ETV Bharat / state

ಕೊರೊನಾ ವಾರಿಯರ್​ ಸಾವು: ಮೃತನ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಸರ್ಕಾರಕ್ಕೆ ಮನವಿ - ಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಾನಿಂದ ಮೃತಪಟ್ಟ ಕೊರೊನಾ ವಾರಿಯರ್​ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Banjara Student Association
ಬಂಜಾರ ವಿದ್ಯಾರ್ಥಿ ಸಂಘ
author img

By

Published : Sep 16, 2020, 5:59 PM IST

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಶವಾಗಾರದಲ್ಲಿ ಕೊರೊನಾದಿಂದ ಮೃತಪಟ್ಟವರ ಶವಗಳನ್ನು ಸುಡಲು ನೀಯೋಜಿಸಲಾಗಿದ್ದ ಪಾಪಾನಾಯಕ್ ಎಂಬುವರು ಕೊರೊನ ಸೋಕಿನಿಂದ ಮೃತಪಟ್ಟಿದ್ದಾರೆ.

ಹಾಗಾಗಿ ಸರ್ಕಾರ ಕೂಡಲೇ ಮೃತಪಟ್ಟ ಕೊರೊನ ವಾರಿಯರ್ಸ್‌ ಪಾಪಾನಾಯಕ್ ಕುಟುಂಬಕ್ಕೆ ನೇರವು ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬಂಜಾರ ವಿದ್ಯಾರ್ಥಿ ಸಂಘ

ಶಿವಮೊಗ್ಗ ಮಹಾನಗರ ಪಾಲಿಕೆಯ ಚಿತಾಗಾರದಲ್ಲಿ ಕೊರೊನದಿಂದ ಸಾವನ್ನಪ್ಪಿದ ಶವಗಳನ್ನು ಸುಡಲು ಪಾಪಾನಾಯಕ್ ಅವರನ್ನು ಮಹಾನಗರ ಪಾಲಿಕೆ ನಿಯೋಜಿಸಲಾಗಿತ್ತು. ಆದರೆ ಪಾಪಾನಾಯಕ್ ಅವರೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಹಾಗಾಗಿ ಅವರ ಕುಟುಂಬಕ್ಕೆ ದಿಕ್ಕೆ ತೋಚದಂತಾಗಿದ್ದು, ಸರ್ಕಾರ ಪಾಪಾನಾಯಕ್ ಅವರ ಕುಟುಂಬಕ್ಕೆ ಮೂವತ್ತು ಲಕ್ಷ ರೂಪಾಯಿ ನೆರವು ನೀಡುವ ಜೊತೆಗೆ ಅವರ ಧರ್ಮಪತ್ನಿ ಸವಿತಾ ಅವರಿಗೆ ಖಾಯಂ ಉದ್ಯೋಗವನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಶವಾಗಾರದಲ್ಲಿ ಕೊರೊನಾದಿಂದ ಮೃತಪಟ್ಟವರ ಶವಗಳನ್ನು ಸುಡಲು ನೀಯೋಜಿಸಲಾಗಿದ್ದ ಪಾಪಾನಾಯಕ್ ಎಂಬುವರು ಕೊರೊನ ಸೋಕಿನಿಂದ ಮೃತಪಟ್ಟಿದ್ದಾರೆ.

ಹಾಗಾಗಿ ಸರ್ಕಾರ ಕೂಡಲೇ ಮೃತಪಟ್ಟ ಕೊರೊನ ವಾರಿಯರ್ಸ್‌ ಪಾಪಾನಾಯಕ್ ಕುಟುಂಬಕ್ಕೆ ನೇರವು ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬಂಜಾರ ವಿದ್ಯಾರ್ಥಿ ಸಂಘ

ಶಿವಮೊಗ್ಗ ಮಹಾನಗರ ಪಾಲಿಕೆಯ ಚಿತಾಗಾರದಲ್ಲಿ ಕೊರೊನದಿಂದ ಸಾವನ್ನಪ್ಪಿದ ಶವಗಳನ್ನು ಸುಡಲು ಪಾಪಾನಾಯಕ್ ಅವರನ್ನು ಮಹಾನಗರ ಪಾಲಿಕೆ ನಿಯೋಜಿಸಲಾಗಿತ್ತು. ಆದರೆ ಪಾಪಾನಾಯಕ್ ಅವರೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಹಾಗಾಗಿ ಅವರ ಕುಟುಂಬಕ್ಕೆ ದಿಕ್ಕೆ ತೋಚದಂತಾಗಿದ್ದು, ಸರ್ಕಾರ ಪಾಪಾನಾಯಕ್ ಅವರ ಕುಟುಂಬಕ್ಕೆ ಮೂವತ್ತು ಲಕ್ಷ ರೂಪಾಯಿ ನೆರವು ನೀಡುವ ಜೊತೆಗೆ ಅವರ ಧರ್ಮಪತ್ನಿ ಸವಿತಾ ಅವರಿಗೆ ಖಾಯಂ ಉದ್ಯೋಗವನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.