ETV Bharat / state

ಬೈಕ್​ಗೆ ಡಿಕ್ಕಿ ಹೊಡೆದು ಮಿನಿ ಬಸ್​​ ಪಲ್ಟಿ: 15 ಜನರಿಗೆ ಗಾಯ - undefined

ಜಯಪುರ ಗ್ರಾಮದ ಬಳಿಯ ಪೇಟೆ ಕುರುಬರಹಳ್ಳಿ ನಡುವೆ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಪಲ್ಟಿಯಾಗಿದೆ. ರಾಮನಗರಕ್ಕೆ ಬರುತ್ತಿದ್ದ ಮಿನಿ ಬಸ್ ಚಾಲಕನ ಅಜಾಗರೂಕತೆ‌ ಮತ್ತು ಅತಿಯಾದ ವೇಗವೇ ಅಪಘಾತಕ್ಕೆ‌ ಕಾರಣ ಎನ್ನಲಾಗಿದ್ದು, ಗಂಬೀರವಾಗಿ ಗಾಯಗೊಂಡ ಗಾಯಾಳುಗಳಿಗೆ ಸರ್ಕಾರಿ ಆಸ್ಫತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಿನ್ ಬಸ್ ಬೈಕ್ ಡಿಕ್ಕಿ
author img

By

Published : Jul 13, 2019, 10:46 AM IST

ರಾಮನಗರ‌: ಜಯಪುರ ಗೇಟ್ ಬಳಿ ಮಿನ್ ಬಸ್ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿ ಇದ್ದ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯಗಳಾಗಿರುವ ಘಟನೆ‌ ನಡೆದಿದೆ.

ತಾಲೂಕಿನ ಜಯಪುರ ಗ್ರಾಮದ ಬಳಿಯ ಪೇಟೆ ಕುರುಬರಹಳ್ಳಿ ನಡುವೆ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಪಲ್ಟಿಯಾಗಿದೆ. ರಾಮನಗರಕ್ಕೆ ಬರುತ್ತಿದ್ದ ಮಿನಿ ಬಸ್ ಚಾಲಕನ ಅಜಾಗರೂಕತೆ‌ ಮತ್ತು ಅತಿಯಾದ ವೇಗವೇ ಅಪಘಾತಕ್ಕೆ‌ ಕಾರಣ ಎನ್ನಲಾಗಿದ್ದು, ಗಂಬೀರವಾಗಿ ಗಾಯಗೊಂಡ ಗಾಯಾಳುಗಳಿಗೆ ಸರ್ಕಾರಿ ಆಸ್ಫತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಿನ್ ಬಸ್ - ಬೈಕ್ ಡಿಕ್ಕಿ

ರಾಮನಗರ ಹೊರವಲಯದಲ್ಲಿರುವ ಮಧುರಾ ಗಾರ್ಮೆಂಟ್ಸ್​​ಗೆ ಸೇರಿದ ಬಸ್ ಮಾಗಡಿ ರಸ್ತೆಯ ಅಕ್ಕೂರು ಗ್ರಾಮದಿಂದ ಬರುತ್ತಿತ್ತು ಎನ್ನಲಾಗಿದ್ದು, ಅತಿ ವೇಗವಾಗಿ ಬಂದ ವಾಹನ‌ ಚಾಲಕ ದಿಢೀರ್ ಬ್ರೇಕ್ ‌ಹಾಕಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಸ್ತೆ‌ ಮಧ್ಯೆ ಬಿದ್ದಿದ್ದ ವಾಹನಗಳ ತೆರವು ಕಾರ್ಯಾಚರಣೆ ನಡೆಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ರಾಮನಗರ‌: ಜಯಪುರ ಗೇಟ್ ಬಳಿ ಮಿನ್ ಬಸ್ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್​​ನಲ್ಲಿ ಇದ್ದ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯಗಳಾಗಿರುವ ಘಟನೆ‌ ನಡೆದಿದೆ.

