ಗಂಭೀರ - ಸೋಲೂರು ಗ್ರಾಮದಲ್ಲಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ಮಾಗಡಿ ತಾಲೂಕಿನ ಸೋಲೂರು ಗ್ರಾಮದ ಬಳಿ ಪಲ್ಟಿ ಹೊಡೆದಿದ್ದು, ಹಲವಾರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬಸ್​ ಪಲ್ಟಿ
author img

By

Published : Oct 30, 2019, 2:11 PM IST

ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ KSRTC ಸ್ಲೀಪರ್ ಕೋಚ್ ಬಸ್ ಪಲ್ಟಿ ಹೊಡೆದು ಇಬ್ಬರು ಗಂಭೀರವಾಗಿ ಗಾಯಾಗೊಂಡಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗ್ರಾಮದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಈ ದುರ್ಘಟನೆ ನಡೆದಿದ್ದು, ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ ಈ ವೇಳೆ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಸ್ಲೀಪರ್ ಕೋಚ್ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿಯೇ ಪಲ್ಟಿ ಹೊಡೆದಿದೆ.

ಬಸ್​ ಪಲ್ಟಿಯಾದ ಸ್ಥಳ

ಬಸ್ ನಲ್ಲಿ ಒಟ್ಟು 32 ಜನ ಪ್ರಯಾಣಿಸುತ್ತಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ವವಶಾತ್​​ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಸಂಬಂಧ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ‌ ಪರಿಸ್ಥಿತಿ ನಿಭಾಯಿಸಿದ್ದಾರೆ.

ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ KSRTC ಸ್ಲೀಪರ್ ಕೋಚ್ ಬಸ್ ಪಲ್ಟಿ ಹೊಡೆದು ಇಬ್ಬರು ಗಂಭೀರವಾಗಿ ಗಾಯಾಗೊಂಡಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗ್ರಾಮದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಈ ದುರ್ಘಟನೆ ನಡೆದಿದ್ದು, ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ ಈ ವೇಳೆ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಸ್ಲೀಪರ್ ಕೋಚ್ ಬಸ್ ಡಿವೈಡರ್​ಗೆ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿಯೇ ಪಲ್ಟಿ ಹೊಡೆದಿದೆ.

ಬಸ್​ ಪಲ್ಟಿಯಾದ ಸ್ಥಳ

ಬಸ್ ನಲ್ಲಿ ಒಟ್ಟು 32 ಜನ ಪ್ರಯಾಣಿಸುತ್ತಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ವವಶಾತ್​​ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಸಂಬಂಧ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ‌ ಪರಿಸ್ಥಿತಿ ನಿಭಾಯಿಸಿದ್ದಾರೆ.

Intro:ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್ ಆರ್ ಟಿಸಿ ಬಸ್ . ಇಬ್ಬರ ಸ್ಥಿತಿ ಗಂಭೀರ
Body:ನೆಲಮಂಗಲ : ಚಾಲಕನ ನಿಯಂತ್ರಣ ತಪ್ಪಿದ ಕೆ‌.ಎಸ್.ಆರ್.ಟಿ.ಸಿ. ಸ್ಲೀಪರ್ ಕೋಚ್ ಬಸ್ ಪಲ್ಟಿ ಹೊಡೆದು ಇಬ್ಬರು ಗಂಭೀರವಾಗಿ ಗಾಯಾಗೊಂಡಿದ್ದಾರೆ

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಗ್ರಾಮದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಘಟನೆ ನಡೆದಿದೆ. ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ ವೇಳೆ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಸ್ಲೀಪರ್ ಕೋಚ್ ಬಸ್ ಡಿವೈಡರ್ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿಯೇ ಪಲ್ಟಿ ಹೊಡೆದಿದೆ.
ಬಸ್ ನಲ್ಲಿದ 32ಜನ ಪ್ರಯಾಣಿಕರಿದ್ದು
ಘಟನೆಯಲ್ಲಿ ಅಕ್ಷಯ್, ಕಮಲಾಕ್ಷ ಇಬ್ಬರು ಗಂಭೀರ ಗಾಯಗೊಂಡಿದ್ದು . ಗಾಯಾಳು ನೆಲಮಂಗಲ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.