ETV Bharat / state

ಅರ್ಹರು ಜಾಬ್​ ಕಾರ್ಡ್‌ಗೆ ಅರ್ಜಿ ಸಲ್ಲಿಸಿ: ಸಚಿವ ಕೆ.ಎಸ್.ಈಶ್ವರಪ್ಪ - narega plan statement

ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಪ್ಪು ತಿಳುವಳಿಕೆ ಹೊಂದಿದ್ದಾರೆ. ಕುಟುಂಬದ ಅರ್ಹ ಸದಸ್ಯೆರಿಗೆಲ್ಲರಿಗೂ ಕಾರ್ಡ್ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.​

Eligible persons got job card
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ
author img

By

Published : May 8, 2020, 7:53 PM IST

ಶಿವಮೊಗ್ಗ: ಉದ್ಯೋಗ ಖಾತ್ರಿ ಯೋಜನೆ ಅಡಿ ಒಂದು ಕುಟುಂಬಕ್ಕೆ ಒಂದೇ ಕಾರ್ಡ್ ಎಂಬ ನಿರ್ಬಂಧವಿಲ್ಲ. ಕುಟುಂಬದ ಅರ್ಹ ಸದಸ್ಯರೆಲ್ಲರೂ ಜಾಬ್ ಕಾರ್ಡ್‍ಗೆ ಅರ್ಜಿ ಸಲ್ಲಿಸಬಹುದು. ಅವರಿಗೆಲ್ಲ ಕಾರ್ಡ್ ವಿತರಿಸಲಾಗುವುದು ಎಂದು‌ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

Eligible persons got job card
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ

ಒಂದು ಕುಟುಂಬಕ್ಕೆ ಒಂದೇ ಜಾಬ್​ ಕಾರ್ಡ್​ ನೀಡುತ್ತಿದ್ದಾರೆ ಎಂದು ಈಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಸಿದ್ದರಾಮಯ್ಯನವರು ನರೇಗಾ ಯೋಜನೆ ಬಗ್ಗೆ ತಪ್ಪು ತಿಳಿದು‌ಕೊಂಡಿದ್ದಾರೆ. ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಜನರು ಉದ್ಯೋಗಕ್ಕಾಗಿ ಮುಂದೆ ಬರುತ್ತಿದ್ದು, 15ದಿನಗಳ ಒಳಗಾಗಿ ಕೂಲಿ ಮೊತ್ತವನ್ನು ಪಾವತಿಸಲಾಗುತ್ತಿದೆ ಎಂದು ಸಚಿವ ಈಶ್ವರಪ್ಪ ಸ್ಪಷ್ಟನೆ ನೀಡಿದರು.

ಶಿವಮೊಗ್ಗ: ಉದ್ಯೋಗ ಖಾತ್ರಿ ಯೋಜನೆ ಅಡಿ ಒಂದು ಕುಟುಂಬಕ್ಕೆ ಒಂದೇ ಕಾರ್ಡ್ ಎಂಬ ನಿರ್ಬಂಧವಿಲ್ಲ. ಕುಟುಂಬದ ಅರ್ಹ ಸದಸ್ಯರೆಲ್ಲರೂ ಜಾಬ್ ಕಾರ್ಡ್‍ಗೆ ಅರ್ಜಿ ಸಲ್ಲಿಸಬಹುದು. ಅವರಿಗೆಲ್ಲ ಕಾರ್ಡ್ ವಿತರಿಸಲಾಗುವುದು ಎಂದು‌ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

Eligible persons got job card
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ

ಒಂದು ಕುಟುಂಬಕ್ಕೆ ಒಂದೇ ಜಾಬ್​ ಕಾರ್ಡ್​ ನೀಡುತ್ತಿದ್ದಾರೆ ಎಂದು ಈಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಸಿದ್ದರಾಮಯ್ಯನವರು ನರೇಗಾ ಯೋಜನೆ ಬಗ್ಗೆ ತಪ್ಪು ತಿಳಿದು‌ಕೊಂಡಿದ್ದಾರೆ. ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಜನರು ಉದ್ಯೋಗಕ್ಕಾಗಿ ಮುಂದೆ ಬರುತ್ತಿದ್ದು, 15ದಿನಗಳ ಒಳಗಾಗಿ ಕೂಲಿ ಮೊತ್ತವನ್ನು ಪಾವತಿಸಲಾಗುತ್ತಿದೆ ಎಂದು ಸಚಿವ ಈಶ್ವರಪ್ಪ ಸ್ಪಷ್ಟನೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.