ETV Bharat / state

ಬಿಜೆಪಿ ನೇತೃತ್ವದ ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣ ವಿಫಲ: ಕಂಕಾರಿ ಆರೋಪ - ಬಿಜೆಪಿ ನೇತೃತ್ವದ ಮಹಾನಗರ ಪಾಲಿಕೆ ಆಡಳಿತ

ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ, ಜನವಿರೋಧಿ ಆಡಳಿತಕ್ಕೆ ವಿರೋಧಿಯಾಗಿದೆ ಎಂದು ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ಆರೋಪಿಸಿದ್ದಾರೆ.

shimogga news
ಮಹಾನಗರ ಪಾಲಿಕೆ
author img

By

Published : Dec 13, 2019, 3:15 AM IST

ಶಿವಮೊಗ್ಗ: ಬಿಜೆಪಿ ನೇತೃತ್ವದ ಮಹಾನಗರ ಪಾಲಿಕೆಯ 1 ವರ್ಷದ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮಹಾಪೌರ ಹಾಗೂ ಹಾಲಿ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ಆರೋಪಿಸಿದರು.

ಬಿಜೆಪಿ ನೇತೃತ್ವದ ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣ ವಿಫಲವಾಗಿದೆ: ಕಂಕಾರಿ ಆರೋಪ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ, ಜನವಿರೋಧಿ ಆಡಳಿತ ನಡೆಸುತ್ತಿದೆ. ಬಿಜೆಪಿ ನೇತೃತ್ವದಲ್ಲಿ ಯಾವ ಅಭಿವೃದ್ಧಿಯಾಗಿಲ್ಲ. ಅನುದಾನ ಬಳಕೆಯು ಕೂಡ ಆಗಿಲ್ಲ ಮತ್ತು ಅನುದಾನದಲ್ಲಿ ತಾರತಮ್ಯ ಇದೆ. ಬಿಜೆಪಿ ಸದಸ್ಯರ ವಾರ್ಡಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ದೂರಿದರು.

ನಗರದ ವಿದ್ಯಾರ್ಥಿಗಳಿಗೆ ನಮ್ಮ ಆಡಳಿತದಲ್ಲಿ ವಿದ್ಯಾರ್ಥಿವೇತನ ನೀಡುತ್ತಿದ್ದೆವು, ಈಗ ಅದನ್ನು ನಿಲ್ಲಿಸಲಾಗಿದೆ. ಪರಿಶಿಷ್ಟ ಜಾತಿ ಹಿಂದುಳಿದ ವರ್ಗ ಮತ್ತು ವಿಕಲಚೇತನರಿಗೆ ಯೋಜನೆ ರೂಪಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಜೆಡಿಎಸ್ ಮತ್ತು ಕಾಂಗ್ರೆಸ್ ಆಡಳಿತದಲ್ಲಿ. ಅನುಮೋದನೆಗೊಂಡ ಕಾಮಗಾರಿಗಳೆ ಇನ್ನೂ ನಡೆಯುತ್ತಿವೇ ಹೊರತು ಇವರ ಅಭಿವೃದ್ಧಿ ಎಲ್ಲಿದೇ ಎಂದು ಪ್ರಶ್ನಿಸಿದರು.

ಶಿವಮೊಗ್ಗ: ಬಿಜೆಪಿ ನೇತೃತ್ವದ ಮಹಾನಗರ ಪಾಲಿಕೆಯ 1 ವರ್ಷದ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮಹಾಪೌರ ಹಾಗೂ ಹಾಲಿ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ಆರೋಪಿಸಿದರು.

ಬಿಜೆಪಿ ನೇತೃತ್ವದ ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣ ವಿಫಲವಾಗಿದೆ: ಕಂಕಾರಿ ಆರೋಪ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ, ಜನವಿರೋಧಿ ಆಡಳಿತ ನಡೆಸುತ್ತಿದೆ. ಬಿಜೆಪಿ ನೇತೃತ್ವದಲ್ಲಿ ಯಾವ ಅಭಿವೃದ್ಧಿಯಾಗಿಲ್ಲ. ಅನುದಾನ ಬಳಕೆಯು ಕೂಡ ಆಗಿಲ್ಲ ಮತ್ತು ಅನುದಾನದಲ್ಲಿ ತಾರತಮ್ಯ ಇದೆ. ಬಿಜೆಪಿ ಸದಸ್ಯರ ವಾರ್ಡಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ದೂರಿದರು.

ನಗರದ ವಿದ್ಯಾರ್ಥಿಗಳಿಗೆ ನಮ್ಮ ಆಡಳಿತದಲ್ಲಿ ವಿದ್ಯಾರ್ಥಿವೇತನ ನೀಡುತ್ತಿದ್ದೆವು, ಈಗ ಅದನ್ನು ನಿಲ್ಲಿಸಲಾಗಿದೆ. ಪರಿಶಿಷ್ಟ ಜಾತಿ ಹಿಂದುಳಿದ ವರ್ಗ ಮತ್ತು ವಿಕಲಚೇತನರಿಗೆ ಯೋಜನೆ ರೂಪಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಜೆಡಿಎಸ್ ಮತ್ತು ಕಾಂಗ್ರೆಸ್ ಆಡಳಿತದಲ್ಲಿ. ಅನುಮೋದನೆಗೊಂಡ ಕಾಮಗಾರಿಗಳೆ ಇನ್ನೂ ನಡೆಯುತ್ತಿವೇ ಹೊರತು ಇವರ ಅಭಿವೃದ್ಧಿ ಎಲ್ಲಿದೇ ಎಂದು ಪ್ರಶ್ನಿಸಿದರು.

