ETV Bharat / state

ಕೆಎಸ್ಆರ್​ಟಿಸಿ ಬಸ್, ಓಮಿನಿ ನಡುವೆ ಅಪಘಾತ: ಐವರು ಪ್ರಾಣಪಾಯದಿಂದ ಪಾರು - Accident in Shimoga

ಶಿವಮೊಗ್ಗದಲ್ಲಿ ಕೆಎಸ್ಆರ್​ಟಿಸಿ ಬಸ್ ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಓಮಿನಿಯಲ್ಲಿದ್ದ ಐವರು​ ಪ್ರಾಣಪಾಯದಿಂದ ಪಾರಾಗಿದ್ದಾರೆ.

dsd
ಕೆಎಸ್ಆರ್​ಟಿಸಿ ಬಸ್,ಓಮಿನಿ ನಡುವೆ ಅಪಘಾತ
author img

By

Published : Jan 14, 2021, 6:19 PM IST

ಶಿವಮೊಗ್ಗ: ನಗರದ ಎಂಆರ್​ಎಸ್ ವೃತ್ತದಲ್ಲಿ ಕೆಎಸ್ಆರ್​ಟಿಸಿ ಬಸ್ ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿ ಓಮಿನಿ ಕಾರು ಸಂಪೂರ್ಣ ಜಖಂಗೊಂಡಿದೆ.

ಕೆಎಸ್ಆರ್​ಟಿಸಿ ಬಸ್, ಓಮಿನಿ ನಡುವೆ ಅಪಘಾತ

ಓಮಿನಿಯಲ್ಲಿದ್ದ 5 ಮಂದಿ ಪ್ರಯಾಣಿಕರು ಅದೃಷ್ಟವಶಾತ್​ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೈಸೂರು ಕಡೆಗೆ ಹೋಗುತ್ತಿದ್ದ ಬಸ್ ಹಾಗೂ ಎನ್ಆರ್​ ಪುರದಿಂದ ಕಡೆಯಿಂದ ಸಾಗರಕ್ಕೆ ಹೋಗುತ್ತಿದ್ದ ಓಮಿನಿ ನಡುವೆ ಅಪಘಾತವಾಗಿದೆ.

ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪೂರ್ವ ವಲಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ನಗರದ ಎಂಆರ್​ಎಸ್ ವೃತ್ತದಲ್ಲಿ ಕೆಎಸ್ಆರ್​ಟಿಸಿ ಬಸ್ ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿ ಓಮಿನಿ ಕಾರು ಸಂಪೂರ್ಣ ಜಖಂಗೊಂಡಿದೆ.

ಕೆಎಸ್ಆರ್​ಟಿಸಿ ಬಸ್, ಓಮಿನಿ ನಡುವೆ ಅಪಘಾತ

ಓಮಿನಿಯಲ್ಲಿದ್ದ 5 ಮಂದಿ ಪ್ರಯಾಣಿಕರು ಅದೃಷ್ಟವಶಾತ್​ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೈಸೂರು ಕಡೆಗೆ ಹೋಗುತ್ತಿದ್ದ ಬಸ್ ಹಾಗೂ ಎನ್ಆರ್​ ಪುರದಿಂದ ಕಡೆಯಿಂದ ಸಾಗರಕ್ಕೆ ಹೋಗುತ್ತಿದ್ದ ಓಮಿನಿ ನಡುವೆ ಅಪಘಾತವಾಗಿದೆ.

ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪೂರ್ವ ವಲಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.