ಶಿವಮೊಗ್ಗ: ಕನ್ನಡದ ವಚನಗಾರ್ತಿ, ಶಿವಶರಣೆ ಅಕ್ಕಮಹಾದೇವಿ ಅವರ 65 ಅಡಿ ಎತ್ತರದ ಪುತ್ಥಳಿಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅನಾವರಣಗೊಳಿಸಿದರು. ಅಕ್ಕಮಹಾದೇವಿ ಅವರ ಜನ್ಮ ಸ್ಥಳ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಉಡುತಡಿಯಲ್ಲಿ ಅಕ್ಕಮಹಾದೇವಿ ಥೀಮ್ಪಾರ್ಕ್ ಅನ್ನು ಗುಜರಾತ್ನ ಅಕ್ಷರ ಧಾಮದ ಮಾದರಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದರ ಮೊದಲ ಭಾಗವಾಗಿ ಇಂದು ಸಿಎಂ ಬೊಮ್ಮಾಯಿ ದೀಪ ಬೆಳಗಿಸುವ ಮೂಲಕ ಪುತ್ಥಳಿ ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಬಸವರಾಜ ಬೈರತಿ, ಸಂಸದ ಬಿ.ವೈ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಉಗ್ರಾಣ ನಿಗಮದ ಅಧ್ಯಕ್ಷ ಹೆಚ್.ಟಿ.ಬಳಿಗಾರ್, ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಸೇರಿದಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಎಸ್ಪಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಪ್ರಕಾಶ್ ಭಾಗಿಯಾಗಿದ್ದರು.
-
ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಸಮಾರಂಭ.
— Basavaraj S Bommai (@BSBommai) March 17, 2023 " class="align-text-top noRightClick twitterSection" data="
ಸ್ಥಳ : ಉಡುತಡಿ-ಉಡುಗಣಿ, ಶಿಕಾರಿಪುರ ತಾಲೂಕು. https://t.co/qKaMdrbMay
">ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಸಮಾರಂಭ.
— Basavaraj S Bommai (@BSBommai) March 17, 2023
ಸ್ಥಳ : ಉಡುತಡಿ-ಉಡುಗಣಿ, ಶಿಕಾರಿಪುರ ತಾಲೂಕು. https://t.co/qKaMdrbMayಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಸಮಾರಂಭ.
— Basavaraj S Bommai (@BSBommai) March 17, 2023
ಸ್ಥಳ : ಉಡುತಡಿ-ಉಡುಗಣಿ, ಶಿಕಾರಿಪುರ ತಾಲೂಕು. https://t.co/qKaMdrbMay