ETV Bharat / state

ಭದ್ರಾವತಿಯಲ್ಲಿ ಅಪರಿಚಿತರಿಂದ ಯುವಕನ ಮೇಲೆ ಹಲ್ಲೆ - Bhadravati news

ಅಪರಿಚಿತರ ಗುಂಪೊಂದು ಯುವಕನೋರ್ವನಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.

Attack on a young man by stranger in Bhadravati
ಭದ್ರಾವತಿಯಲ್ಲಿ ಅಪರಿಚಿತರಿಂದ ಯುವಕ ಮೇಲೆ ಹಲ್ಲೆ
author img

By

Published : Dec 31, 2019, 5:35 PM IST

ಶಿವಮೊಗ್ಗ: ನಂಬರ್ ಪ್ಲೇಟ್​ ಇಲ್ಲದ ಪಲ್ಸರ್ ಬೈಕ್​ನಲ್ಲಿ ಬಂದ ಅಪರಿಚಿತರ ಗುಂಪೊಂದು ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದೆ.

ಭದ್ರಾವತಿ ನಗರದ ಭೂತನಗುಡಿಯ ಯುವಕ ಹಡಮ್ ಸಿಂಗ್( 30) ಇರಿತಕ್ಕೊಳಗಾದ ಯುವಕ ಎಂದು ತಿಳಿದು ಬಂದಿದೆ.

ನಿನ್ನೆ ತಡರಾತ್ರಿ ಹಾರ್ಡ್‌ವೇರ್ ಶಾಪ್ ಬಂದ್ ಮಾಡಿ ಮನೆಗೆ ತೆರಳುವಾಗ ಬೈಕ್​ನಲ್ಲಿ ಬಂದ ಅಪರಿಚಿತರು ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ. ಗಾಯಾಳು ಹಡಮ್ ಸಿಂಗ್‌ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಭದ್ರಾವತಿಯಲ್ಲಿ ಅಪರಿಚಿತರಿಂದ ಯುವಕನ ಮೇಲೆ ಹಲ್ಲೆ

ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ನಂಬರ್ ಪ್ಲೇಟ್​ ಇಲ್ಲದ ಪಲ್ಸರ್ ಬೈಕ್​ನಲ್ಲಿ ಬಂದ ಅಪರಿಚಿತರ ಗುಂಪೊಂದು ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದೆ.

ಭದ್ರಾವತಿ ನಗರದ ಭೂತನಗುಡಿಯ ಯುವಕ ಹಡಮ್ ಸಿಂಗ್( 30) ಇರಿತಕ್ಕೊಳಗಾದ ಯುವಕ ಎಂದು ತಿಳಿದು ಬಂದಿದೆ.

ನಿನ್ನೆ ತಡರಾತ್ರಿ ಹಾರ್ಡ್‌ವೇರ್ ಶಾಪ್ ಬಂದ್ ಮಾಡಿ ಮನೆಗೆ ತೆರಳುವಾಗ ಬೈಕ್​ನಲ್ಲಿ ಬಂದ ಅಪರಿಚಿತರು ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ. ಗಾಯಾಳು ಹಡಮ್ ಸಿಂಗ್‌ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಭದ್ರಾವತಿಯಲ್ಲಿ ಅಪರಿಚಿತರಿಂದ ಯುವಕನ ಮೇಲೆ ಹಲ್ಲೆ

ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಶಿವಮೊಗ್ಗ:

ಯವಕನಿಗೆ ಚಾಕು ಇರಿತ..

ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದ ಭೂತನಗುಡಿಯ ಯುವಕ
ಹಡಮ್ ಸಿಂಗ್( 30) ಎಂಬುವವನಿಗೆ ನಂಬರ್ ಪ್ಲೇಟ್ ಇಲ್ಲದ ಪಲ್ಸರ್ ಬೈಕ್ ನಲ್ಲಿ ಬಂದ ಅಪರಿಚಿತರಿಂದ ಚಾಕು ಇರಿತ.ನಿನ್ನೆ ತಡ ರಾತ್ರಿ ಹಾರ್ಡ್‌ವೇರ್ ಬಂದ್ ಮಾಡಿ ಮನೆಗೆ ತೇರಳುವಾಗ ಬೈಕ್ ನಲ್ಲಿ ಬಂದ ಅಪರಿಚಿತರು ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.
ಹಲ್ಲೆ ಕಾರಣ ಎನೇಂಬುವುದು ತಿಳಿದು ಬಂದಿಲ್ಲ

ಗಾಯಳು ಹಡಮ್ ಸಿಂಗ್ ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆ ಗಾಗಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆ ಗೆ ದಾಖಲಿಸಿದ್ದಾರೆ.
ಈ ಸಂಬಂದ
ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.