ETV Bharat / state

ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿ ಆಗ್ತಾರೆ: ಸಚಿವ ನಾರಾಯಣ ಗೌಡ

author img

By

Published : Jun 30, 2021, 6:31 PM IST

ಕಾಂಗ್ರೆಸ್​ನವರು ನಾವೇ ಮುಂದಿನ ಭಾರಿ ಅಧಿಕಾರಕ್ಕೆ ಬರುತ್ತೇವೆ ಎಂದು ಸ್ವಪ್ನ ಕಾಣ್ತಿದ್ದಾರೆ ಅಷ್ಟೇ. ಚುನಾವಣೆಗೆ ಇನ್ನೂ 2 ವರ್ಷಗಳು ಬಾಕಿಯಿದೆ. ಆದರೆ, ಈಗಲೇ ಅವರು ಸಿಎಂ ಕುರ್ಚಿಯ ಕನಸು ಕಾಣ್ತಿದ್ದಾರೆ ಎಂದು ಸಚಿವ ನಾರಾಯಣ ಗೌಡ ವ್ಯಂಗ್ಯವಾಡಿದ್ದಾರೆ.

minister-narayana-gowda
ಸಚಿವ ನಾರಾಯಣ ಗೌಡ

ರಾಮನಗರ: ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿ ಆಗ್ತಾರೆ, ಅವರ ಕೇಸ್​ ಆದಷ್ಟು ಬೇಗ ಕ್ಲಿಯರ್ ಆಗುತ್ತೆ. ಅವರ ಬಗ್ಗೆ ನಮಗೆ ಗೌರವ ಇದೆ. ನಾವೆಲ್ಲರೂ ಜೊತೆಗಿದ್ದವರು ಎಂದು ಸಚಿವ ನಾರಾಯಣ ಗೌಡ ತಿಳಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ನಾವೇ ಮುಂದಿನ ಭಾರಿ ಅಧಿಕಾರಕ್ಕೆ ಬರುತ್ತೇವೆ ಎಂದು ಕನಸು ಕಾಣ್ತಿದ್ದಾರೆ ಅಷ್ಟೇ. ಚುನಾವಣೆಗೆ ಇನ್ನು 2 ವರ್ಷಗಳು ಬಾಕಿಯಿದೆ. ಆದರೆ, ಈಗಲೇ ಅವರು ಸಿಎಂ ಕುರ್ಚಿಯ ಕನಸು ಕಾಣ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಚಿವ ನಾರಾಯಣ ಗೌಡ ಮಾತನಾಡಿದರು

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆಯಿಲ್ಲ. 2 ವರ್ಷಗಳ ಕಾಲ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ಬಾರಿ ಚುನಾವಣೆಯಲ್ಲಿ ‌ಕೂಡ ಬಿಜೆಪಿ 100-150 ಸೀಟ್ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತೆ‌. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಓದಿ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡವನ ಕೊಲೆ: ಆರೋಪಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು

ರಾಮನಗರ: ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿ ಆಗ್ತಾರೆ, ಅವರ ಕೇಸ್​ ಆದಷ್ಟು ಬೇಗ ಕ್ಲಿಯರ್ ಆಗುತ್ತೆ. ಅವರ ಬಗ್ಗೆ ನಮಗೆ ಗೌರವ ಇದೆ. ನಾವೆಲ್ಲರೂ ಜೊತೆಗಿದ್ದವರು ಎಂದು ಸಚಿವ ನಾರಾಯಣ ಗೌಡ ತಿಳಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ನಾವೇ ಮುಂದಿನ ಭಾರಿ ಅಧಿಕಾರಕ್ಕೆ ಬರುತ್ತೇವೆ ಎಂದು ಕನಸು ಕಾಣ್ತಿದ್ದಾರೆ ಅಷ್ಟೇ. ಚುನಾವಣೆಗೆ ಇನ್ನು 2 ವರ್ಷಗಳು ಬಾಕಿಯಿದೆ. ಆದರೆ, ಈಗಲೇ ಅವರು ಸಿಎಂ ಕುರ್ಚಿಯ ಕನಸು ಕಾಣ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಚಿವ ನಾರಾಯಣ ಗೌಡ ಮಾತನಾಡಿದರು

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆಯಿಲ್ಲ. 2 ವರ್ಷಗಳ ಕಾಲ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ಬಾರಿ ಚುನಾವಣೆಯಲ್ಲಿ ‌ಕೂಡ ಬಿಜೆಪಿ 100-150 ಸೀಟ್ ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತೆ‌. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಓದಿ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡವನ ಕೊಲೆ: ಆರೋಪಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.