ETV Bharat / state

ಲಾಕ್​ಡೌನ್ ಬ್ಯಾರಿಕೇಡ್​​​​​ ತಂದ ಆಪತ್ತು: ಬೈಕ್​ ಸವಾರ ಸಾವು

author img

By

Published : Jul 21, 2020, 7:45 AM IST

ಲಾಕ್​ಡೌನ್ ಜಾರಿ ಇರುವ ವಿದ್ಯಾನಗರದ ಡಬಲ್​​ ರಸ್ತೆಯಲ್ಲಿ ರಾತ್ರಿ ವೇಳೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿಯೇ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

Bike rider died in shivmog
ಬೈಕ್​ ಸವಾರ ಸಾವು

ಶಿವಮೊಗ್ಗ: ಲಾರಿಯೊಂದು ಬೈಕ್​ಗೆ ಡಿಕ್ಕಿ‌ ಹೊಡೆದ ಪರಿಣಾಮ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ವಿದ್ಯಾನಗರದಲ್ಲಿ ನಡೆದಿದೆ.

ಲಾಕ್​ಡೌನ್ ಇರುವ ವಿದ್ಯಾನಗರದ ಡಬಲ್​​ ರಸ್ತೆಯಲ್ಲಿ ರಾತ್ರಿ ವೇಳೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರಿಂದ ರಸ್ತೆಯ ಅರ್ಧ ಭಾಗ ಏಕ ಸಂಚಾರಕ್ಕೆ ಬ್ಯಾರಿಕೇಡ್ ಹಾಕಲಾಗಿದೆ. ಈ ಹಿನ್ನೆಲೆ ಲಾರಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಅನಾಹುತ ಸಂಭವಿಸಿದೆ ಎನ್ನಲಾಗಿದೆ.

ಘಟನೆ ಹಿನ್ನೆಲೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದರೆ, ಹಿಂಬದಿ ಸವಾರನಿಗೆ ತೀವ್ರ ಗಾಯವಾಗಿದೆ. ಘಟನೆ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಶಿವಮೊಗ್ಗ: ಲಾರಿಯೊಂದು ಬೈಕ್​ಗೆ ಡಿಕ್ಕಿ‌ ಹೊಡೆದ ಪರಿಣಾಮ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ವಿದ್ಯಾನಗರದಲ್ಲಿ ನಡೆದಿದೆ.

ಲಾಕ್​ಡೌನ್ ಇರುವ ವಿದ್ಯಾನಗರದ ಡಬಲ್​​ ರಸ್ತೆಯಲ್ಲಿ ರಾತ್ರಿ ವೇಳೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರಿಂದ ರಸ್ತೆಯ ಅರ್ಧ ಭಾಗ ಏಕ ಸಂಚಾರಕ್ಕೆ ಬ್ಯಾರಿಕೇಡ್ ಹಾಕಲಾಗಿದೆ. ಈ ಹಿನ್ನೆಲೆ ಲಾರಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಅನಾಹುತ ಸಂಭವಿಸಿದೆ ಎನ್ನಲಾಗಿದೆ.

ಘಟನೆ ಹಿನ್ನೆಲೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದರೆ, ಹಿಂಬದಿ ಸವಾರನಿಗೆ ತೀವ್ರ ಗಾಯವಾಗಿದೆ. ಘಟನೆ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.