ETV Bharat / state

ಚನ್ನಪಟ್ಟಣದಲ್ಲಿ ಸರ್ಕಾರಿ ಭೂಕಬಳಿಕೆ: ಸಿಒಡಿ ತನಿಖೆಗೆ ಆಗ್ರಹಿಸಿ ಸಿಎಂಗೆ ಸಿಪಿವೈ ಪತ್ರ

ಚನ್ನಪಟ್ಟಣದಲ್ಲಿ ಸರ್ಕಾರಿ ಭೂಕಬಳಿಕೆ ಎಗ್ಗಿಲ್ಲದೇ ನಡೆದಿದ್ದು, ಈ ಸರ್ಕಾರಿ ಗೋಮಾಳ ಕಬಳಿಕೆ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಆಗ್ರಹಿಸಿದ್ದಾರೆ.

author img

By

Published : Jun 8, 2022, 10:17 AM IST

yogeshwar-demand-cod-probe-in-government-land-sale-in-channapatna
ಚನ್ನಪಟ್ಟಣದಲ್ಲಿ ಸರ್ಕಾರಿ ಭೂಕಬಳಿಕೆ: ಸಿಒಡಿ ತನಿಖೆಗೆ ಆಗ್ರಹಿಸಿ ಸಿಎಂಗೆ ಸಿಪಿವೈ ಪತ್ರ

ರಾಮನಗರ: ಬೊಂಬೆನಗರಿ ಚನ್ನಪಟ್ಟಣದಲ್ಲಿ ಸರ್ಕಾರಿ ಭೂಕಬಳಿಕೆ ಎಗ್ಗಿಲ್ಲದೇ ನಡೆದಿದೆ. ಈ ಸರ್ಕಾರಿ ಗೋಮಾಳ ಕಬಳಿಕೆ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

yogeshwar-demands-cod-probe-in-government-land-sale-in-channapatna
ಯೋಗೇಶ್ವರ್​​-ಸಿಎಂ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಅವರನ್ನು ಖುದ್ದು ಭೇಟಿಯಾಗಿ ಪತ್ರ ನೀಡಿರುವ ಯೋಗೇಶ್ವರ್, ಚನ್ನಪಟ್ಟಣದಲ್ಲಿ ಬಹುಕೋಟಿ ವೆಚ್ಚದ ಸರ್ಕಾರಿ ಗೋಮಾಳ ಕಬಳಿಕೆಯಾಗಿದೆ. ಕೆಲ ಪಟ್ಟಬದ್ದ ಹಿತಾಸಕ್ತಿಗಳು ಸರ್ಕಾರಿ ಗೋಮಾಳದ ಜಮೀನು ಲಪಟಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.

yogeshwar-demands-cod-probe-in-government-land-sale-in-channapatna
ಸಿಎಂಗೆ ಯೋಗೇಶ್ವರ್ ಬರೆದ ಪತ್ರ

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮವಹಿಸಬೇಕು, ಈ ಪ್ರಕರಣವನ್ನ ಸಿಒಡಿ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಿಎಂ ಬಸವರಾಜ ಬೊಮ್ಮಾಯಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹೊಸಕೋಟೆ ಅಭಿವೃದ್ಧಿಗೆ ವಿಶೇಷ ಗಮನ ನೀಡಲಾಗುವುದು: ಬಸವರಾಜ ಬೊಮ್ಮಾಯಿ

ರಾಮನಗರ: ಬೊಂಬೆನಗರಿ ಚನ್ನಪಟ್ಟಣದಲ್ಲಿ ಸರ್ಕಾರಿ ಭೂಕಬಳಿಕೆ ಎಗ್ಗಿಲ್ಲದೇ ನಡೆದಿದೆ. ಈ ಸರ್ಕಾರಿ ಗೋಮಾಳ ಕಬಳಿಕೆ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

yogeshwar-demands-cod-probe-in-government-land-sale-in-channapatna
ಯೋಗೇಶ್ವರ್​​-ಸಿಎಂ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಅವರನ್ನು ಖುದ್ದು ಭೇಟಿಯಾಗಿ ಪತ್ರ ನೀಡಿರುವ ಯೋಗೇಶ್ವರ್, ಚನ್ನಪಟ್ಟಣದಲ್ಲಿ ಬಹುಕೋಟಿ ವೆಚ್ಚದ ಸರ್ಕಾರಿ ಗೋಮಾಳ ಕಬಳಿಕೆಯಾಗಿದೆ. ಕೆಲ ಪಟ್ಟಬದ್ದ ಹಿತಾಸಕ್ತಿಗಳು ಸರ್ಕಾರಿ ಗೋಮಾಳದ ಜಮೀನು ಲಪಟಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.

yogeshwar-demands-cod-probe-in-government-land-sale-in-channapatna
ಸಿಎಂಗೆ ಯೋಗೇಶ್ವರ್ ಬರೆದ ಪತ್ರ

ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮವಹಿಸಬೇಕು, ಈ ಪ್ರಕರಣವನ್ನ ಸಿಒಡಿ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಿಎಂ ಬಸವರಾಜ ಬೊಮ್ಮಾಯಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹೊಸಕೋಟೆ ಅಭಿವೃದ್ಧಿಗೆ ವಿಶೇಷ ಗಮನ ನೀಡಲಾಗುವುದು: ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.