ETV Bharat / state

ಹುಲ್ಲು ತುಂಬಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ದಂಪತಿ ಪ್ರಾಣಾಪಾಯದಿಂದ ಪಾರು - Accident Between Tractor and Car

ಜಕ್ಕನಹಳ್ಳಿ ಬಳಿ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್​ಗೆ ಶಿರಾಳಕೊಪ್ಪದಿಂದ ಬಂದ ಕಾರು ಡಿಕ್ಕಿ ಹೊಡಿದಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ಟ್ರ್ಯಾಕ್ಟರ್ ಹಿಂಭಾಗ ಮಗುಚಿ ಬಿದ್ದಿದೆ.

Accident Between Tractor and Car
ಅಪಘಾತ ನಡೆದ ಸ್ಥಳದ ದೃಶ್ಯಗಳು
author img

By

Published : Jan 12, 2020, 11:36 AM IST

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಬಳಿ ಹುಲ್ಲು ತುಂಬಿದ ಟ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ದಂಪತಿಗಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತ ನಡೆದ ಸ್ಥಳದ ದೃಶ್ಯಗಳು

ಜಕ್ಕನಹಳ್ಳಿ ಬಳಿ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್​ಗೆ ಶಿರಾಳಕೊಪ್ಪದಿಂದ ಬಂದ ಕಾರು ಡಿಕ್ಕಿ ಹೊಡಿದಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ಟ್ರ್ಯಾಕ್ಟರ್ ಹಿಂಭಾಗ ಮಗುಚಿ ಬಿದ್ದಿದೆ.

ಗಾಯಗೊಂಡ ದಂಪತಿಗಳು ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಬಳಿ ಹುಲ್ಲು ತುಂಬಿದ ಟ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ದಂಪತಿಗಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತ ನಡೆದ ಸ್ಥಳದ ದೃಶ್ಯಗಳು

ಜಕ್ಕನಹಳ್ಳಿ ಬಳಿ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್​ಗೆ ಶಿರಾಳಕೊಪ್ಪದಿಂದ ಬಂದ ಕಾರು ಡಿಕ್ಕಿ ಹೊಡಿದಿದೆ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ಟ್ರ್ಯಾಕ್ಟರ್ ಹಿಂಭಾಗ ಮಗುಚಿ ಬಿದ್ದಿದೆ.

ಗಾಯಗೊಂಡ ದಂಪತಿಗಳು ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಶಿವಮೊಗ್ಗ,

ಹುಲ್ಲು ತುಂಬಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ದಂಪತಿ ಪ್ರಾಣಾಪಾಯದಿಂದ ಪಾರು

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಬಳಿ ಹುಲ್ಲು ತುಂಬಿದ ಟ್ಯಾಕ್ಟರ್ ಗೆ ಶಿರಾಳಕೊಪ್ಪ ದಿಂದ ಬರುತ್ತಿದ್ದ ಕಾರು ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಗೊಂಡಿದ್ದು ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದು ,ದಂಪತಿಗಳಿಗೆ ಗಂಭೀರ ಗಾಯ ವಾಗಿದ್ದು ಶಿಕಾರಿಪುರ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.