ETV Bharat / state

ಭಾರತ್ ಬಂದ್: ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಪೇದೆ ಸಾವು

author img

By

Published : Jan 8, 2020, 6:04 PM IST

ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಪೇದೆವೋರ್ವರು ಸಾವನ್ನಪ್ಪಿರುವ ಘಟನೆ ಬಾಳೆಹೊನ್ನೂರಿನಲ್ಲಿ ನಡೆದಿದೆ.

A policeman on duty has died of a heart attack.
ಶಿವಮೊಗ್ಗದಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆ ಸಾವು

ಶಿವಮೊಗ್ಗ: ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಪೇದೆವೋರ್ವರು ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ರವಿ ಶೇಟ್​​ (38) ಮೃತ ಪೇದೆ.

ಇಂದು ಭಾರತ್ ಬಂದ್ ಪ್ರಯುಕ್ತ ಹೊಳೆಹೊನ್ನೂರಿನಲ್ಲಿ ಕರ್ತವ್ಯದಲ್ಲಿದ್ದಾಗ ರವಿ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆತರುವಾಗ ತೀವ್ರ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗದ ವಿದ್ಯಾನಗರದ ನಿವಾಸಿಯಾಗಿದ್ದ ಅವರಿಗೆ ಪತ್ನಿ ಹಾಗೂ ಓರ್ವ ಪುತ್ರಿ ಇದ್ದಾಳೆ. ರವಿ ಶೇಟ್​ ನಿಧನಕ್ಕೆ ಪೊಲೀಸ್ ಇಲಾಖೆ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

ಶಿವಮೊಗ್ಗ: ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಪೇದೆವೋರ್ವರು ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ರವಿ ಶೇಟ್​​ (38) ಮೃತ ಪೇದೆ.

ಇಂದು ಭಾರತ್ ಬಂದ್ ಪ್ರಯುಕ್ತ ಹೊಳೆಹೊನ್ನೂರಿನಲ್ಲಿ ಕರ್ತವ್ಯದಲ್ಲಿದ್ದಾಗ ರವಿ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆತರುವಾಗ ತೀವ್ರ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.

ಶಿವಮೊಗ್ಗದ ವಿದ್ಯಾನಗರದ ನಿವಾಸಿಯಾಗಿದ್ದ ಅವರಿಗೆ ಪತ್ನಿ ಹಾಗೂ ಓರ್ವ ಪುತ್ರಿ ಇದ್ದಾಳೆ. ರವಿ ಶೇಟ್​ ನಿಧನಕ್ಕೆ ಪೊಲೀಸ್ ಇಲಾಖೆ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

Intro:ಕರ್ತವ್ಯದಲ್ಲಿದ್ದ ಹೆಡ್ ಕಾನ್ಸಟೇಬಲ್ ಹೃದಯಾಘಾತದಿಂದ ನಿಧನ.

ಶಿವಮೊಗ್ಗ: ಕರ್ತವ್ಯದಲ್ಲಿದ್ದ ಹೆಡ್ ಕಾನ್ಸಟೇಬಲ್ ರವಿಶೇಟ್ (38) ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಹೆಡ್ ಕಾನ್ಸಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.Body:ಇಂದು ಭಾರತ್ ಬಂದ್ ಪ್ರಯುಕ್ತ ಹೊಳೆಹೊನ್ನೂರಿನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಶಿವಮೊಗ್ಗದ ಪುರಲೆಯ ಸುಬ್ಬಯ್ಯ ಆಸ್ಪತ್ರೆಗೆ ಕರೆತರುವಾಗ ತೀವ್ರ ಹೃದಯಾಘಾತವಾಗಿ ರವಿಶೇಟ್ ಸಾವನ್ನಪ್ಪಿದ್ದಾರೆ.Conclusion:ಶಿವಮೊಗ್ಗದ ವಿದ್ಯಾನಗರದ ನಿವಾಸಿಯಾಗಿದ್ದ ರವಿಶೇಟ್ ಗೆ ಪತ್ನಿ ಹಾಗೂ ಓರ್ವ ಪುತ್ರಿ ಇದ್ದಾಳೆ. ರವಿಶೇಟ್ ನಿಧನಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.