ETV Bharat / state

ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ

author img

By

Published : Jul 2, 2019, 5:23 AM IST

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡು ದೀಪ ಬೆಳಗಿಸಿ ಚಾಲನೆ ನೀಡಿದರು.

ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ

ಶಿವಮೊಗ್ಗ: ಜಿಲ್ಲಾ ಬಿಜೆಪಿಯಿಂದ ನಡೆಯುತ್ತಿರುವ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.

ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡು ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರು ಸದಸ್ಯತ್ವ ಅಂದ್ರೆ ದೇವರ ಕೆಲ್ಸದ ರೀತಿ ಮಾಡುತ್ತಾರೆ. ಬಿಜೆಪಿ‌ ಪಕ್ಷ ಪ್ರಪಂಚದಲ್ಲಿಯೇ ಅತಿ‌ ಹೆಚ್ಚು, ಅಂದ್ರೆ 10 ಕೋಟಿ ಸದಸ್ಯರನ್ನು ಹೊಂದಿರುವ ಮೊದಲ ಪಕ್ಷವಾಗಿದೆ. ಅದರಲ್ಲೂ ರಾಜ್ಯದಲ್ಲಿ 78 ಲಕ್ಷ ಸದಸ್ಯರನ್ನು ಹೊಂದಿದೆ ಎಂದರು.

ಈ ಬಾರಿ ಡಾಕ್ಟರ್ಸ್, ಇಂಜಿನಿಯರ್ಸ್​ ಸೇರಿದಂತೆ ಇನ್ನೂ ಅನೇಕ ವರ್ಗದವರನ್ನು ಪಕ್ಷದ ಸದಸ್ಯರನ್ನಾಗಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಗಮನ ಹರಿಸಬೇಕಿದೆ ಎಂದರು.

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಸಿಎಂ ಕುಮಾರಸ್ವಾಮಿರವರು‌ ರಾಜ್ಯದ ಬರ, ಕುಡಿಯುವ ನೀರಿನ ಪರಿಸ್ಥಿತಿ ನೋಡದೆ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಇನ್ನೂ ದೇವೆಗೌಡರು ಪುತ್ರ ವ್ಯಾಮೋಹಕ್ಕೆ ಬಿದ್ದು ಮನಸಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಿರುವುದು‌ ಸರಿಯಲ್ಲ ಎಂದರು.

ಶಿವಮೊಗ್ಗ: ಜಿಲ್ಲಾ ಬಿಜೆಪಿಯಿಂದ ನಡೆಯುತ್ತಿರುವ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.

ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಕೆ.ಎಸ್.ಈಶ್ವರಪ್ಪ ಪಾಲ್ಗೊಂಡು ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರು ಸದಸ್ಯತ್ವ ಅಂದ್ರೆ ದೇವರ ಕೆಲ್ಸದ ರೀತಿ ಮಾಡುತ್ತಾರೆ. ಬಿಜೆಪಿ‌ ಪಕ್ಷ ಪ್ರಪಂಚದಲ್ಲಿಯೇ ಅತಿ‌ ಹೆಚ್ಚು, ಅಂದ್ರೆ 10 ಕೋಟಿ ಸದಸ್ಯರನ್ನು ಹೊಂದಿರುವ ಮೊದಲ ಪಕ್ಷವಾಗಿದೆ. ಅದರಲ್ಲೂ ರಾಜ್ಯದಲ್ಲಿ 78 ಲಕ್ಷ ಸದಸ್ಯರನ್ನು ಹೊಂದಿದೆ ಎಂದರು.

ಈ ಬಾರಿ ಡಾಕ್ಟರ್ಸ್, ಇಂಜಿನಿಯರ್ಸ್​ ಸೇರಿದಂತೆ ಇನ್ನೂ ಅನೇಕ ವರ್ಗದವರನ್ನು ಪಕ್ಷದ ಸದಸ್ಯರನ್ನಾಗಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಗಮನ ಹರಿಸಬೇಕಿದೆ ಎಂದರು.

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಸಿಎಂ ಕುಮಾರಸ್ವಾಮಿರವರು‌ ರಾಜ್ಯದ ಬರ, ಕುಡಿಯುವ ನೀರಿನ ಪರಿಸ್ಥಿತಿ ನೋಡದೆ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಇನ್ನೂ ದೇವೆಗೌಡರು ಪುತ್ರ ವ್ಯಾಮೋಹಕ್ಕೆ ಬಿದ್ದು ಮನಸಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಿರುವುದು‌ ಸರಿಯಲ್ಲ ಎಂದರು.

Intro:ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ನಡೆಯುತ್ತಿರುವ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಎಸ್.ಈಶ್ವರಪ್ಪ ದೀಪ ಬೆಳಗಿಸಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ನಂತ್ರ ಮಾತನಾಡಿದ ಅವರು, ನಮ್ಮ‌ಪಕ್ಷದ ಕಾರ್ಯಕರ್ತರು ಸದಸ್ಯತ್ವ ಅಂದ್ರೆ ದೇವರ ಕೆಲ್ಸದ ರೀತಿ ಮಾಡುತ್ತಾರೆ. ಬಿಜೆಪಿ‌ ಪಕ್ಷ ಪ್ರಪಂಚದಲ್ಲಿಯೇ ಅತಿ‌ ಹೆಚ್ಚು ಅಂದ್ರೆ 10 ಕೋಟಿ ಸದಸ್ಯರನ್ನು ಹೊಂದಿರುವ ಮೊದಲ ಪಕ್ಷವಾಗಿದೆ. ರಾಜ್ಯದಲ್ಲಿ 78 ಲಕ್ಷ ಸದಸ್ಯರನ್ನು ಹೊಂದಿದೆ ಎಂದರು.


Body:ಈ ಬಾರಿ ಡಾಕ್ಟರ್ಸ್, ಇಂಜಿನಿಯರ್ ಸೇರಿದಂತೆ ಇನ್ನೂ ಅನೇಕ ವರ್ಗದವರನ್ನು ಪಕ್ಷದ ಸದಸ್ಯರನ್ನಾಗಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಗಮನ ಹರಿಸಬೇಕಿದೆ ಎಂದರು. ನಂತ್ರ ಮಾತನಾಡಿದ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿ ಕುಮಾರ್ ಸಿಎಂ ಕುಮಾರ್ ಸ್ವಾಮಿ ರವರು‌ ರಾಜ್ಯದ ಬರ, ಕುಡಿಯುವ ನೀರಿನ ಪರಿಸ್ಥಿತಿ ನೋಡದೆ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ದೇವೆಗೌಡರು ಪುತ್ರ ವ್ಯಾಮೋಹಕ್ಕೆ ಬಿದ್ದು ಅನೇಕ ಹೇಳಿಕೆ ನೀಡುತ್ತಿರುವುದು‌ ಸರಿಯಲ್ಲ ಎಂದರು.


Conclusion:ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿಯ‌ ಶಾಸಕರುಗಳು, ಎಂಎಲ್ಸಿಗಳು ಹಾಗೂ ಪಕ್ಷದ ಪ್ರಮುಖಕರುಗಳು ಹಾಜರಿದ್ದರು.

ಬೈಟ್: ಕೆ.ಎಸ್.ಈಶ್ವರಪ್ಪ.‌ಶಾಸಕರು.

ಬೈಟ್: ಎನ್.ರವಿ ಕುಮಾರ್. ಪ್ರಧಾನ ಕಾರ್ಯದರ್ಶಿ.

ಕಿರಣ್ ಕುಮಾರ್. ಶಿವಮೊಗ್ಗ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.