ETV Bharat / state

ಬಿಎಸ್​ವೈ ಪತ್ನಿ ಒಂದು ಅಡಿ ನೀರಲ್ಲಿ ಮುಳುಗಿ ಸಾಯಲು ಹೇಗೆ ಸಾಧ್ಯ?: ಹೊಸ ಬಾಂಬ್​ ಸಿಡಿಸಿದ ಹೆಚ್​ಡಿಕೆ - ramanagara news

ಸಿಎಂ ಯಡಿಯೂರಪ್ಪ ಅವರ ಪತ್ನಿಯ ಸಾವು ಕುರಿತಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ. ಅದು ಅನುಮಾನಾಸ್ಪದ ಸಾವು ಅನ್ನೋ ರೀತಿಯಲ್ಲಿ ಹೆಚ್​ ಡಿ ಕೆ ಹೊಸ ಬಾಂಬ್​ ಸಿಡಿಸಿದ್ದಾರೆ.

ಯಡಿಯೂರಪ್ಪ ಅವರ ಪತ್ನಿ ಸಾವು ಸಹಜವಲ್ಲ: ಹೊಸ ಬಾಂಬ್​ ಸಿಡಿಸಿದ್ರು ಹೆಚ್​ಡಿಕೆ
author img

By

Published : Sep 20, 2019, 7:34 PM IST

ರಾಮನಗರ: ಸಿಎಂ ಯಡಿಯೂರಪ್ಪ ಅವರ ಪತ್ನಿಯ ಸಾವು ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ. ಅದು ಅನುಮಾನಾಸ್ಪದ ಸಾವಾಗಿತ್ತು ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದ್ದಾರೆ.

ಯಡಿಯೂರಪ್ಪ ಅವರ ಪತ್ನಿ ಸಾವು ಸಹಜವಲ್ಲ: ಹೊಸ ಬಾಂಬ್​ ಸಿಡಿಸಿದ್ರು ಹೆಚ್​ಡಿಕೆ

ಇಂದು ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಒಂದು ಅಡಿ ಇರುವ ನೀರಿನ ಸಂಪಿಗೆ ಬಿದ್ದು ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವನ್ನಪ್ಪಿದ್ದರು ಅನ್ನೋದು ನಿಗೂಢವಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಒಂದು ಅಡಿ ನೀರಿನ ಸಂಪ್​ಲ್ಲಿ ಬಿದ್ದು ಮೃತಪಟ್ಟಿದ್ದು ಅನುಮಾನಾಸ್ಪದ ಅಲ್ಲವೇ ಎಂದು ಹೆಚ್​ಡಿಕೆ ಪ್ರಶ್ನಿಸಿದ್ದಾರೆ. ಅಲ್ಲದೆ, ಇದರ ಬಗ್ಗೆ ಯಾರೂ ಕೂಡ ಪ್ರಚಾರ ಮಾಡಲ್ಲ. ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದ್ದು, ನನಗೆ ರಾಜಕೀಯ ಅವಶ್ಯಕತೆ ಇಲ್ಲ. ಜನರಿಗಾಗಿ ಮಾತ್ರ ಇನ್ನೂ ರಾಜಕೀಯದಲ್ಲಿ ಇದ್ದೇನೆ ಎಂದರು.

ಸಿಬಿಐ, ಐಟಿ, ಇಡಿ ಅಧಿಕಾರಿಗಳಿಗೆ ಸವಾಲ್​

ಪಸ್ತುತ ರಾಜಕೀಯದಿಂದ ಬೇಸತ್ತಿದ್ದೇನೆ. ನಾನು ಯಾವುದೇ ಒಂದು ಅಕ್ರಮ ಮಾಡಿಲ್ಲ. ನಮ್ಮ ಮನೆ ಹತ್ತಿರ ಯಾವ ಸಿಬಿಐ, ಐಟಿ, ಇಡಿ ಅಧಿಕಾರಿಗಳು ಅವರು ಬರ್ತಿರಾ ಬನ್ನಿ. ನಾನು ಯಾವ ಅಧಿಕಾರಿಗೂ ತೊಂದರೆ ಕೊಟ್ಟಿಲ್ಲ. ಎಲ್ದಕ್ಕೂ ಸಿದ್ಧವಾಗಿದ್ದೇನೆ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ರಾಮನಗರ: ಸಿಎಂ ಯಡಿಯೂರಪ್ಪ ಅವರ ಪತ್ನಿಯ ಸಾವು ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ. ಅದು ಅನುಮಾನಾಸ್ಪದ ಸಾವಾಗಿತ್ತು ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದ್ದಾರೆ.

