ETV Bharat / state

ಶಿವಮೊಗ್ಗದಲ್ಲಿ ಗಾಂಜಾ ಸಾಗಿಸುತ್ತಿದ್ದವರ ಬಂಧನ... 1ಕೆಜಿ ಗಾಂಜಾ ವಶಕ್ಕೆ

ಶಿವಮೊಗ್ಗದ ಸುತ್ತಮುತ್ತಲಿನ ಊರುಗಳಿಗೆ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

author img

By

Published : Dec 15, 2019, 11:18 PM IST

ಗಾಂಜ ವಶಕ್ಕೆ
ಗಾಂಜ ವಶಕ್ಕೆ

ಶಿವಮೊಗ್ಗ: ಜಿಲ್ಲೆಯ ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಸಿರಾಜುದ್ದೀನ್(22), ಅನಿಲ್(21) ಹಾಗೂ ಶಿಕಾರಿಪುರ ತಾಲೂಕು ಕಲ್ಮನೆಯ ಫಕಿರಪ್ಪ(45) ಬಂಧಿತ ಆರೋಪಿಗಳು. ಬಂಧಿತರಿಂದ 20 ಸಾವಿರ ಮೌಲ್ಯದ 1.310 ಗ್ರಾಂ. ತೂಕದ ಗಾಂಜಾ ಹಾಗೂ ಆ್ಯಕ್ಟಿವಾ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

3 arest who transporting ganja
ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳು

ಬಂಧಿತರು ಶಿವಮೊಗ್ಗ, ಆಯನೂರು, ಹಣಗೆರೆ ಮಾರ್ಗವಾಗಿ ಬೆಜ್ಜವಳ್ಳಿ ಮೂಲಕ ತೀರ್ಥಹಳ್ಳಿಗೆ ಸರಕನ್ನು ಸಾಗಿಸುವ ಖಚಿತ ಮಾಹಿತಿ ಮೇರೆಗೆ, ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ ಸಿಪಿಐ ಗಣೇಶಪ್ಪ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಶಿವಮೊಗ್ಗ: ಜಿಲ್ಲೆಯ ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಸಿರಾಜುದ್ದೀನ್(22), ಅನಿಲ್(21) ಹಾಗೂ ಶಿಕಾರಿಪುರ ತಾಲೂಕು ಕಲ್ಮನೆಯ ಫಕಿರಪ್ಪ(45) ಬಂಧಿತ ಆರೋಪಿಗಳು. ಬಂಧಿತರಿಂದ 20 ಸಾವಿರ ಮೌಲ್ಯದ 1.310 ಗ್ರಾಂ. ತೂಕದ ಗಾಂಜಾ ಹಾಗೂ ಆ್ಯಕ್ಟಿವಾ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

3 arest who transporting ganja
ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳು

ಬಂಧಿತರು ಶಿವಮೊಗ್ಗ, ಆಯನೂರು, ಹಣಗೆರೆ ಮಾರ್ಗವಾಗಿ ಬೆಜ್ಜವಳ್ಳಿ ಮೂಲಕ ತೀರ್ಥಹಳ್ಳಿಗೆ ಸರಕನ್ನು ಸಾಗಿಸುವ ಖಚಿತ ಮಾಹಿತಿ ಮೇರೆಗೆ, ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ ಸಿಪಿಐ ಗಣೇಶಪ್ಪ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

Intro:ಶಿವಮೊಗ್ಗ ದಿಂದ ತೀರ್ಥಹಳ್ಳಿಗೆ ಗಾಂಜಾ ಮಾರಲು ಹೋಗಿ ಪೊಲೀಸರಿಗೆ ಸಿಕ್ಕಿ ಬಿದ್ದ ಮೂವರು..

ಶಿವಮೊಗ್ಗ: ಶಿವಮೊಗ್ಗ ದಿಂದ ತೀರ್ಥಹಳ್ಳಿಗೆ ಹೋಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದಿಂದ ಹೊಂಡಾ ಆ್ಯಕ್ಟಿವದಲ್ಲಿ ಗಾಂಜಾ ಮಾರಲು ಹೋಗಿದ್ದ ಶಿವಮೊಗ್ಗದ ಸಿರಾಜುದ್ದೀನ್(22), ಅನಿಲ್(21) ಹಾಗೂ ಶಿಕಾರಿಪುರ ತಾಲೂಕು ಕಲ್ಮನೆಯ ಫಕ್ಕಿರಪ್ಪ(45) ಬಂಧಿಸಲಾಗಿದೆ.Body:ಬಂಧಿತರಿಂದ 20 ಸಾವಿರ ಮೌಲ್ಯದ 1.310 ಗ್ರಾಂ ತೂಕದ ಗಾಂಜಾ ಹಾಗೂ ಗಾಂಜಾ ಸಾಗಿಸಲು ಬಳಸುತ್ತಿದ್ದ ಆ್ಯಕ್ಟಿವವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಶಿವಮೊಗ್ಗ, ಆಯನೂರು, ಹಣಗೆರೆ ಮಾರ್ಗವಾಗಿ ಬೆಜ್ಜವಳ್ಳಿ ಮೂಲಕ ತೀರ್ಥಹಳ್ಳಿ ಗೆ ಸಾಗುವಾಗ ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ.Conclusion:ತೀರ್ಥಹಳ್ಳಿ ಸಿಪಿಐ ಗಣೇಶಪ್ಪ ಹಾಗೂ ಸಿಬ್ಬಂದಿ ಧಾಳಿ ನಡೆಸಿ, ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.