ETV Bharat / state

ನಾಳೆ ಬಂದ್​​ಗೆ ಸಾರ್ವಜನಿಕರು ಬೆಂಬಲ ಸೂಚಿಸಿ.. ರೈತ ಮುಖಂಡ ಹೆಚ್ ಆರ್ ಬಸವರಾಜಪ್ಪ ಮನವಿ

author img

By

Published : Sep 27, 2020, 8:51 PM IST

ಈಗಾಗಲೇ ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಜನಶಕ್ತಿ ಪಕ್ಷ, ಎಸ್‌ಡಿಪಿಐ ಪಕ್ಷ, ಜಿಲ್ಲಾ ಕಾಂಗ್ರೆಸ್, ಜೆಡಿಎಸ್, ಸೇರಿ ವಿವಿಧ ಸಂಘಟನೆಗಳು ಬೆಂಬಲಿಸಿವೆ. ಹಾಗಾಗಿ, ನಾಳೆಯ ಬಂದ್​​ಗೆ ಎಲ್ಲರೂ ಸಹಕರಿಸಿ ರೈತರಿಗಾಗಿ ಬಂದ್ ಮಾಡಿ ಎಂದು ಮನವಿ..

Basavarajappa said the public would support tomorrow's band
ನಾಳೆ ಬಂದ್​​ಗೆ ಸಾರ್ವಜನಿಕರು ಬೆಂಬಲ ಸೂಚಿಸಿ : ಹೆಚ್.ಆರ್.ಬಸವರಾಜಪ್ಪ

ಶಿವಮೊಗ್ಗ : ರೈತ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಕರೆ ನೀಡಿರುವ ನಾಳೆಯ ಕರ್ನಾಟಕ ಬಂದ್​​ಗೆ ಶಿವಮೊಗ್ಗ ಜಿಲ್ಲೆಯ ಜನರು ಬೆಂಬಲಿಸಬೇಕು ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ಮನವಿ ಮಾಡಿಕೊಂಡಿದ್ದಾರೆ.

ನಾಳೆ ಬಂದ್​​ಗೆ ಸಾರ್ವಜನಿಕರು ಬೆಂಬಲ ಸೂಚಿಸಿ- ಹೆಚ್ ಆರ್ ಬಸವರಾಜಪ್ಪ

ಭೂ ಸುಧಾರಣಾ, ಎಪಿಎಂಸಿ, ವಿದುಚ್ಛಕ್ತಿಯಂತೆ ತಿದ್ದುಪಡಿ ಕಾಯ್ದೆಗಳು ರೈತ, ಜನ ವಿರೋಧಿಯಾಗಿವೆ. ಈ ಕಾಯ್ದೆಗಳನ್ನು ವಿರೋಧಿಸಿ ರಾಜ್ಯ ರೈತ ಸಂಘ ಸೇರಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಹಾಗಾಗಿ, ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ಸಹ ನಾಳೆ ಬಂದ್​​ಗೆ ಬೆಂಬಲ ನೀಡುವ ಮೂಲಕ ಕರ್ನಾಟಕ ಬಂದ್ ಯಶಸ್ವಿಗೋಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಜನಶಕ್ತಿ ಪಕ್ಷ, ಎಸ್‌ಡಿಪಿಐ ಪಕ್ಷ, ಜಿಲ್ಲಾ ಕಾಂಗ್ರೆಸ್, ಜೆಡಿಎಸ್, ಸೇರಿ ವಿವಿಧ ಸಂಘಟನೆಗಳು ಬೆಂಬಲಿಸಿವೆ. ಹಾಗಾಗಿ, ನಾಳೆಯ ಬಂದ್​​ಗೆ ಎಲ್ಲರೂ ಸಹಕರಿಸಿ ರೈತರಿಗಾಗಿ ಬಂದ್ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ನಾಳೆ ಕರ್ನಾಟಕ ಬಂದ್‌ಗೆ ಶಿವಮೊಗ್ಗದಲ್ಲೂ ಸಹ ಉತ್ತಮ ಬೆಂಬಲ ಸಿಗುವ ಸಾಧ್ಯತೆಗಳಿವೆ.

ಶಿವಮೊಗ್ಗ : ರೈತ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಕರೆ ನೀಡಿರುವ ನಾಳೆಯ ಕರ್ನಾಟಕ ಬಂದ್​​ಗೆ ಶಿವಮೊಗ್ಗ ಜಿಲ್ಲೆಯ ಜನರು ಬೆಂಬಲಿಸಬೇಕು ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ಮನವಿ ಮಾಡಿಕೊಂಡಿದ್ದಾರೆ.

ನಾಳೆ ಬಂದ್​​ಗೆ ಸಾರ್ವಜನಿಕರು ಬೆಂಬಲ ಸೂಚಿಸಿ- ಹೆಚ್ ಆರ್ ಬಸವರಾಜಪ್ಪ

ಭೂ ಸುಧಾರಣಾ, ಎಪಿಎಂಸಿ, ವಿದುಚ್ಛಕ್ತಿಯಂತೆ ತಿದ್ದುಪಡಿ ಕಾಯ್ದೆಗಳು ರೈತ, ಜನ ವಿರೋಧಿಯಾಗಿವೆ. ಈ ಕಾಯ್ದೆಗಳನ್ನು ವಿರೋಧಿಸಿ ರಾಜ್ಯ ರೈತ ಸಂಘ ಸೇರಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಹಾಗಾಗಿ, ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ಸಹ ನಾಳೆ ಬಂದ್​​ಗೆ ಬೆಂಬಲ ನೀಡುವ ಮೂಲಕ ಕರ್ನಾಟಕ ಬಂದ್ ಯಶಸ್ವಿಗೋಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ಪ್ರಗತಿಪರ ಸಂಘಟನೆಗಳು, ದಲಿತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಜನಶಕ್ತಿ ಪಕ್ಷ, ಎಸ್‌ಡಿಪಿಐ ಪಕ್ಷ, ಜಿಲ್ಲಾ ಕಾಂಗ್ರೆಸ್, ಜೆಡಿಎಸ್, ಸೇರಿ ವಿವಿಧ ಸಂಘಟನೆಗಳು ಬೆಂಬಲಿಸಿವೆ. ಹಾಗಾಗಿ, ನಾಳೆಯ ಬಂದ್​​ಗೆ ಎಲ್ಲರೂ ಸಹಕರಿಸಿ ರೈತರಿಗಾಗಿ ಬಂದ್ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ನಾಳೆ ಕರ್ನಾಟಕ ಬಂದ್‌ಗೆ ಶಿವಮೊಗ್ಗದಲ್ಲೂ ಸಹ ಉತ್ತಮ ಬೆಂಬಲ ಸಿಗುವ ಸಾಧ್ಯತೆಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.