ಯಡಿಯೂರಪ್ಪ ಅವರ ಪತ್ನಿ ಸಾವು ಸಹಜವಲ್ಲ: ಹೊಸ ಬಾಂಬ್​ ಸಿಡಿಸಿದ್ರು ಹೆಚ್​ಡಿಕೆ

ಇಂದು ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಒಂದು ಅಡಿ ಇರುವ ನೀರಿನ ಸಂಪಿಗೆ ಬಿದ್ದು ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವನ್ನಪ್ಪಿದ್ದರು ಅನ್ನೋದು ನಿಗೂಢವಾಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಒಂದು ಅಡಿ ನೀರಿನ ಸಂಪ್​ಲ್ಲಿ ಬಿದ್ದು ಮೃತಪಟ್ಟಿದ್ದು ಅನುಮಾನಾಸ್ಪದ ಅಲ್ಲವೇ ಎಂದು ಹೆಚ್​ಡಿಕೆ ಪ್ರಶ್ನಿಸಿದ್ದಾರೆ. ಅಲ್ಲದೆ, ಇದರ ಬಗ್ಗೆ ಯಾರೂ ಕೂಡ ಪ್ರಚಾರ ಮಾಡಲ್ಲ. ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದ್ದು, ನನಗೆ ರಾಜಕೀಯ ಅವಶ್ಯಕತೆ ಇಲ್ಲ. ಜನರಿಗಾಗಿ ಮಾತ್ರ ಇನ್ನೂ ರಾಜಕೀಯದಲ್ಲಿ ಇದ್ದೇನೆ ಎಂದರು.

ಸಿಬಿಐ, ಐಟಿ, ಇಡಿ ಅಧಿಕಾರಿಗಳಿಗೆ ಸವಾಲ್​

ಪಸ್ತುತ ರಾಜಕೀಯದಿಂದ ಬೇಸತ್ತಿದ್ದೇನೆ. ನಾನು ಯಾವುದೇ ಒಂದು ಅಕ್ರಮ ಮಾಡಿಲ್ಲ. ನಮ್ಮ ಮನೆ ಹತ್ತಿರ ಯಾವ ಸಿಬಿಐ, ಐಟಿ, ಇಡಿ ಅಧಿಕಾರಿಗಳು ಅವರು ಬರ್ತಿರಾ ಬನ್ನಿ. ನಾನು ಯಾವ ಅಧಿಕಾರಿಗೂ ತೊಂದರೆ ಕೊಟ್ಟಿಲ್ಲ. ಎಲ್ದಕ್ಕೂ ಸಿದ್ಧವಾಗಿದ್ದೇನೆ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

Intro:Body:ರಾಮನಗರ: ಸಿಎಂ ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ
ಅನುಮಾನಾಸ್ಪದವಾಗಿ ಸಿಎಂ ಪತ್ನಿ ಸಾವಾಗಿತ್ತು
ಒಂದು ಅಡಿ ಒಂದು‌ ಅಡಿ ಇರುವ ನೀರಿನ ಸಂಪಿಗೆ ಬಿದ್ದು ಸತ್ತಿದಿದ್ದರು ಎಂದು ಮಾಜಿ‌ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ‌ ಹೊಸ ಬಾಂಬ್ ಸಿಡಿಸಿದ್ದಾರೆ.
ಸ್ವ ಕ್ಷೇತ್ರದ ಕಾಲೇಜು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಯಡಿಯೂರಪ್ಪ ಪತ್ನಿ ಸತ್ತಿದ್ದು ಅನುಮಾನಾಸ್ಪದ ಸಾವು ಅಲ್ಲವೇ..? ಇದರ ಬಗ್ಗೆ ಯಾರು ಕೂಡ ಪ್ರಚಾರ ಮಾಡಲ್ಲ ನನಗೆ ಬಿಡದಿಯಲ್ಲಿ ಕೃಷಿ ಭೂಮಿ ಇದೆ
ನನಗೆ ರಾಜಕೀಯ ಅವಶ್ಯಕತೆ ಇಲ್ಲ ಜನರಿಗಾಗಿ ಇನ್ನೂ ನಾನು ರಾಜಕೀಯದಲ್ಲಿ ಇದ್ದೇನೆ ಮಾಧ್ಯಮದ ವಿರುದ್ದ ಹರಿಹಾಯ್ದರು
ರಾಜಕೀಯದಿಂದ ಬೇಸತ್ತಿದ್ದೇನೆ ನಾನು ಯಾವುದೇ ಒಂದು ಅಕ್ರಮ ಮಾಡಿಲ್ಲ ,ಬನ್ನಿ ನಮ್ಮ ಮನೆ ಹತ್ತಿರ ಯಾವ ಸಿಬಿಐ, ಐಟಿ, ಇಡಿ ಅವರು ಬರ್ತಿರಾ ಬನ್ನಿ ನಾನು ಯಾವ ಅಧಿಕಾರಿಗೂ ತೊಂದರೆ ಕೊಟ್ಟಿಲ್ಲ ಎಲ್ದಕ್ಕೂ ಸಿದ್ದವಾಗಿದ್ದೇನೆ ಎಂದು ಸವಾಲು ಹಾಕಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.