ETV Bharat / state

ಕಾರು ಅಪಘಾತ: ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವಾದ ಸಂಸದ ಪ್ರತಾಪ ಸಿಂಹ

author img

By

Published : Nov 22, 2021, 5:43 PM IST

ಹೆದ್ದಾರಿಯಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡವರ ನೆರವಿಗೆ ಧಾವಿಸುವ ಮೂಲಕ ಸಂಸದ ಪ್ರತಾಪ ಸಿಂಹ(MP Pratap simha) ಮಾನವೀಯತೆ ಮೆರೆದಿದ್ದಾರೆ.

mp pratap simha helps accident  victims in ramnagar
ಮಾನವೀಯತೆ ಮೆರೆದ ಸಂಸದ ಪ್ರತಾಪ ಸಿಂಹ

ರಾಮನಗರ: ಹೆದ್ದಾರಿಯಲ್ಲಿ ಕಾರು ಅಪಘಾತವಾಗಿದ್ದು(car accident) ತಕ್ಷಣ ಸ್ಥಳಕ್ಕೆ ಧಾವಿಸಿದ ಸಂಸದ ಪ್ರತಾಪ ಸಿಂಹ(MP Pratap simha) ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.

ಮಾನವೀಯತೆ ಮೆರೆದ ಸಂಸದ ಪ್ರತಾಪ ಸಿಂಹ

ಚನ್ನಪಟ್ಟಣ ತಾಲೂಕಿನ ಬೆಂಗಳೂರು- ಮೈಸೂರು ಹೆದ್ದಾರಿಯ ಮುದಗೆರೆ ಬಳಿ ಕಾರು ಪಲ್ಟಿಯಾಗಿತ್ತು. ಈ ಸಂದರ್ಭದಲ್ಲಿ ಅಲ್ಲೆ ಪಕ್ಕದ ಹೋಟೆಲ್​​ನಲ್ಲಿ ಊಟ ಮಾಡುತ್ತಿದ್ದ ಸಂಸದ ಪ್ರತಾಪ್ ಸಿಂಹ ಅಪಘಾತ ನಡೆದ ತಕ್ಷಣ ಹೋಟೆಲ್​​ನಿಂದ ಹೊರಗೆ ಬಂದು ಗಾಯಳುಗಳನ್ನ ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ:ನಿಮ್ಮ ಹೆಸರಲ್ಲೇ ದಾಸ್ಯವಿದೆ.. ಮತ್ತೆ ಪ್ರಿಯಾಂಕ್ ಖರ್ಗೆಯನ್ನು ಕೆಣಕಿದ ಸಂಸದ ಪ್ರತಾಪ್ ಸಿಂಹ

ರಾಮನಗರ: ಹೆದ್ದಾರಿಯಲ್ಲಿ ಕಾರು ಅಪಘಾತವಾಗಿದ್ದು(car accident) ತಕ್ಷಣ ಸ್ಥಳಕ್ಕೆ ಧಾವಿಸಿದ ಸಂಸದ ಪ್ರತಾಪ ಸಿಂಹ(MP Pratap simha) ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.

ಮಾನವೀಯತೆ ಮೆರೆದ ಸಂಸದ ಪ್ರತಾಪ ಸಿಂಹ

ಚನ್ನಪಟ್ಟಣ ತಾಲೂಕಿನ ಬೆಂಗಳೂರು- ಮೈಸೂರು ಹೆದ್ದಾರಿಯ ಮುದಗೆರೆ ಬಳಿ ಕಾರು ಪಲ್ಟಿಯಾಗಿತ್ತು. ಈ ಸಂದರ್ಭದಲ್ಲಿ ಅಲ್ಲೆ ಪಕ್ಕದ ಹೋಟೆಲ್​​ನಲ್ಲಿ ಊಟ ಮಾಡುತ್ತಿದ್ದ ಸಂಸದ ಪ್ರತಾಪ್ ಸಿಂಹ ಅಪಘಾತ ನಡೆದ ತಕ್ಷಣ ಹೋಟೆಲ್​​ನಿಂದ ಹೊರಗೆ ಬಂದು ಗಾಯಳುಗಳನ್ನ ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ:ನಿಮ್ಮ ಹೆಸರಲ್ಲೇ ದಾಸ್ಯವಿದೆ.. ಮತ್ತೆ ಪ್ರಿಯಾಂಕ್ ಖರ್ಗೆಯನ್ನು ಕೆಣಕಿದ ಸಂಸದ ಪ್ರತಾಪ್ ಸಿಂಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.