ತಾಲೂಕಿನ ಜಯಪುರ ಗ್ರಾಮದ ಬಳಿಯ ಪೇಟೆ ಕುರುಬರಹಳ್ಳಿ ನಡುವೆ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಪಲ್ಟಿಯಾಗಿದೆ. ರಾಮನಗರಕ್ಕೆ ಬರುತ್ತಿದ್ದ ಮಿನಿ ಬಸ್ ಚಾಲಕನ ಅಜಾಗರೂಕತೆ‌ ಮತ್ತು ಅತಿಯಾದ ವೇಗವೇ ಅಪಘಾತಕ್ಕೆ‌ ಕಾರಣ ಎನ್ನಲಾಗಿದ್ದು, ಗಂಬೀರವಾಗಿ ಗಾಯಗೊಂಡ ಗಾಯಾಳುಗಳಿಗೆ ಸರ್ಕಾರಿ ಆಸ್ಫತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಿನ್ ಬಸ್ - ಬೈಕ್ ಡಿಕ್ಕಿ

ರಾಮನಗರ ಹೊರವಲಯದಲ್ಲಿರುವ ಮಧುರಾ ಗಾರ್ಮೆಂಟ್ಸ್​​ಗೆ ಸೇರಿದ ಬಸ್ ಮಾಗಡಿ ರಸ್ತೆಯ ಅಕ್ಕೂರು ಗ್ರಾಮದಿಂದ ಬರುತ್ತಿತ್ತು ಎನ್ನಲಾಗಿದ್ದು, ಅತಿ ವೇಗವಾಗಿ ಬಂದ ವಾಹನ‌ ಚಾಲಕ ದಿಢೀರ್ ಬ್ರೇಕ್ ‌ಹಾಕಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಸ್ತೆ‌ ಮಧ್ಯೆ ಬಿದ್ದಿದ್ದ ವಾಹನಗಳ ತೆರವು ಕಾರ್ಯಾಚರಣೆ ನಡೆಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

Intro:Body:ರಾಮನಗರ‌ : ಜಯಪುರ ಗೇಟ್ ಬಳಿ ಮಿನ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಇದ್ದ 15 ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯಗಳಾಗಿರುವ ಘಟನೆ‌ ನಡೆದಿದೆ.
ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿಯ ಪೇಟೆ ಕುರುಬರಹಳ್ಳಿ ನಡುವೆ ಅಪಘಾತ ಸಂಭವಿಸಿದ್ದು ಮಿನಿ ಬಸ್ ಪಲ್ಟಿಯಾಗಿದೆ. ರಾಮನಗರಕ್ಕೆ ಬರುತ್ತಿದ್ದ ಮಿನಿ ಬಸ್ ಚಾಲಕನ ಅಜಾಗರೂಕತೆ‌ ಮತ್ತು ಅತಿ ವೇಗವೇ ಅಪಘಾತಕ್ಕೆ‌ಕಾರಣ ಎನ್ನಲಾಗಿದ್ದು ಗಂಬೀರವಾಗಿ ಗಾಯಗೊಂಡ ಗಾಯಾಳುಗಳಿಗೆ ಸರ್ಕಾರಿ ಆಸ್ಫತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಮನಗರ ಹೊರವಲಯದಲ್ಲಿರುವ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಮಾಗಡಿ ರಸ್ತೆಯ ಅಕ್ಕೂರು ಗ್ರಾಮದಿಂದ ಬರುತ್ತಿತ್ತು ಎನ್ನಲಾಗಿದ್ದು ಅತಿ ವೇಗವಾಹಿ ಬಂದ ವಾಹನ‌ಚಾಲಕ ದಿಡೀರ್ ಬ್ರೇಕ್ ‌ಹಾಕಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಹಿದೆ.
ಸ್ಥಳಕ್ಕೆ ಗ್ರಾಮಾಂತರ ಪೋಲೀಸರು ದೌಡಾಯಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದ್ದು ರಸ್ತೆ‌ ಮಧ್ಯೆ ಬಿದ್ದಿದ್ದ ವಾಹನಗಳ ತೆರವು ಕಾರ್ಯಾಚರಣೆ ನಡೆಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.