ETV Bharat / state

ರಾಮನಗರ, ಚನ್ನಪಟ್ಟಣದ ಲಾಕ್​​ಡೌನ್ : ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಹೆಚ್​ಡಿಕೆ - Ramanagar, Channapattana Lock Down

ಕೊರೊನಾ ಹರಡುವಿಕೆ ತಡೆಗಟ್ಟುವ ಸಲುವಾಗಿ ರಾಮನಗರ-ಚನ್ನಪಟ್ಟಣದಲ್ಲಿ ಲಾಕ್​​​ಡೌನ್ ಜಾರಿಗೊಳಿಸುವಂತೆ ಕೋರಿ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಹೆಚ್​ಡಿಕೆ
ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಹೆಚ್​ಡಿಕೆ
author img

By

Published : Jun 24, 2020, 11:56 PM IST

ಬೆಂಗಳೂರು: ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಲಾಕ್​​​ಡೌನ್ ಜಾರಿಗೊಳಿಸುವಂತೆ ಕೋರಿ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

  • ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಲಾಕ್ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. pic.twitter.com/D7j8VRToXf

    — H D Kumaraswamy (@hd_kumaraswamy) June 24, 2020 " class="align-text-top noRightClick twitterSection" data=" ">

ಪತ್ರದ ಸಾರಾಂಶ : 'ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಸಮುದಾಯಕ್ಕೆ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗ್ಗೆ 7 ಗಂಟೆಯಿಂದ 11.00 ಗಂಟೆಯವರೆಗೆ ಸಾರ್ವಜನಿಕರಿಗೆ ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ. 11 ಗಂಟೆಯಿಂದ ಮರುದಿನ ಬೆಳಗ್ಗೆ 7 ಗಂಟೆವರೆಗೆ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ, ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಸಂಪರ್ಕ ವ್ಯವಸ್ಥೆಯನ್ನು ತಡೆಗಟ್ಟಲು ಸಂಪೂರ್ಣವಾಗಿ ಲಾಕ್​​ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ' ಪತ್ರದಲ್ಲಿ ಕೋರಿದ್ದಾರೆ.

ಬೆಂಗಳೂರು: ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಲಾಕ್​​​ಡೌನ್ ಜಾರಿಗೊಳಿಸುವಂತೆ ಕೋರಿ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

  • ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಲಾಕ್ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. pic.twitter.com/D7j8VRToXf

    — H D Kumaraswamy (@hd_kumaraswamy) June 24, 2020 " class="align-text-top noRightClick twitterSection" data=" ">

ಪತ್ರದ ಸಾರಾಂಶ : 'ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಸಮುದಾಯಕ್ಕೆ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗ್ಗೆ 7 ಗಂಟೆಯಿಂದ 11.00 ಗಂಟೆಯವರೆಗೆ ಸಾರ್ವಜನಿಕರಿಗೆ ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ. 11 ಗಂಟೆಯಿಂದ ಮರುದಿನ ಬೆಳಗ್ಗೆ 7 ಗಂಟೆವರೆಗೆ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ, ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಸಂಪರ್ಕ ವ್ಯವಸ್ಥೆಯನ್ನು ತಡೆಗಟ್ಟಲು ಸಂಪೂರ್ಣವಾಗಿ ಲಾಕ್​​ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ' ಪತ್ರದಲ್ಲಿ ಕೋರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.