Intro:ಶಿವಮೊಗ್ಗ,

ಬಿಜೆಪಿ ನೇತೃತ್ವದ ಮಹಾನಗರ ಪಾಲಿಕೆಯ 1 ವರ್ಷದ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮಹಾಪೌರ ಹಾಗೂ ಹಾಲಿ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ಆರೋಪಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ.
ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ,ಜನವಿರೋಧಿ ಆಡಳಿತಕ್ಕೆ ವಿರೋಧಿಯಾಗಿದೆ.ಬಿಜೆಪಿ ನೇತೃತ್ವದಲ್ಲಿ ಯಾವ ಅಭಿವೃದ್ಧಿಯಾಗಿಲ್ಲ ಅನುದಾನ ಬಳಕೆಯು ಕೂಡ ಆಗಿಲ್ಲ ಮತ್ತು ಅನುದಾನದಲ್ಲಿ ತಾರತಮ್ಯದಿಂದ ಕೂಡಿದೆ. ಬಿಜೆಪಿ ಸದಸ್ಯರ ವಾರ್ಡಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಎಂದು ದೂರಿದರು.

ನಗರದ ವಿದ್ಯಾರ್ಥಿಗಳಿಗೆ ನಮ್ಮ ಆಡಳಿತದಲ್ಲಿ ವಿದ್ಯಾರ್ಥಿವೇತನ ನೀಡುತ್ತಿದ್ದೆವು, ಈಗ ಅದನ್ನು ನಿಲ್ಲಿಸಲಾಗಿದೆ.
ಪರಿಶಿಷ್ಟ ಜಾತಿ ಹಿಂದುಳಿದ ವರ್ಗ ಮತ್ತು ವಿಕಲಚೇತನರಿಗೆ ಯೋಜನೆ ರೂಪಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಜೆಡಿಎಸ್ ಮತ್ತು ಕಾಂಗ್ರೆಸ್ ಆಡಳಿತದಲ್ಲಿ. ಅನುಮೋದನೆಗೊಂಡಿದೆ ಕಾಮಗಾರಿಗಳೆ ನಡೆಯುತ್ತಿವೇ ಹೋರತು ಇವರ ಅಭಿವೃದ್ಧಿ ಎಲ್ಲಿದೇ ಎಂದು ಪ್ರಶ್ನಿಸಿದರು.
.
ನಗರದಲ್ಲಿ ಯುಜಿ ಕೇಬಲ್ ಕೆಲಸ ಕೂಡ ವಿಳಂಬವಾಗಿದೆ, ಕುಡಿಯುವ ,ನೀರು, ಮೆಸ್ಕಾಂ ಕೇಬಲ್ ,ಒಳಚರಂಡಿ ಯೋಜನೆ
ಹೀಗೆ ಅನೇಕ ಪೈಪ್ಲೈನ್ ಹೋಗಲು ಗುಂಡಿ ತೆಗೆದುಕೊಂಡಿದ್ದು ಗುಂಡಿಗಳನ್ನು ಬೇಕಾಬಿಟ್ಟಿಯಾಗಿ ಮುಚ್ಚಲಾಗಿದೆ.
ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಪಾಲಿಕೆಗೆ ಸುಮಾರು 18 ಕೋಟಿ ರೂ ಅನುದಾನ ನೀಡಿದ್ದರು ಆ ಹಣವನ್ನು ಸಹ ಬಳಕೆ ಮಾಡಿಕೊಂಡಿಲ್ಲ. ಪಾಲಿಕೆ ಗೆ ಸಂಬಂಧಿಸಿದಂತೆ ಯಾವ ಪ್ರಗತಿ ಪರಿಶೀಲನಾ ಸಭೆಯು ನಡೆದಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಗಬ್ಬೆದ್ದು ಹೋಗಿದೆ. ಎಲ್ಲೆಂದರಲ್ಲಿ ಕಾಮಗಾರಿ ಹೆಸರಿನಲ್ಲಿ ಹಣ ಸೋರಿಹೋಗುತ್ತಿದೆ. ನಗರದ ತುಂಬೆಲ್ಲ ಗುಂಡಿಗಳು ಬಿದ್ದಿದೆ ಗುಂಡಿಗಳನ್ನು ಮುಚ್ಚುತ್ತಿದ್ದಾರೆ ಆದರೂ ಇದು ಕೂಡ ಕಳಪೆಯಾಗಿದ್ದು ಅನೇಕ ರೀತಿಯ ಅವ್ಯವಹಾರವಾಗಿದೆ. ಇದನ್ನು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.

ಚುನಾಯಿತ ಸ್ಥಳೀಯ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ, ಶಾಸಕರು, ಸಚಿವರು ಆಗಿರುವ ಈಶ್ವರಪ್ಪನವರ ನಿರ್ಲಕ್ಷತನ ಎದ್ದುಕಾಣುತ್ತಿದೆ. ಇವೆಲ್ಲ ಪಾಲಿಕೆ ಆಡಳಿತದ ವೈಫಲ್ಯಕ್ಕೆ ಕಾರಣವಾಗಿದೆ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಪಾಲಿಕೆ ಆಡಳಿತದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಉಳಿದ ನಾಲ್ಕು ವರ್ಷದ ಅವಧಿಯಲ್ಲಿ ಆದರೂ ನಗರದ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ ಆಡಳಿತ ಸ್ಪಂದಿಸಬೇಕಿದೆ ಎಂದು ತಿಳಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ


Body:ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.