ರಾಮನಗರ: ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ನೂತನ ಸಚಿವ ಸಿ.ಪಿ. ಯೋಗೇಶ್ವರ್ ಆಗಮಿಸಿದ್ದು, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ.
ಚನ್ನಪಟ್ಟಣಕ್ಕೆ ಸಿಪಿವೈ ಆಗಮನ: ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ
ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಆಗಮಿಸಿದ ನೂತನ ಸಚಿವ ಸಿ.ಪಿ. ಯೋಗೇಶ್ವರ್ ಕೆಂಗಲ್ ಆಂಜನೇಯಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
![ಚನ್ನಪಟ್ಟಣಕ್ಕೆ ಸಿಪಿವೈ ಆಗಮನ: ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ Ramnagar](https://etvbharatimages.akamaized.net/etvbharat/prod-images/768-512-10284551-thumbnail-3x2-net.jpg?imwidth=3840)
ಕೆಂಗಲ್ನಿಂದ ಮೆರವಣಿಗೆ ಮೂಲಕ ಸ್ವ ಕ್ಷೇತ್ರಕ್ಕೆ ಆಗಮಿಸಿದ ಸಚಿವರು, ಚನ್ನಪಟ್ಟಣದ ಕೆಂಗಲ್ ಆಂಜನೇಯಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ ಹಿನ್ನೆಲೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
ಓದಿ: ನೂತನ ಸಚಿವರಾಗಿ ಸಿ ಪಿ ಯೋಗೇಶ್ವರ್ ಪ್ರಮಾಣ.. 'ಸೈನಿಕ' ನಡೆದು ಬಂದ ಹಾದಿ..
ರಾಮನಗರ: ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ನೂತನ ಸಚಿವ ಸಿ.ಪಿ. ಯೋಗೇಶ್ವರ್ ಆಗಮಿಸಿದ್ದು, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ.
ಕೆಂಗಲ್ನಿಂದ ಮೆರವಣಿಗೆ ಮೂಲಕ ಸ್ವ ಕ್ಷೇತ್ರಕ್ಕೆ ಆಗಮಿಸಿದ ಸಚಿವರು, ಚನ್ನಪಟ್ಟಣದ ಕೆಂಗಲ್ ಆಂಜನೇಯಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ ಹಿನ್ನೆಲೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.
ಓದಿ: ನೂತನ ಸಚಿವರಾಗಿ ಸಿ ಪಿ ಯೋಗೇಶ್ವರ್ ಪ್ರಮಾಣ.. 'ಸೈನಿಕ' ನಡೆದು ಬಂದ ಹಾದಿ..